ಬೆಂಗಳೂರು ಬಳಿ ಎರಡನೆ ವಿಮಾನ‌ ನಿಲ್ದಾಣ ಬೇಡ : ಸಿಎಂಗೆ ವಿಜಯೇಂದ್ರ ಪತ್ರ..!

ಎರಡನೆಯದಾಗಿ, ಬೆಂಗಳೂರು ಈಗಾಗಲೇ ಜನಸಂಖ್ಯೆ, ವಾಹನ ದಟ್ಟಣೆ. ಕುಡಿಯುವ ನೀರು. ಸಂಚಾರ ಮತ್ತು ಪರಿಸರದ ಮೇಲೆ ಅತಿಯಾದ ಒತ್ತಡವನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಬೃಹತ್ ಮೂಲ ಸೌಕರ್ಯ ಯೋಜನೆಯನ್ನು ಬೆಂಗಳೂರಿನ ಸುತ್ತಮುತ್ತಲೇ ಕೇಂದ್ರೀಕರಿಸುವುದು ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸುವ ಇರಾದೆ ಎಂದಿದ್ದಾರೆ.

Continue Reading

ಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡುವಂತೆ ಸಂಸದರಿಗೆ ಮನವಿ

ಕುವೆಂಪುರವರು ಬಾವಗೀತೆ, ನಾಟಕ ಕ್ಷೇತ್ರಗಳಲ್ಲಿಯೂ ಸಹ ಕೃತಿಗಳನ್ನು ರಚಿಸಿದ್ದಾರೆ. ಕುವೆಂಪುರವರು ಮೈಸೂರಿನ ಮಹಾರಾಜ ಕಾಲೇಜ್‌ನಲ್ಲಿ ಮತ್ತು ಬೆಂಗಳೂರಿನ ಸೆಂಟ್ರಲ್ ಕಾಲೇಜ್‌ನಲ್ಲಿ ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿರುತ್ತಾರೆ. ಮೈಸೂರು ವಿಶ್ವವಿದ್ಯಾಯಲದ ಉಪಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ ಹೆಗ್ಗಳಿಕೆ ಶ್ರೀಯುತರಿಗೆ ಇದೆ ಇವರ ಗೌರವಾರ್ಥ ಶಿವಮೊಗ್ಗದ ಹತ್ತಿರ ಶಂಕರಘಟ್ಟದಲ್ಲಿ ಕುವೆಂಪು ವಿಶ್ವ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ ಎಂದು ಸಂಸದರನ್ನ ಭೇಟಿಯಾಗಿ ಮನವಿ ಪತ್ರ ನೀಡಿದ ಸಂದರ್ಭದಲ್ಲಿ ಟ್ರಸ್ಟ್‌ನ ಮುಖಂಡ ಸಂಸದರಿಗೆ ವಿವರಿಸಿದರು. ಆದ್ದರಿಂದ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ ಕೂಡಲೆ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ […]

Continue Reading