ವಿಜಯನಗರ | ಪ್ರೊಬೇಷನರಿ ಪಿಎಸ್‌ಐ ದೊರೆನಾಯ್ಕ್ ಬಂಧನ

ಘಟನೆಗೆ ಸಂಬಂಧಿಸಿದಂತೆ ಹಗರಿಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪ್ರೊಬೇಷನರಿ ಪಿಎಸ್‌ಐ ದೊರೆನಾಯ್ಕ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Continue Reading

​ಶಿವಮೊಗ್ಗ ಮತ್ತು ವಿಜಯನಗರದಲ್ಲಿ ಕಂಠೀರವ ಸ್ಟುಡಿಯೋದ ನೂತನ ಘಟಕಗಳ ಸ್ಥಾಪನೆ : ಮೆಹಬೂಬ್ ಪಾಷ​

ಶಿವಮೊಗ್ಗ ಆಯ್ಕೆಗೆ ಕಾರಣ: ಶಿವಮೊಗ್ಗ ಜಿಲ್ಲೆಯು ನೈಸರ್ಗಿಕ ಸೌಂದರ್ಯದಿಂದ ಕೂಡಿದ್ದು, ಹೊರಾಂಗಣ ಚಿತ್ರೀಕರಣಕ್ಕೆ (Outdoor Shooting) ಅತ್ಯಂತ ಸೂಕ್ತವಾಗಿದೆ. ಅಲ್ಲದೆ ಕಾರವಾರ, ಉಡುಪಿ, ಮಂಗಳೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಇದು ಹತ್ತಿರವಾಗಿರುವುದರಿಂದ ಚಿತ್ರೀಕರಣಕ್ಕೆ ಪೂರಕವಾದ ವಾತಾವರಣವಿದೆ. ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಹೋಬಳಿಯ ಜಾಜುಹಳ್ಳಿ ಗ್ರಾಮದಲ್ಲಿ ಲಭ್ಯವಿರುವ ಜಮೀನಿನಲ್ಲಿ 25 ಎಕರೆ ಜಮೀನನ್ನು ನೀಡುವಂತೆ ಕೋರಲಾಗಿದೆ.​ ಆಧುನಿಕ ಸೌಲಭ್ಯಗಳು: ಹೊಸದಾಗಿ ಸ್ಥಾಪನೆಯಾಗುವ ಸ್ಟುಡಿಯೋದಲ್ಲಿ ಕೇವಲ ಚಿತ್ರೀಕರಣ ಮಾತ್ರವಲ್ಲದೆ, ರೆಕಾರ್ಡಿಂಗ್ ಮತ್ತು ಲ್ಯಾಬ್ ಡೆವಲಪ್‌ಮೆಂಟ್‌ನಂತಹ ಅತ್ಯಾಧುನಿಕ ತಂತ್ರಜ್ಞಾನದ ಸೌಲಭ್ಯಗಳನ್ನು ಕಲ್ಪಿಸಲಾಗುವುದು. […]

Continue Reading