ಶಿವಮೊಗ್ಗ | ಸಂಸದ ರಾಘವೇಂದ್ರ ಹುಟ್ಟುಹಬ್ಬದ ಪ್ರಯುಕ್ತ ರವೀಂದ್ರನಗರ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ ಹಾಗೂ ಪ್ರಾರ್ಥನೆ

ದೇಶ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಅವರು ಮತ್ತಷ್ಟು ಪ್ರಮುಖ ಪಾತ್ರ ವಹಿಸಬೇಕು. ಶಿವಮೊಗ್ಗ ಜಿಲ್ಲೆಗೆ ಹೆಚ್ಚಿನ ಅನುದಾನ, ಕೈಗಾರಿಕೆ, ಉದ್ಯೋಗ, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯ ಸಮಗ್ರ ಪ್ರಗತಿಗೆ ಶ್ರಮಿಸಬೇಕು ಎಂದು ಅವರು ಆಶಿಸಿದರು. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಸದ ಬಿ.ವೈ. ರಾಘವೇಂದ್ರ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ರಾಜಕೀಯ ಜೀವನದಲ್ಲಿ ಮತ್ತಷ್ಟು ಯಶಸ್ಸು ದೊರೆಯಲಿ ಎಂದು ಪ್ರಾರ್ಥಿಸಲಾಯಿತು.

Continue Reading

ಶಿವಮೊಗ್ಗ | ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ : ವಿಶೇಷ ಪೂಜೆ, ಹಾಲಿನ ಅಭಿಷೇಕ, ಈಡುಗಾಯಿ ಸೇವೆ

ರಾಜ್ಯದ ಅಹಿಂದ ವರ್ಗದ 70 %ರಿಂದ 80% ಜನರು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕೂಡಲೇ ಈ ಗೊಂದಲಗಳಿಗೆ ತೆರೆ ಹೇಳಿದ್ದು. ಸಿದ್ದರಾಮಯ್ಯನವರನ್ನು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರಿಸಬೇಕೆಂದು ಈ ಮೂಲಕ ಅಗ್ರಹಿಸುತೇವೆ ಎಂದು ಕುರುಬರ ಯುವ ಘಟಕ ತಿಳಿಸಿದೆ. ಈ ಸಂದರ್ಭದಲ್ಲಿ ಕುರುಬರ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಎಂ ರಾಕೇಶ್, ಸಂಘಟನಾ ಕಾರ್ಯದರ್ಶಿ ಕೆ.ಎಲ್. ಪವನ್, ಎಸ್ ಪಿ ಕೇಶವ, ಆಂಜನೇಯ, ಕೆ .ಆರ್. ಸುರೇಶ್ , ರಾಹುಲ್ […]

Continue Reading