ಶಿವಮೊಗ್ಗ | ಅಂತರರಾಜ್ಯ ದರೋಡೆಕೋರರನ್ನು ಬಂಧಿಸಿದ ವಿನೋಬನಗರ ಠಾಣೆ ಪೊಲೀಸರು
ಅರಸು ಅಲಿಯಾಸ್ ವಲ್ಲರಸು ಆರ್ (25): ತಿರುವಣ್ಣಾಮಲೈ ಜಿಲ್ಲೆ, ತಮಿಳುನಾಡು. ಕಾಲು ಅಲಿಯಾಸ್ ಇಬ್ರಾಹಿಂ ಪಾಶಾ (40): ಜೆ.ಜೆ.ಆರ್ ನಗರ, ಬೆಂಗಳೂರು. ಕೇಶವನ್ (43): ಸೇಲಂ ಜಿಲ್ಲೆ, ತಮಿಳುನಾಡು. ಸತೀಶ್ ಕುಮಾರ್ (40): ಹೊಸೂರು ಮೂಲದವರು, ಹಾಲಿ ವಾಸ ಅತ್ತಿಬೆಲೆ, ಬೆಂಗಳೂರು. ದಿನಾಂಕ 18/11/2025 ರಂದು ಮಧ್ಯಾಹ್ನ ವಿನೋಬನಗರದ 60 ಅಡಿ ರಸ್ತೆಯ 16ನೇ ಕ್ರಾಸ್ನಲ್ಲಿ ಶ್ರೀಮತಿ ಹೊನ್ನಮ್ಮ ಎಂಬುವವರು ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ಅವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಬೈಕ್ನಲ್ಲಿ ಪರಾರಿಯಾಗಿದ್ದರು.ಈ ಬಗ್ಗೆ ವಿನೋಬನಗರ […]
Continue Reading

