ಶಿವಮೊಗ್ಗ | ಸಿಇಎನ್ ಡಿಎಸ್ಪಿ ಸಹಿತ ಹಲವು ಸಿಪಿಐ ಗಳ ವರ್ಗಾವಣೆ

ಜಯನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಿದ್ದೇಗೌಡ ಹೆಚ್.ಎಂ.ರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ. ಸತ್ಯನಾರಾಯಣ ವೈ. ದೊಡ್ಡಪೇಟೆಗೆ ನೂತನ ಇನ್ಸ್‌ಪೆಕ್ಟರ್ ಆಗಿ ನೇಮಕಗೊಂಡಿದ್ದಾರೆ. ಇವರು ಈ ಹಿಂದೆ ಕರ್ನಾಟಕ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಯನಗರ ಪೊಲೀಸ್ ಠಾಣೆಗೆ ರವಿ ಸಂಗನಗೌಡ ಪಾಟೀಲ್ ಅವರು ವರ್ಗಾವಣೆಯಾಗಿ ಬಂದಿದ್ದಾರೆ. ಈ ಮೊದಲು ಇವರು ದೊಡ್ಡ ಪೇಟೆ ವೃತ್ತದಲ್ಲಿ ಇನ್ಸ್‌ಪೆಕ್ಟರ್ ಆಗಿದ್ದರು. ಮಹಿಳಾ ಪೊಲೀಸ್ ಠಾಣೆಗೆ ಸುರೇಶ್​ ಇನ್ಸ್‌ಪೆಕ್ಟರ್ ಆಗಿ ಆಗಮಿಸಿದ್ದಾರೆ. ಇವರು ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದಲ್ಲಿ (SIT) […]

Continue Reading

ಬೆಂಗಳೂರು | ಅಲೋಕ್ ಕುಮಾರ್, ಬಿ ದಯಾನಂದ್ ಸೇರಿ ಇಬ್ಬರು IPS, 3 IAS ಅಧಿಕಾರಿಗಳ ವರ್ಗಾವಣೆ

ಹಣಕಾಸು ಇಲಾಖೆಯ ಕಾರ್ಯದರ್ಶಿ ಮತ್ತು ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ಪ್ರಭಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮಂಜುಳಾ ಎನ್. ಅವರನ್ನು ಸಹ ಬಿಡುಗಡೆ ಮಾಡಲಾಗಿದೆ. 7 ಐಎಎಸ್‌ ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರ ಡಾ. ಶಿವಶಂಕರ ಎನ್ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ,ಕೃಷಿ ಇಲಾಖೆ […]

Continue Reading