ಶಿವಮೊಗ್ಗ | ಕಾಂಗ್ರೆಸ್ ಮುಖಂಡೆ ನಾಜಿಮರಿಂದ, ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

ಘಟನೆ ವಿವರ : ಸಂತ್ರಸ್ತೆಯ ಆರೋಪ ಈ ಕೆಳಗನಂತಿದೆ, ನಾನು ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದು, ನನ್ನ ಗಂಡ ಕೂಲಿಕೆಲಸ ಮಾಡಿಕೊಂಡಿದ್ದಾರೆ,ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮಗೆ 3 ಜನ ಹೆಣ್ಣುಮಕ್ಕಳಿರುತ್ತಾರೆ. ಮನೆಯ ಆರ್ಥಿಕ ಪರಿಸ್ಥಿತಿಯು ಸರಿಯಿಲ್ಲದ ಕಾರಣ ವಯಸ್ಸಾದ ಅತ್ತೆ ಮಾವಂದಿರು ಇರುತ್ತಾರೆ. ಇವರ ಯೋಗಕ್ಷೇಮಕ್ಕಾಗಿ ನನಗೆ ಕೆಲಸದ ಅವಶ್ಯಕತೆಯಿದ್ದು, ನಮ್ಮ ಮಾವನವರಾದ ಜಪ್ಪು ಎಂಬುವವರಿಗೆ ಪರಿಚಯವಾದ ಶಿವಮೊಗ್ಗ ನಿವಾಸಿ ಶ್ರೀಮತಿ ನಾಜಿಮ ಎಂಬುವವರನ್ನು ಭೇಟಿ ಮಾಡಿಸಿ ಕೆಲಸಕ್ಕಾಗಿ ಬೇಡಿಕೆ ಇಟ್ಟಾಗ ನಮ್ಮಿಂದ ಸಂಪೂರ್ಣ ದಾಖಲಾತಿಗಳನ್ನು ಪಡೆದುಕೊಂಡು, […]

Continue Reading

ಶಿವಮೊಗ್ಗ | ಕಿಮ್ಮನೆ ರತ್ನಾಕರ್ ಆಪ್ತ ಅಮರಪಾಲಿ ಸುರೇಶ್ ರಿಂದ ಮಹಿಳೆಗೆ ಲಕ್ಷಾಂತರ ವಂಚನೆ

ಬಿಎನ್ಎಸ್ ಕಾಯಿದೆ 2023ರ ಕಲಂ 3(5).,318(4). ಅಡಿಯಲ್ಲಿ ಪ್ರಕರಣ ವನ್ನು ದಾಖಲೆ ಮಾಡಿದ್ದು . ಅಮರಪಾಲಿ ಸುರೇಶ ಪೊಲೀಸರ ಬಂಧನದಿಂದ ತಲೆಮರಿಸಿಕೊಂಡಿದ್ದು ,ಪೊಲೀಸರು ಬಂಧನಕ್ಕಾಗಿ ಹುಡುಕಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಆರೋಪಿ ಅಮರಪಾಲಿ ಸುರೇಶ ನನ್ನು ಬಂಧಿಸಲು ತೀರ್ಥಹಳ್ಳಿಯಲ್ಲೂ ಸಹ ಒಂದು ಹುಡುಕಿ ಪತ್ತೆ ಆಗದೆ ಕಾರಣ ವಾಪಾಸ್ ಹೋಗಿದ್ದಾರೆ ಎಂದು ಬಲ್ಲ ಮೂಲಗಳಿಂದ ಗಳಿಂದ ತಿಳಿದು ಬಂದಿರುತ್ತೆ. ಪ್ರಾಮಾಣಿಕ ರಾಜಕಾರಣಿ ಆಗಿರುವ ಕಿಮ್ಮನೆ ರತ್ನಾಕರ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಅಮರಪಾಲಿ ಸುರೇಶ್ […]

Continue Reading