ಶಿವಮೊಗ್ಗ | ಮಹಿಳೆಯರು ಕ್ಯೂ ನಲ್ಲಿ ನಿಂತರು ಸಿಗದ Domestic ಸಿಲಿಂಡರ್ ಹೋಟೆಲ್ ಗೆ ಸಿಗುತ್ತಿರುವುದು ಹೇಗೆ?

ಮಹಿಳೆಯರು ಕ್ಯೂ ನಲ್ಲಿ ನಿಂತರು ಸಿಗದ Domestic ಗ್ಯಾಸ್ ಸಿಲಿಂಡರ್ ಗಳು ಹೋಟೆಲ್ ಗಳಿಗೆ ಹೇಗೆ ಸಿಗುತ್ತಿದೆ ಎಂಬ ಪ್ರಶ್ನೆ? ಜನಸಾಮಾನ್ಯರದ್ದಾಗಿದೆ. ಗ್ಯಾಸ್ ಸಿಲಿಂಡರ್ ಗಳು ಕೊರತೆ ಸ್ಥಿತಿಯ ಭಯದಿಂದ ಜನಸಾಮಾನ್ಯರು ಒಂದುಕಡೆ ಆತಂಕದಲ್ಲಿ ಇದ್ದರೆ ಮತ್ತೊಂದೆಡೆ ಅಧಿಕಾರಿಗಳ ಕಾಟಾಚಾರಕದ ದಾಳಿ ಎಂಬಂತೆ ಕಾಣಿಸುತ್ತಿದೆ ಹಾಗೂ ಈ ಗೃಹ ಉಪಯೋಗಿ ಸಿಲಿಂಡರ್ ಪೂರೈಕೆ ಮಾಡಿದ ಕಂಪನಿ ಹಾಗೂ ಏಜನ್ಸಿ ಮೇಲೆ ಕ್ರಮ ಆಗಲೇಬೇಕಿದೆ. ಇನ್ನು AC ಸತ್ಯನಾರಾಯಣ್ ನೇತೃತ್ವದಲ್ಲಿ ಮೊನ್ನೆ ದಿವಸ ಗಾಂಧಿ ನಗರದ ವಂದನ ಬೇಕರಿ […]

Continue Reading

ಶಿವಮೊಗ್ಗ | ಅಕ್ರಮ Domestic ಸಿಲಿಂಡರ್ ಜಾಲ ಪತ್ತೆ ; ಪಡಿತರ ಮತ್ತು ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಕಾಳ ಸಂತೆಯಲ್ಲಿ ಈ ರೀತಿಯ ಸಿಲಿಂಡರ್ ಇಟ್ಟುಕೊಂಡಿರುವ ಬಗ್ಗೆ ಅಧಿಕಾರಿಗಳು ಮತ್ತಷ್ಟು ದಾಳಿ ಮುಂದುವರೆಸಿದ್ದಾರೆ. ಆಹಾರ ಇಲಾಖೆಯ ಉಪನಿರ್ದೇಶಕೆ ಲಕ್ಷ್ಮಿ, ಆಹಾರ ನಿರೀಕ್ಷಕ ರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ

Continue Reading