Tag: ವಿಜಯಪುರ
ಜಮೀರ್…. ಜಮೀರ್ ಎಂದು ಸಿದ್ದರಾಮಯ್ಯ ಹೋದರು, ಅಂತಿಮವಾಗಿ ಯಾರೂ ಸಿದ್ದರಾಮಯ್ಯ ಹಿಂದೆ ನಿಲ್ಲಲಿಲ್ಲ : ಶಾಸಕ ಯತ್ನಾಳ್ ಹೇಳಿಕೆ
ಹಾಲುಮತ ಸಮಾಜದವರಿಗೂ ಸಿದ್ದರಾಮಯ್ಯ ಏನೂ ಮಾಡಲಿಲ್ಲಾ. ಹಾಲುಮತ ಸಮಾಜದ ಸಿದ್ದರಾಮಯ್ಯ ಬಿಟ್ಟು ಹೋಗಲಿಲ್ಲಾ,ಅಲ್ಪಸಂಖ್ಯಾತರಿಗೆ ಎಲ್ಲಾ ಮಾಡಿದರು ಎಂದು ಆರೋಪಿಸಿದ್ದಾರೆ. ಇತರೆ ಸಮಾಜ ಹಾಗೂ ಹಾಲುಮತ ಸಮಾಜದವರಿಗೆ ಏನೂ ಮಾಡಲಿಲ್ಲಾ.ಸತೀಶ ಜಾರಕಿಹೊಳಿ, ಎಚ್ ಸಿ ಮಹಾದೇವಪ್ಪರನ್ನಾ ನಿರ್ಲಕ್ಷ್ಯ ಮಾಡಿದರು. ಜಮೀರ್…. ಜಮೀರ್ ಎಂದು ಸಿದ್ದರಾಮಯ್ಯ ಹೋದರು.ಅಂತಿಮವಾಗಿ ಯಾರೂ ಸಿದ್ದರಾಮಯ್ಯ ಹಿಂದೆ ನಿಲ್ಲಲಿಲ್ಲ ಎಂದು ವಿಜಯಪುರ ಶಾಸಕ ಯತ್ನಾಳ ಹೇಳಿದ್ದಾರೆ.
Continue Readingವಿಜಯಪುರ | ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಬಿಡದಿ ಟೌನ್ ಶಿಪ್ ಗಿಫ್ಟ್ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಶಾಸಕ ಯತ್ನಾಳ್..!?
ಪ್ರಜ್ವಲ್ ರೇವಣ್ಣ ಜೈಲ್ ನಲ್ಲಿ ಮೊಬೈಲ್ ನಲ್ಲಿ ಮಾತಾಡಿರುವ ವೈರಲ್ ವಿಡಿಯೋ : ಇನ್ನು ಪ್ರಜ್ವಲ್ ರೇವಣ್ಣ ಜೈಲ್ ನಲ್ಲಿ ಮೊಬೈಲ್ ನಲ್ಲಿ ಮಾತಾಡಿರುವ ವೈರಲ್ ವಿಡಿಯೋ ಸಂಬಂಧ ಮಾತನಾಡಿದ ಯತ್ನಾಳ್ ಬಿಡದಿ ಟೌನ್ ಶಿಪ್ ವಿಚಾರಕ್ಕೆ ಬ್ಲಾಕ್ಮೇಲ್ ನಡೆದಿದೆ ಎಂದು ಆರೋಪಿಸಿದರು.ಬಿಡದಿ ಹೋರಾಟ ಪವಿತ್ರಯತೆ ಹಾಳು ಮಾಡಲು ದೇವೇಗೌಡರ ಕುಟುಂಬ ಅವಮಾನಸಲು ಹೀಗೆ ಮಾಡಲಾಗಿದೆ ಎಂದು ಆರೋಪಿಸಿದರು.ಇದರ ವಿರುದ್ಧ ಕ್ರಮವಾಗಲಿ ಬೇಡ ಅನ್ನಲ್ಲ ಆದರೆ ಬಿಡದಿ ಹೋರಾಟ ಸಂದರ್ಭದಲ್ಲಿ ಮಾಡಿದ್ದೂ ಯಾಕೆ? ಎಂದು ಪ್ರಶ್ನಿಸಿದರು! ಬಿಡದಿ […]
Continue Readingರಾಜೀನಾಮೆ ಹಿಂಪಡೆದ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್
‘ಇಂಡಿಗೆ ಮುಖ್ಯಮಂತ್ರಿ ಬಂದರೆ ಲಕ್ಷ, ಲಕ್ಷ ಜನ ಸೇರುತ್ತಿರುವನ್ನು ನನ್ನ ರಾಜಕೀಯ ವೈರಿಗಳಿಗೆ ಸಹಿಸಲಾಗಲಿಲ್ಲ. ಶಾಸಕನಾಗಿಯೇ ಇಷ್ಟೊಂದು ಜನರ ಪ್ರೀತಿ, ವಿಶ್ವಾಸ ಗಳಿಸಿರುವಾಗ ಇನ್ನು ಮಂತ್ರಿಯಾದರೆ ವಿಜಯಪುರ ರಾಜಕಾರಣದ ‘ಶಕ್ತಿ ಕೇಂದ್ರ’ ಆಗುತ್ತಾನೆ ಎಂಬ ಕಾರಣಕ್ಕೆ ಆತಂಕಗೊಂಡು ಹಗಲು, ರಾತ್ರಿ ಮಲಗದೇ ಪ್ರಯತ್ನ ಮಾಡಿ ಕೊನೆಗೂ ಸಚಿವ ಸ್ಥಾನ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ, ಅವರಿಗೆ ಒಳ್ಳೆಯದಾಗಲಿ’ ಎಂದು ಹೇಳಿದರು.
Continue Reading




