ಶಿವಮೊಗ್ಗ | ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ : ವಿಶೇಷ ಪೂಜೆ, ಹಾಲಿನ ಅಭಿಷೇಕ, ಈಡುಗಾಯಿ ಸೇವೆ
ರಾಜ್ಯದ ಅಹಿಂದ ವರ್ಗದ 70 %ರಿಂದ 80% ಜನರು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕೂಡಲೇ ಈ ಗೊಂದಲಗಳಿಗೆ ತೆರೆ ಹೇಳಿದ್ದು. ಸಿದ್ದರಾಮಯ್ಯನವರನ್ನು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರಿಸಬೇಕೆಂದು ಈ ಮೂಲಕ ಅಗ್ರಹಿಸುತೇವೆ ಎಂದು ಕುರುಬರ ಯುವ ಘಟಕ ತಿಳಿಸಿದೆ. ಈ ಸಂದರ್ಭದಲ್ಲಿ ಕುರುಬರ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಎಂ ರಾಕೇಶ್, ಸಂಘಟನಾ ಕಾರ್ಯದರ್ಶಿ ಕೆ.ಎಲ್. ಪವನ್, ಎಸ್ ಪಿ ಕೇಶವ, ಆಂಜನೇಯ, ಕೆ .ಆರ್. ಸುರೇಶ್ , ರಾಹುಲ್ […]
Continue Reading

