ಶಿವಮೊಗ್ಗ | ಜಿಲ್ಲೆಯ ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಗಳ ಮೇಲೆ ಅತಿ ದೊಡ್ಡ ಲೋಕಾಯುಕ್ತ ಕಾರ್ಯಾಚರಣೆ..!
ಈ ನೆಲೆಯಲ್ಲಿ ಭದ್ರಾವತಿ ತಾಲೂಕಿನ ಸನ್ಯಾಸಿ ಕೋಡ ಮಗ್ಗಿ ನಿಂಬೆಗೊಂದಿ ಮಂಗೋಟೆ ಮೊದಲಾದ ಕಡೆ ಶಿವಮೊಗ್ಗ ತಾಲೂಕಿನ ಕೂಡಲಿ ಹಾಡೋನಹಳ್ಳಿ, ತೀರ್ಥಹಳ್ಳಿ ತಾಲೂಕಿನ ಮುಂಡಳ್ಳಿ ತೂದೂರು ದಬ್ಬಣಗದ್ದೆ ಮೊದಲಾದ ಕಡೆ ಹೊಸನಗರ ತಾಲೂಕಿನ ಸುತ್ತಾ ,ಹರಿದ್ರಾವತಿ, ಸಂಪೆಕಟ್ಟೆ ಮೊದಲಾದ ಕಡೆ, ಸಾಗರ ತಾಲೂಕಿನ ಆವಿನ ಹಳ್ಳಿ ಮೊದಲಾದ ಕಡೆ ಅಕ್ರಮ ಮರಳು ಸಂಗ್ರಹ ಮತ್ತು ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಜೆಸಿಬಿ ಟ್ಯಾಕ್ಟರ್ ಲಾರಿ ಸೇರಿದಂತೆ 50 ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದು […]
Continue Reading
