ಶಿವಮೊಗ್ಗ | ಜಿಲ್ಲಾಧಿಕಾರಿ ಪರ ಸಂಸದರು, ಧ್ವನಿಯಾಗುವಂತೆ ಕರವೇ ಸ್ವಾಭಿಮಾನಿ ಬಣ ಒತ್ತಾಯ
ಜಿಲ್ಲಾಧಿಕಾರಿ ರೋಷನ್ ಅವರು “ಅಕ್ರಮ ನೋಟಿಸ್” ಹೊರಡಿಸಿದ್ದು, ಅದರ ಆಧಾರದ ಮೇಲೆ ಪೊಲೀಸರು ತನ್ನನ್ನು ಕರ್ನಾಟಕ ಪ್ರವೇಶಿಸುವುದನ್ನು ತಡೆದರು ಎಂದು ಅವರು ತಿಳಿಸಿದ್ದಾರೆ. ಇದು ತಾನೊಬ್ಬ ಜನಪ್ರತಿನಿಧಿಯಾಗಿರುವ ನಿಟ್ಟಿನಲ್ಲಿ ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆ ಹಾಗೂ ಗಂಭೀರ ಅನ್ಯಾಯ ಎಂದು ಅವರು ಹೇಳಿದ್ದಾರೆ.ಇದಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಬೆಳಗಾವಿಯ ಮರಾಠಿ ಭಾಷಿಕರು ನವೆಂಬರ್ ೧ನ್ನು “ಕಪ್ಪು ದಿನ”ವಾಗಿ ಆಚರಿಸುತ್ತಾರೆ ಎಂದು ಮಾನೆ ಹೇಳಿದ್ದಾರೆ. ಇದರಿಂದ ಜಿಲ್ಲಾಧಿಕಾರಿಗಳು ದಿಟ್ಟ ನಿರ್ಧಾರ ಕೈಗೊಂಡು ಕನ್ನಡದ ರಾಜ್ಯೋತ್ಸವದ ಕಾರ್ಯಕ್ರಮ […]
Continue Reading

