ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ವಿಧಿವಶ ! ಗಣ್ಯರ ಸಂತಾಪ

ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ಜುಲೈ 27ರಂದು ಬೆಳಿಗ್ಗೆ 9:30ರಿಂದ ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅದೇ ದಿನ ಸಂಜೆ 4 ಗಂಟೆಗೆ ಹೊಸಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ.ಹಿರಿಯ ನಾಯಕರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಸವನಗುಡಿಯಲ್ಲಿರುವ ಅವರ ನಿವಾಸದ ಬಳಿ ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಆಗಮಿಸುತ್ತಿದ್ದು, ಶೋಕದ ವಾತಾವರಣ ನಿರ್ಮಾಣವಾಗಿದೆ. ಮಾಜಿ ಶಾಸಕ ಹೆಚ್ ಎಂ ಚಂದ್ರಶೇಖರಪ್ಪ […]

Continue Reading

ಮಾಧುರ್ಯಭರಿತ ಧ್ವನಿಯಿಂದಲೇ ಅದೆಷ್ಟೋ ಜನರ ಮನಗೆದ್ದಿದ್ದ “ಜಾನಕಿ ಅಮ್ಮ” ಇನ್ನಿಲ್ಲ

ಎಸ್‌.ಜಾನಕಿ ಅವರಿಗೆ ಈವರೆಗೂ ನಾಲ್ಕು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿವಿಧ ರಾಜ್ಯಗಳಿಂದ 33 ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬಹುಮುಖ ಪ್ರತಿಭೆಯ ಗಾಯಕಿಯಾಗಿ ವ್ಯಾಪಕವಾಗಿ ಅವರು ಮೆಚ್ಚುಗೆ ಪಡೆದಿದ್ದರು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಸಂಗೀತ ನಿರ್ದೇಶಕ ಇಳಯರಾಜ ಅವರೊಂದಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದರು. 1960, 1970 ಮತ್ತು 1980 ರ ದಶಕಗಳಲ್ಲಿ ಪಿ.ಬಿ. ಶ್ರೀನಿವಾಸ್ , ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಡಾ. ರಾಜ್‌ಕುಮಾರ್ ಜೊತೆಗೆ ಆಪ್ತ ಒಡನಾಟ ಹೊಂದಿದ್ದರು. ಹೆಚ್ಚೂಕಡಿಮೆ ಡಾ.ರಾಜ್‌ಕುಮಾರ್‌ ಅವರ ಎಲ್ಲಾ ಚಿತ್ರಗಳಲ್ಲೂ ಎಸ್‌.ಜಾನಕಿ ಅವರ […]

Continue Reading

ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ ; ಗಣ್ಯರ ಕಂಬನಿ

ಗಾಯಕಿ ಅಶಾ ಭೋಸ್ಲೆ ನಿಧನವನ್ನು ಪುತ್ರ ಆನಂದ್ ಭೋಸ್ಲೆ ಖಚಿತಪಡಿಸಿದ್ದಾರೆ. ಅಶಾ ಭೋಸ್ಲೆ ಅಂತಿ ವಿಧಿ ವಿಧಾನ ನಾಳೆ (ಏ.13) ನಡೆಯಲಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಆನಂದ್ ಭೋಸ್ಲೆ ಹೇಳಿದ್ದಾರೆ. ಪಿಯಾ ತು ಅಬ್ ತೋ ಆಜಾ, ಕಜ್ರಾ ಮೊಹಬ್ಬತ್ ವಾಲಾ, ರಂಗೀಲಾ ರೇ ಮತ್ತು ದಿಲ್ ಚೀಜ್ ಕ್ಯಾ ಹೈ ಎಂಬ ಪ್ರಸಿದ್ಧ ಹಾಡುಗಳ ಮೂಲಕ ಹೆಸರುವಾಸಿಯಾದ ಆಶಾ ಭೋಸ್ಲೆ ಅವರು ಈ ವರ್ಷದ ಸೆಪ್ಟೆಂಬರ್ 8ರಂದು 93ನೇ […]

Continue Reading