ಶಿವಮೊಗ್ಗ | ವಿಬಿಜಿ ರಾಮ್ ಜಿ ಹೆಸರು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ಎಂ ಎಲ್ ಸಿ ಬಲ್ಕಿಸ್ ಬಾನು, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸೂಡ್ಯಾಧ್ಯಕ್ಷ ಎಚ್ಎಸ್ ಸುಂದರೇಶ್, ಹಾಪ್ ಕಾಮ್ಸ್ ನ ವಿಜಯ ಕುಮಾರ್, ಜವಳಿ ನಿಗಮದ ಚೇತನ್ ಗೌಡ, ಮಾಜಿ ಕಾರ್ಪರೇಟರ್ ಗಳಾದ ಎಚ್ ಸಿ ಯೋಗೇಶ್, ಯಮುನಾರಂಗೇಗೌಡ, ರಂಗೇಗೌಡ, ಅರ್ಚನ ನಿರಂಜನ್, ರಮೇಶ್ ಹೆಗ್ಡೆ, ವಿಜಯಲಕ್ಷ್ಮಿ ಪಾಟೀಲ್, ಕಲೀಂ ಪಾಷ, ಎಂ ಎಸ್ ಶಿವಕುಮಾರ್ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

Continue Reading