ದಾವಣಗೆರೆ ಉಪಚುನಾವಣೆ ; ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಕಣಕ್ಕೆ

ತಾತನ ಕಾರನ್ನು ಸ್ವಚ್ಛಗೊಳಿಸಿ ಪೂಜೆ ಮಾಡಿ, ಅದೇ ಕಾರಿನಲ್ಲಿ ಶುಭಗಳಿಗೆಯಲ್ಲಿ ತಾಯಿ ಪ್ರಭಾ ಮಲ್ಲಿಕಾರ್ಜುನ ಅವರ ಜೊತೆಗೆ ಅಜ್ಜಿ ಮನೆಗೆ ತೆರಳಿ ಅಜ್ಜಿಯ ಆಶೀರ್ವಾದ ಪಡೆದರು. ಬಳಿಕ ಅಲ್ಲಿಂದ ನೇರವಾಗಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಎಸಿ ಹಾಗೂ ಚುನಾವಣಾಧಿಕಾರಿ ಸಂತೋಷ್ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಕಟ್ಟಿರುವುದೇ ಅಪ್ಪಾಜಿ, ಕಾಂಗ್ರೆಸ್​​ನಿಂದಲೇ ನಾಮಪತ್ರ ಸಲ್ಲಿಕೆ: ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ್ ಶಾಮನೂರು ಅವರು ಅಪ್ಪಟ ದೇಸಿ ಸಾಂಪ್ರದಾಯಿಕ ಉಡುಗೆಯಲ್ಲಿ ನಾಮಪತ್ರ ಸಲ್ಲಿಸಲು ಹೊರಡುವ […]

Continue Reading

ದಾವಣಗೆರೆ ದಕ್ಷಿಣ ; ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಫೈಟ್ ; ಸರತಿ ಸಾಲಿನಲ್ಲಿ ಮುಸಲ್ಮಾನ್ ಆಕಾಂಕ್ಷಿಗಳು

ಆದರೆ ‘ನನ್ನ ನಂತರದಲ್ಲಿ ಮುಸ್ಲಿಮರಿಗೆ ಟಿಕೆಟ್ ಸಿಗಲು ಅವಕಾಶ ಇದೆ’ ಎಂದು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಬದುಕಿದ್ದಾಗ ಹೇಳಿಕೆ ನೀಡಿದ್ದರು ಎಂಬುವುದು ಮುಸ್ಲಿಂ ಟಿಕೆಟ್ ಆಕಾಂಕ್ಷಿಗಳ ವಾದವಾಗಿದೆ. ಹಾಗಾಗಿ ಟಿಕೆಟ್ ನೀಡುವಾಗ ಇದನ್ನು ಪರಿಗಣಿಸಬೇಕು ಎಂಬುವುದು ಬೇಡಿಕೆಯಾಗಿದೆ. ಚರ್ಚೆಗೆ ಎಡೆಮಾಡಿಕೊಡುತ್ತಿರು ಅಂಕಿ- ಅಂಶಗಳುದಾವಣಗೆರೆ ದಕ್ಷಿಣ (ಕ್ಷೇತ್ರ ನಂ. 107) ವಿಧಾನಸಭಾ ಕ್ಷೇತ್ರದ ಮತದಾರರ ಅಂಕಿಅಂಶಗಳು ಮತ್ತು ಜನಸಂಖ್ಯಾ ವಿವರಗಳನ್ನು ಗಮನಿಸಿದರೆ, 2025ರ ಆರಂಭದ ಮಾಹಿತಿಯಮತೆ , ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ […]

Continue Reading

ದಾವಣಗೆರೆ | ಮಾರ್ಚ್–ಏಪ್ರಿಲ್‌ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ; ಶಾಮನೂರುರ ಇಬ್ಬರು ಮೊಮ್ಮಕಳಲ್ಲಿ ಯಾರು ಕಣಕ್ಕೆ?

ಕ್ಷೇತ್ರದಲ್ಲಿ ಗಣನೀಯ ಅಲ್ಪಸಂಖ್ಯಾತ ಜನಸಂಖ್ಯೆಯ ಹೊರತಾಗಿಯೂ, ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯಲ್ಲಿ ಶಾಮನೂರು ಕುಟುಂಬವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಸ್ಥಳೀಯ ಅಭಿಪ್ರಾಯವು ಗಣೇಶ್ ಅಥವಾ ಸಮರ್ಥ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಿಂದ, ಪರಾಜಿತ ಅಭ್ಯರ್ಥಿ ಬಿ ಜೆ ಅಜಯ್ ಕುಮಾರ್ ಮತ್ತು ವಾಲ್ಮೀಕಿ ಸಮುದಾಯದ ನಾಯಕ ಶ್ರೀನಿವಾಸ್ ದಾಸ ಕರಿಯಪ್ಪ ಟಿಕೆಟ್‌ಗಾಗಿ ಮುಂಚೂಣಿಯಲ್ಲಿದ್ದಾರೆ. ಆದಾಗ್ಯೂ, ಅಭ್ಯರ್ಥಿಗಳ ಅಂತಿಮ ನಿರ್ಧಾರವು ಎರಡೂ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರೀಯ ನಾಯಕತ್ವದ ಮೇಲೆ ಅವಲಂಬಿತವಾಗಿರುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, […]

Continue Reading

ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಾಮನೂರು ಶಿವಶಂಕರಪ್ಪರವರಿಗೆ ಶ್ರದ್ದಾಂಜಲಿ

ಈ ಸಂದರ್ಭದಲ್ಲಿ ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್, ಶಿವಕುಮಾರ್, ಕಲೀಮುಲ್ಲಾ, ಹಾಗೂ ಮಹಿಳಾ ಮುಖಂಡರು ಹಾಗೂ ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯೆ ಅರ್ಚನಾ ನಿರಂಜನ್, ಸ್ಟೇಲ್ಲಾ ಮಾರ್ಟೀನ್, ಹಾಗೂ ಇನ್ನಿತರು ಉಪಸ್ಥಿತರಿದ್ದರು.

Continue Reading