ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಮಲೆನಾಡಿನ ಪರಿಸರ ನಾಶ : ಡಿ.ಎಸ್. ಅರುಣ್ ಆಕ್ರೋಶ

ಸರ್ಕಾರ ಕೇವಲ ಪ್ರಚಾರಕ್ಕೆ ಸೀಮಿತವಾಗದೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಜಾರಿಗೆ ತಂದು, ನದಿಗಳಿಗೆ ಕಸ ಸುರಿಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಸಿಸಿಟಿವಿ ಕಣ್ಗಾವಲು ಹೆಚ್ಚಿಸಬೇಕು ಹಾಗೂ ಗ್ರಾಮೀಣ ತ್ಯಾಜ್ಯ ನಿರ್ವಹಣೆಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಮಲೆನಾಡು ರಾಜ್ಯದ ಜೀವಾಳವಾಗಿದ್ದು, ಅದರ ಪರಿಸರ ನಾಶವಾದರೆ ಇಡೀ ರಾಜ್ಯಕ್ಕೆ ದುಷ್ಪರಿಣಾಮ ಬೀರುತ್ತದೆ. ಇದು ಪಕ್ಷಾತೀತ ವಿಷಯವಾಗಿದ್ದು, ಮುಂದಿನ ಪೀಳಿಗೆಯ ಬದುಕಿನ ಪ್ರಶ್ನೆ ಎಂದು ಅವರು ಸರ್ಕಾರಕ್ಕೆ ಗಂಭೀರ ಸಂದೇಶ ನೀಡಿದರು.

Continue Reading

ಬೆಳಗಾವಿ | ಗ್ರಂಥಪಾಲಕರ ಹಕ್ಕುಗಳಿಗೆ : ವಿಧಾನಪರಿಷತ್ತಿನಲ್ಲಿ ಡಿ.ಎಸ್.ಅರುಣ್ ಧ್ವನಿ

ಜೊತೆಗೆ, ಬಾಕಿ ಉಳಿದ ವೇತನ ಹಾಗೂ arrears ಪಾವತಿಗೆ ನಿಗದಿತ ಅವಧಿ ಪ್ರಕಟಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು.ಗ್ರಾಮೀಣ ಶಿಕ್ಷಣ ಮತ್ತು ಮಾಹಿತಿಗಾರಿಕೆಯ ಗುಣಮಟ್ಟ ಕಾಪಾಡಲು, ಗ್ರಂಥಪಾಲಕರಿಗೆ ಕನಿಷ್ಠ ವೇತನ ಹಕ್ಕನ್ನು ಪೂರ್ಣವಾಗಿ ಜಾರಿಗೊಳಿಸುವುದು ಸರ್ಕಾರದ ತುರ್ತು ಜವಾಬ್ದಾರಿ ಎಂದು ಡಿ. ಎಸ್ ಅರುಣ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ, ಗ್ರಂಥಪಾಲಕರ ಹಿತವನ್ನು ಗಟ್ಟಿಯಾಗಿ ರಕ್ಷಿಸಲು ಶ್ರೀ ಅರುಣ್ ಅವರು ಇನ್ನೂ ಕೆಲವು ಮಹತ್ವದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು. ESI ಮತ್ತು PF ಅಂತಹ ಸಾಮಾಜಿಕ […]

Continue Reading