‘ಸಹ್ಯಾದ್ರಿ_ಮಲೆನಾಡು ಉತ್ಸವ’ ಆಯೋಜನೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ಶೀಘ್ರವೇ ಕಾಲಮಿತಿಯೊಳಗೆ ಉತ್ಸವವನ್ನು ಏರ್ಪಡಿಸಬೇಕು ಎಂದು ಅವರು ಆಗ್ರಹಿಸಿದರು. ಬೇಸಿಗೆಯ ರಜಾ ಅವಧಿಯಲ್ಲಿ ಇಂತಹ ಉತ್ಸವವನ್ನು ಹಮ್ಮಿಕೊಳ್ಳುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲೆಯ ಇತಿಹಾಸ, ಸಂಸ್ಕೃತಿ ಮತ್ತು ಕಲಾ ಪ್ರಕಾರಗಳ ಬಗ್ಗೆ ಅರಿವು ಮೂಡಿಸಲು ಒಂದು ಸಕಾರಾತ್ಮಕ ವೇದಿಕೆಯಾಗಲಿದೆ. ಇದು ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದಲ್ಲದೆ, ಪ್ರವಾಸೋದ್ಯಮದ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ಅವರು ಸದನದ ಗಮನ ಸೆಳೆದರು.ಜಿಲ್ಲೆಯ ಹಿರಿಯ ಸಾಧಕರನ್ನು […]

Continue Reading

ಶಿವಮೊಗ್ಗ | ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ

“ಕ್ಯಾನ್ಸರ್ ಪೀಡಿತ ರೋಗಿಗಳ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದೆ. ಆದ್ದರಿಂದ ‘ಮುಖ್ಯಮಂತ್ರಿ ಪರಿಹಾರ ನಿಧಿ’ಯ (CMRF) ಅಡಿಯಲ್ಲಿ ಆದ್ಯತೆಯ ಮೇರೆಗೆ ಆರ್ಥಿಕ ಸಹಾಯವನ್ನು ಮಂಜೂರು ಮಾಡಿ, ರೋಗಿಗಳ ಪ್ರಾಣ ಉಳಿಸಲು ಸಹಕರಿಸಬೇಕು” ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದರು.

Continue Reading

ಶಿವಮೊಗ್ಗ | ಶಾಸಕರಿಂದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ​

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಆನಂದ್, ಮಲ್ಲಿಕಾರ್ಜುನ, ಮಂಜುನಾಥ್, ಶಿವುಕುಮಾರ್, ಮಾಲತೇಶ್, ನಾಗರಾಜ, ಶ್ರೀಮತಿ ಶಶಿಕಲಾ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | SSLC ವಿದ್ಯಾರ್ಥಿ ಹತ್ಯೆ ಪ್ರಕರಣ ; ಎನ್. ಐ.ಎ ತನಿಖೆಗೆ ಒಪ್ಪಿಸಿ : ಶಾಸಕ ಚನ್ನಬಸಪ್ಪ ಅಗ್ರಹ

ಕೊಲೆ ಮಾಡಿದರೂ ಅಪ್ರಾಪ್ತ ಎಂಬ ಕಾರಣಕ್ಕೆ ಆರೋಪಿಗಳನ್ನು ಸುಲಭವಾಗಿ ಬಿಡುಗಡೆ ಮಾಡಲಾಗುತ್ತಿದೆ. ಇದು ಸಮಾಜಕ್ಕೆ ಅತ್ಯಂತ ಅಪಾಯಕಾರಿ. ಈ ಹಿಂದೆ ಶಿವಮೊಗ್ಗದಲ್ಲಿ ಪಿ.ಎಫ್.ಐ ನಿಷೇಧವಾಗಿದ್ದರೂ, ಅದರ ಚಟುವಟಿಕೆಗಳು ತೆರೆಯ ಮರೆಯಲ್ಲಿ ನಡೆಯುತ್ತಿವೆ. ಹಿಂದೂ ಮುಖಂಡರ ಹತ್ಯೆ ಮತ್ತು ಕಲ್ಲು ತೂರಾಟದಂತಹ ಪ್ರಕರಣಗಳಲ್ಲಿ ಅಪ್ರಾಪ್ತರನ್ನು ಕೋಮು ಪ್ರಚೋದನೆ ನೀಡಿ ಬಳಸಿಕೊಳ್ಳುವವರ ವಿರುದ್ಧ ಕಠಿಣ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ರಾಜ್ಯ ಬಜೆಟ್ ಕುರಿತು ಮಾತನಾಡಿದ ಚನ್ನಬಸಪ್ಪ, ಈ ಸರ್ಕಾರದ ಬಜೆಟ್ ಮೇಲೆ ನಮಗೆ ಯಾವುದೇ ನಿರೀಕ್ಷೆಯಿಲ್ಲ. ನಿರೀಕ್ಷೆ ಇಟ್ಟುಕೊಂಡು ನಿರಾಸೆಗೊಳ್ಳುವ […]

Continue Reading

ಶಿವಮೊಗ್ಗ | ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ : ಶಾಸಕ ಎಸ್.ಎನ್. ಚನ್ನಬಸಪ್ಪ

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಆರು ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತಸಿದ ಶಾಸಕ ಚನ್ನಬಸಪ್ಪ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿಗಳಾದ ನಿಖಿಲ್ ಬಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮವು ಶಿವಮೊಗ್ಗ ಜಿಲ್ಲೆಯಲ್ಲಿ ವಿಶೇಷ ಚೇತನರ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿ ಗುರುತಿಸಲಾಯಿತು.

Continue Reading

ಶಿವಮೊಗ್ಗ | ಕಾಂಗ್ರೆಸ್ ಮುಖಂಡೆ ನಾಜಿಮರಿಂದ, ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

ಘಟನೆ ವಿವರ : ಸಂತ್ರಸ್ತೆಯ ಆರೋಪ ಈ ಕೆಳಗನಂತಿದೆ, ನಾನು ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದು, ನನ್ನ ಗಂಡ ಕೂಲಿಕೆಲಸ ಮಾಡಿಕೊಂಡಿದ್ದಾರೆ,ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮಗೆ 3 ಜನ ಹೆಣ್ಣುಮಕ್ಕಳಿರುತ್ತಾರೆ. ಮನೆಯ ಆರ್ಥಿಕ ಪರಿಸ್ಥಿತಿಯು ಸರಿಯಿಲ್ಲದ ಕಾರಣ ವಯಸ್ಸಾದ ಅತ್ತೆ ಮಾವಂದಿರು ಇರುತ್ತಾರೆ. ಇವರ ಯೋಗಕ್ಷೇಮಕ್ಕಾಗಿ ನನಗೆ ಕೆಲಸದ ಅವಶ್ಯಕತೆಯಿದ್ದು, ನಮ್ಮ ಮಾವನವರಾದ ಜಪ್ಪು ಎಂಬುವವರಿಗೆ ಪರಿಚಯವಾದ ಶಿವಮೊಗ್ಗ ನಿವಾಸಿ ಶ್ರೀಮತಿ ನಾಜಿಮ ಎಂಬುವವರನ್ನು ಭೇಟಿ ಮಾಡಿಸಿ ಕೆಲಸಕ್ಕಾಗಿ ಬೇಡಿಕೆ ಇಟ್ಟಾಗ ನಮ್ಮಿಂದ ಸಂಪೂರ್ಣ ದಾಖಲಾತಿಗಳನ್ನು ಪಡೆದುಕೊಂಡು, […]

Continue Reading

ಶಿವಮೊಗ್ಗ | ಗಾಂಧಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ ; ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ : ಶಾಸಕ ಚನ್ನಬಸಪ್ಪ

ಉದ್ಯಾನವನಕ್ಕೆ ಹೊಸ ಮೆರುಗು ನೀಡಲು 5 ಕೃತಕ ಕೊಳಗಳನ್ನು ನಿರ್ಮಿಸಲಾಗುತ್ತಿದೆ. ಪರಿಸರ ಮತ್ತು ವಿಜ್ಞಾನದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ಈಗಾಗಲೇ ಸಿದ್ಧವಾಗಿರುವ ವನ್ಯಜೀವಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜ್ಞಾನ ಉದ್ಯಾನವನವನ್ನು ಒಂದು ವಾರದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾರ್ಕ್‌ನ ಸ್ವಚ್ಛತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಯಾವುದೇ ಲೋಪವಾಗದಂತೆ ನಿರ್ವಹಣೆ ಮಾಡಲು ಪಾಲಿಕೆಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ಉದ್ಯಾನವನದ ಸಿಬ್ಬಂದಿಗಳು […]

Continue Reading

ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ಕೊಳಚೆ ಪ್ರದೇಶಗಳ ಅಗತ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲನೆ

ಈ ಜಂಟಿ ಪರಿಶೀಲನೆ ಕೊಳಚೆ ಪ್ರದೇಶಗಳ ನಿವಾಸಿಗಳ ಹಕ್ಕುಗಳ ರಕ್ಷಣೆಯ ಜೊತೆಗೆ, ಶಾಶ್ವತ ಪುನರ್ವಸತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಗರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಂದಿನ ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳಿಗೆ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಶೀಘ್ರವೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.

Continue Reading