ಶಿವಮೊಗ್ಗ | ಅಕ್ರಮ ಮರಳು ಸಾಗಣೆ ದೂರು ನೀಡಿದ ಯುವ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

ಇದಕ್ಕಿಂತಲೂ ಹೆಚ್ಚು ಆತಂಕಕಾರಿ ಬೆಳವಣಿಗೆಯಾಗಿ, ಆರೋಪಿಗಳು ಶರತ್ ಅವರನ್ನು ಬಲವಂತವಾಗಿ ತಮ್ಮ ಸ್ಕಾರ್ಪಿಯೋ ಕಾರಿಗೆ ಹತ್ತಿಸಿಕೊಂಡು ಅಪಹರಣ ಯತ್ನ ನಡೆಸಿದ್ದಾರೆ. ಈ ವೇಳೆ ಅವಾಚ್ಯ ಶಬ್ದಗಳಿಂದ ಬೈಯುತ್ತಾ, ಪೊಲೀಸ್ ಠಾಣೆಗೆ ದೂರು ನೀಡಿದರೆ ಎಸ್‌ಸಿ/ಎಸ್‌ಟಿ ಹುಡುಗರಿಂದ ಸುಳ್ಳು ಪ್ರಕರಣ ದಾಖಲಿಸಿ ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ದರ್ಶನ್, ಪ್ರವೀಣ್ , ಶಿವರಾಮ, ದಿವಾಕರ ಸೇರಿದಂತೆ ಇನ್ನಿತರ ನಾಲ್ವರು ಆರೋಪಿಗಳಾಗಿದ್ದಾರೆ.ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್.ಪಿ. ಅವರು […]

Continue Reading