Tag: ವಿಜಯೇಂದ್ರ
ದಾವಣಗೆರೆ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿದ್ದೇಶ್ವರ್ ಅಸಮಾಧಾನ
ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಬದಲಾವಣೆ ಮಾಡಿದ್ದಾರೆ, ಮಾಡಲಿ. ಆದರೆ ಬದಲಾವಣೆ ಮಾಡುವಾಗ ನಮ್ಮನ್ನು ಒಂದು ಮಾತು ಕೇಳಬೇಕಿತ್ತು. ನಾವು ಮಾಡಿದ್ದ ಪ್ರಧಾನ ಕಾರ್ಯದರ್ಶಿಗಳನ್ನು ಏಕೆ ತೆಗೆದರು ಎನ್ನುವುದು ಗೊತ್ತಾಗಬೇಕಿದೆ. ಮೂರು ತಿಂಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ತೆಗೆದರೆ ಅದರ ಅರ್ಥ ಏನು?. ಹೀಗೆ ಮಾಡಿದರೆ ನಾವು ಕಾರ್ಯಕರ್ತರಿಗೆ ಮತ್ತು ಜನರಿಗೆ ಏನು ಉತ್ತರ ಕೊಡಬೇಕು?. ರಾಜ್ಯಾಧ್ಯಕ್ಷರೇ ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ಹೇಳಿದರು. ನಾನು ರಾಜ್ಯಾಧ್ಯಕ್ಷರಿಗೆ ಕರೆ ಮಾಡಿ ಮಾತನಾಡಿದರೆ ಇವತ್ತು ಅಮವಾಸ್ಯೆ ಇದೆ ಮಾತಾಡೋದು ಬೇಡಾ ಅಂತ […]
Continue Readingಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ..!
ಮುಂದುವರೆದು ಮಾತನಾಡಿದ ಯತ್ನಾಳ್ ಮೊನ್ನೆ ರಟ್ಟೆ ಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬರಿ 45 ಜನರಿದ್ದರು. ಇವ್ರೆಲ್ಲ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೇಳುವವರು ಎಂದು ಕುಹೂಕವಾಡಿದರು. ಅದೇ ನಾನು ಭೇಟಿ ನೀಡಿದಾಗ ಸಾವಿರಾರು ಜನರು ಸೇರಿದ್ರು ಎಂದು ಜನಬೆಂಬಲವಿಲ್ಲಾವೆಂದು ತಿವಿದರು. ಇನ್ನು ಅದು ಬಿ.ಸಿ. ಪಾಟೀಲ್ ಕ್ಷೇತ್ರವಾಗಿದೆ ಅವರು ಎಲ್ಲಿದ್ದರೋ ಗೊತ್ತಿಲ್ಲವೆಂದರು. ಇನ್ನು ಕ್ಷೇತ್ರದಲ್ಲಿ ಹಿಂದೂ ಯುವಕನ ಹತ್ಯೆಯಾದರು ಭೇಟಿ ನೀಡಿಲ್ಲವೆಂದರು.ಇವರು ಯಾವ ರೀತಿ ಪಕ್ಷ ನಡೆಸುತ್ತಿದ್ದಾರೆ ನೋಡಿ ಎಂದರು.ಇಂತಹವರನ್ನ ಇಟ್ಟುಕೊಂಡು ನವೆಂಬರ್ ನಂತರ ಪಟ್ಟ ಕಟ್ಟುತ್ತೇವೆ […]
Continue Readingಬಳ್ಳಾರಿ | ಗೂಂಡಾಗಿರಿ ನಡೆಯುವುದಿಲ್ಲ ; ಬಿ. ವೈ. ವಿಜಯೇಂದ್ರ ರಣಕಹಳೆ
ಆದರೆ ರಾಜಕೀಯ ತೆವಲಿಗೆ ಈಗ ಕಾಂಗ್ರೆಸ್ ಅವರು ಬ್ಯಾನರ್ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾ. ರಾ. ಭರತ್ ರೆಡ್ಡಿ ನೇತೃತ್ವದಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಎಬ್ಬಿಸಿದ್ದಾರೆ ಅಷ್ಟೇ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಗೂಂಡಗಳನ್ನ ಕರೆತಂದು ಗೂಂಡಾಗರ್ದಿ ಮಾಡಿದ್ದಾರೆ ಎಂದು ಆರೋಪಿಸಿದರು. ಸಾವಿರಾರು ಗೂಂಡಗರ್ದಿ ಗಳನ್ನು ಕರೆದುಕೊಂಡು ಬರುವ ಮೂಲಕ, ನಿನ್ನೆ ದಿವಸ ಸತೀಶ್ ರೆಡ್ಡಿ ತನ್ನ ಖಾಸಗಿ ವ್ಯಕ್ತಿಗಳ ಬಳಸಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದವರೇ ಮೊದಲು […]
Continue Reading