ಶಿವಮೊಗ್ಗ | ಹಳಗನ್ನಡ : ಅಭಿವ್ಯಕ್ತಿಯ ಕೌಶಲಗಳ ಶೋಧನೆ ಅಗತ್ಯ

ಹಳಗನ್ನಡ ಕಾವ್ಯಗಳನ್ನು ಕೇವಲ ವಿಚಾರದ ನೆಲೆಯಲ್ಲಿ ನೋಡದೆ ತರಗತಿಯಲ್ಲಿ ಆಕರ್ಷಕವಾಗಿ ಮಂಡಿಸುವ ಕೌಶಲಗಳ ಬಗೆಗೆ ಚಿಂತಿಸಬೇಕಿದೆ. ಕನ್ನಡ ಭಾಷೆಯು ಅನ್ಯ ಭಾಷೆಗಳೊಟ್ಟಿಗೆ ಯಾವ ರೀತಿಯಾದ ಸಂಬಂಧವನ್ನು ಹೊಂದಿದೆ ಎಂಬುದನ್ನು ಹಾಗೂ ಕನ್ನಡ ಸಂಸ್ಕೃತಿಯ ಅಂತಸತ್ವವನ್ನು ಸರಿಯಾದ ಕ್ರಮದಲ್ಲಿ ಅರಿಯುವ ವಿಧಾನಗಳನ್ನು ಇಂದು ರೂಢಿಸಿಕೊಳ್ಳಬೇಕಿದೆ. ಹಳಗನ್ನಡ ಓದು ಅನ್ನುವುದು ತರಗತಿಯಲ್ಲಿ ಕಾವ್ಯವನ್ನು ಆಕರ್ಷಕವಾಗಿ ದಾಟಿಸುವ ಕೌಶಲಗಳ ಶೋಧನೆಗೆ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಸಲಹೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರಾಜ್ಯಾದ್ಯಂತ ಪದವಿ ಕಾಲೇಜುಗಳ […]

Continue Reading

ಸಂಶೋಧನೆ ಎಂಬುದು ಕೇವಲ ಸಿದ್ಧಾಂತವಲ್ಲ, ಅದು ಸಾಂದರ್ಭಿಕ ವಾಸ್ತವ ; ಪ್ರೊ. ರಾಜೇಂದ್ರ ಚೆನ್ನಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿ, “ಇಂದಿನ ವಿಜ್ಞಾನ ಕ್ಷೇತ್ರದಲ್ಲಿ ‘ಕ್ವಾಂಟಮ್ ಮೆಕ್ಯಾನಿಕ್ಸ್’ ಪ್ರಭಾವ ಎಷ್ಟಿದೆಯೆಂದರೆ ಅದು ಎಲ್ಲ ವಿಜ್ಞಾನ ಶಾಖೆಗಳಿಗೂ ಆವರಿಸಿದೆ ಎಂದರು. ಇರಾನ್ ಮೂಲದ ಗಣಿತಜ್ಞೆ ಮರ್ಯಮ್ ಮಿರ್ಜಾಖಾನಿ ಅವರ ಸಾಧನೆಯನ್ನು ಉದಾಹರಿಸಿದ ಅವರು, ಅಮೆರಿಕಾದ ಶಿಕ್ಷಣ ಪದ್ಧತಿಯಲ್ಲಿರುವ ‘ಅನೌಪಚಾರಿಕತೆ’ ಮತ್ತು ಹೊಸ ಆಲೋಚನೆಗಳಿಗೆ ನೀಡುವ ಮನ್ನಣೆಯನ್ನು ಶ್ಲಾಘಿಸಿದರು. ಯುವ ಸಂಶೋಧಕರು ನವೀನ ಆಲೋಚನೆಗಳೊಂದಿಗೆ ಸಂಶೋಧನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು […]

Continue Reading