ದಾವಣಗೆರೆ | ಶಾಸಕ ಬಿ.ಪಿ.ಹರೀಶ್ ದಿಢೀರ್ ಸುದ್ದಿಗೋಷ್ಠಿ ; ಸಚಿವ ಮಲ್ಲಿಕಾರ್ಜುನ್ ವಿರುದ್ಧ ವಾಗ್ದಾಳಿ

ನಾಳೆ ಬೆಳಗ್ಗೆ 10.30ಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆಗೆ ಮೆರವಣಿಗೆ ಮೂಲಕ ತೆರಳುತ್ತೇವೆ ನನ್ನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕೋಕೆ ನಿಮ್ಮ ಬಳಿ ಏನ್ ದಾಖಲೆ ಇದೆ? ಎಂದು ಪ್ರಶ್ನಿಸಿದರು.ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ ಕಡೆಯವರು ಮಣ್ಣು ಹೊಡೆದಿದ್ದಾರೆಂದು ದಾಖಲೆ ಕೊಡ್ತೀವಿ ಎಂದರು.ಮಲ್ಲಿಕಾರ್ಜುನ ಅವರ ಎಂಬಿಎ ಕಾಲೇಜಿಗೆ ಮಣ್ಣು ಸಾಗಿಸಲಾಗಿದೆಬಾಪೂಜಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಮಣ್ಣು ಹಾಕಿದ್ದಾರೆ.ಶಾಮನೂರು ಶಿವಶಂಕರಪ್ಪರವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದ ಸ್ಥಳಕ್ಕೆ ಮಣ್ಣು ಒಯ್ದಿದ್ದಾರೆ.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ಹಿಂಭಾಗದ ಜಾಗಕ್ಕೆ ಮಣ್ಣು ಸಾಗಿಸಿದ್ದಾರೆ.ಅಲ್ಲಿಯ ಜಮೀನು ಸಮ ಮಾಡಿ […]

Continue Reading

ಶಿವಮೊಗ್ಗ | ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು : ಶಾಸಕ ಎಸ್ ಎನ್ ಚನ್ನಬಸಪ್ಪ

ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಉದ್ಘಾಟಕ ನುಡಿಗಳನ್ನಾಡಿ, ಸ್ವತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿರುವ ಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ […]

Continue Reading