ಹಾವೇರಿ | ಜಾಗದ ವಿವಾದ ; ಶಾಲೆ ಬೀಗ ಜಡಿದ ರೈತ

ನ್ಯಾಯಾಲಯದಲ್ಲಿ ವ್ಯಾಜ್ಯ ಈ ವಿಚಾರವನ್ನು ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ಜಾಗ ಒತ್ತುವರಿ ಕುರಿತಂತೆ ಈಗಾಗಲೇ ವ್ಯಾಜ್ಯ ನಡೆಯುತ್ತಿದೆ. ಒತ್ತುವರಿ ಮಾಡಿಕೊಂಡಿರುವ ಹೆಚ್ಚುವರಿ ಜಾಗವನ್ನು ಬಿಟ್ಟುಕೊಡಬೇಕು ಎಂದು ಈರಪ್ಪ ಕುಲಕರ್ಣಿ ಪಟ್ಟು ಹಿಡಿದು ಬಂದಿದ್ದು, ಆಡಳಿತ ಮಂಡಳಿಯಿಂದ ಸ್ಪಷ್ಟ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಇಂದು ರೊಚ್ಚಿಗೆದ್ದು ಶಾಲೆಯ ಬಾಗಿಲಿಗೆ ಬೀಗ ಹಾಕಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬ್ಯಾಡಗಿ ತಹಶಿಲ್ದಾರ್ ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ (BEO) ಎಸ್.ಜಿ. ಕೋಟೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಿ, […]

Continue Reading