ದಾವಣಗೆರೆ | ಎಸ್​ಎಸ್​ಎಲ್​ಸಿ ಓದುತ್ತಿರುವ ಮಗಳ ಪುಸ್ತಕಗಳನ್ನು ಸುಟ್ಟಾಕಿದ ತಂದೆ

ಈ ನಡುವೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಆರುಂಡಿಯಲ್ಲಿ ಮದ್ಯ ವ್ಯಸನಿಯಾಗಿರುವ ತಂದೆ ಮಗಳ ಪುಸ್ತಕಗಳಿಗೆ ಬೆಂಕಿ ಹಚ್ಚಿ, ಅಮಾನವೀಯತೆ ಪ್ರದರ್ಶಿಸಿದ್ದಾನೆ. ಆತನ ಈ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆರುಂಡಿ ಗ್ರಾಮದ ನಿವಾಸಿ ತಂದೆ (ಹೆಸರು ಬೇಡ) ಮದ್ಯಪಾನದ ವ್ಯಸನಕ್ಕೆ ಜೋತುಬಿದ್ದು ದಿನನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಾನೆ. ಅಲ್ಲದೆ ಪುತ್ರಿ (ಅಪ್ರಾಪ್ತ ಬಾಲಕಿ)ಗೂ ಶಾಲೆಗೆ ಹೋಗಬೇಡ ಎಂದು ಕಿರಿಕ್ ಮಾಡಿದ್ದಾನೆ.ಇದನ್ನು ಸಹಿಸಿಕೊಳ್ಳದ ಶಾಲಾ ಬಾಲಕಿ, ತನ್ನ ತಂದೆ ಕುಡಿದು ಬಂದು ಗಲಾಟೆ ಮಾಡುವುದಲ್ಲದೆ, ತನ್ನನ್ನು ಶಾಲೆಗೂ […]

Continue Reading

ಶಿವಮೊಗ್ಗ | ಎಂ.ಡಿ. ವ್ಯಾಸಾಂಗ ಮಾಡುತ್ತಿದ್ದ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಮೂಲತಃ ತುಮಕೂರಿನ ಮಧುಗಿರಿಯವನಾದ ಸಂದೀಪ್ ರಾಜ್ ಎಂಬಿಬಿಎಸ್ ಮುಗಿಸಿ ಎಂ.ಡಿ. ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿಯಾಗಿದೆ. ಈ ಸಂಬಂಧ ಶಿವಮೊಗ್ಗದ ಖಾಸಗಿ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

Continue Reading

ಚಿಕ್ಕಮಗಳೂರು | ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗೆ ಪ್ರಾಂಶುಪಾಲರಿಂದ ಥಳಿತ

ವಿಷಯ ತಿಳಿಯುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಮತ್ತು ಮಾಲಾಧಾರಿಗಳು ಶಾಲೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಿಜಾಬ್ ವಿಚಾರದಲ್ಲಿ ಕಾನೂನು ಹೇಗಿದೆಯೋ ಇಲ್ಲಿಯೂ ಹಾಗೆಯೇ ವರ್ತಿಸಿ. ಇಲ್ಲದಿದ್ದರೆ ನಿಮ್ಮ ಸಂಸ್ಥೆ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ನಿಮ್ಮ ಹಬ್ಬಕ್ಕೆ 15 ದಿನ ರಜೆ ನೀಡುವ ನೀವು ಸಂಪ್ರದಾಯದಂತೆ ಶಬರಿಮಲೆಗೆ ಹೋಗುವ ಬಾಲಕನಿಗೆ ರಜೆ ನೀಡಲು ಏಕೆ ಹಿಂದೇಟು ಹಾಕುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳ ಧಾರ್ಮಿಕ ಭಾವನೆಗೆ […]

Continue Reading

ಶಿವಮೊಗ್ಗ | ಸಮಯ ಪ್ರಜ್ಞೆಯಿಂದ ಚಾಲಕನ ಪ್ರಾಣ ಕಾಪಾಡಿದ, ಮಧು.ಎಂ.ಆರ್ ವಿದ್ಯಾರ್ಥಿಗೆ ಶೌರ್ಯ ಪ್ರಶಸ್ತಿ

ಆ ಸಂದರ್ಭದಲ್ಲಿ ಮಧು ಎಮ್ ಆರ್ ತಕ್ಷಣ ಸ್ಥಳಕ್ಕೆ ಬಂದು ಟ್ಯಾಕ್ಟರ್ ಮಿಷನ್ ಆಫ್ ಮಾಡುವ ಮೂಲಕ ಯಂತ್ರದ ಒಳಗೆ ಸಿಲುಕಿದ ಕೈಯನ್ನ ಹೊರೆ ತೆಗೆಯುವುದರೊಂದಿಗೆ ಚಾಲಕನ ಪ್ರಾಣ ರಕ್ಷಣೆ ಮಾಡಿರುತ್ತಾನೆ. ಸಮಯ ಪ್ರಜ್ಞೆಯೊಂದಿಗೆ ಚಾಲಕನ ಪ್ರಾಣ ಕಾಪಾಡಿದ ಮಧುಗೆ 2025-26 ನೇ ಸಾಲಿನ ಶೌರ್ಯ ಪ್ರಶಸ್ತಿ ಲಭಿಸುತ್ತಿರುವುದಕ್ಕೆ ಇಡೀ ಗ್ರಾಮವೇ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ವಿದ್ಯಾರ್ಥಿಯು 8ನೇ ತರಗತಿಯನ್ನು ಸೊರಬ ತಾಲೂಕಿನ ನಿಸರಾಣಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

Continue Reading