ಶಿವಮೊಗ್ಗ | ಶಾಲಾ ಜಮೀನುಗಳನ್ನ ಸರ್ಕಾರದ ವಶಕ್ಕೆ ಪಡೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮ : ಕಲ್ಲೂರು ಮೇಘರಾಜ್

ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪ ನವರು ಉಳುವವನೇ ಹೊಲದೊಡೆಯ ಎಂಬ ಸಮಾಜವಾದಿ ಸಿದ್ಧಾಂತದಡಿಯಲ್ಲಿ ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯದಲ್ಲಿ ರಾಜಕಾರಣ ಮಾಡಿಕೊಂಡು ಬಂದವರು. ಆದರೆ ಅವರ ಪುತ್ರ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದಂತಹ ಮಧುಬಂಗಾರಪ್ಪ ನವರು ಕಳೆದ 6-7 ದಶಕಗಳಿಂದ ಗೇಣಿ ಸಾಗುವಳಿ ಮಾಡಿಕೊಂಡು ಬರುತ್ತಿರುವ ಶಾಲಾ ಜಮೀನು ಗೇಣಿದಾರರನ್ನ ಒಕ್ಕಲೆವರಿ, ಶಾಲಾ ಜಮೀನುಗಳನ್ನು ರೈತರಿಂದ ಸರ್ಕಾರ ವಶಪಡಿಸಿಕೊಳ್ಳಲು ವಿಶೇಷ ಮಸೂದೆಯೊಂದನ್ನ ತರಲು ಮುಂದಾಗಿರುವುದು ವಿಪಾರ್ಯಾಸ ಸಂಗತಿ ಎಂದು ರಾಜ್ಯ ಭೂ-ವಿದ್ಯಾದಾನದ ಶಾಲಾ ಜಮೀನು […]

Continue Reading