ಶಿವಮೊಗ್ಗ | ವಿವಿಧ ಬಡಾವಣೆಗಳಲ್ಲಿ ರಸ್ತೆ ಮತ್ತು ಯುಜಿಡಿ (UGD) ಕಾಮಗಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

ಈ ನಿಟ್ಟಿನಲ್ಲಿ ಇಂದಿನಿಂದಲೇ ಕೆಲಸಗಳು ಆರಂಭಗೊಳ್ಳಲಿವೆ. ಕಾಮಗಾರಿಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಯೋಜನೆಗಳನ್ನು ಯಾವುದೇ ವಿಳಂಬವಿಲ್ಲದೆ, ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್‌ಗಳು ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ,” ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಪಕ್ಷದ ಪದಾಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕ ಬಂಧುಗಳು ಉಪಸ್ಥಿತರಿದ್ದುರು.

Continue Reading

ಶಿವಮೊಗ್ಗ | ಶರಾವತಿ ನಗರದ ನೂತನ ಯೋಗ ಭವನ ಕಾಮಗಾರಿ ಪರಿಶೀಲಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ ; ವಾರಾಂತ್ಯದೊಳಗೆ ಲೋಕಾರ್ಪಣೆಗೆ ಕಟ್ಟುನಿಟ್ಟಿನ ಸೂಚನೆ

ಅಂಗನವಾಡಿ ಕೇಂದ್ರಕ್ಕೆ ಭೇಟಿ: ಇದೇ ಸಂದರ್ಭದಲ್ಲಿ ಯೋಗ ಭವನದ ಪಕ್ಕದಲ್ಲೇ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಅಂಗನವಾಡಿ ಕೇಂದ್ರಕ್ಕೆ ಶಾಸಕರು ದಿಢೀರ್ ಭೇಟಿ ನೀಡಿದರು. ಕೇಂದ್ರದ ಭೌತಿಕ ಸ್ಥಿತಿಗತಿ, ಸ್ವಚ್ಛತೆ ಹಾಗೂ ಮಕ್ಕಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ವೀಕ್ಷಿಸಿದ ಅವರು, ಮಕ್ಕಳಿಗೆ ಗುಣಮಟ್ಟದ ಆರಂಭಿಕ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಯಾವುದೇ ಲೋಪವಾಗದಂತೆ ಜಾಗ್ರತೆ ವಹಿಸಲು ಸಿಬ್ಬಂದಿಗೆ ಸೂಚಿಸಿದರು.​ ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಇಲಾಖೆಯ ಅಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

Continue Reading

​ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರಿಂದ ಹಾರ್ದಿಕ ಅಭಿನಂದನೆ​

ಇದರೊಂದಿಗೆ, ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ನಗರದ ಜ್ವಲಂತ ಅಗತ್ಯತೆಗಳು ಹಾಗೂ ನಾಡಿನ ಸಮಸ್ತ ನಾಗರಿಕರ ಸರ್ವತೋಮುಖ ಕಲ್ಯಾಣಕ್ಕಾಗಿ, ಯಾವುದೇ ತಾರತಮ್ಯವಿಲ್ಲದ ಸಮಾನತೆಯ ಮತ್ತು ಪಾರದರ್ಶಕ ಶುದ್ಧ ಆಡಳಿತ ತತ್ತ್ವಗಳ ಅಡಿಯಲ್ಲಿ ತಾವೊಂದು ಹೊಸ ಭರವಸೆಯ ಮುನ್ನುಡಿ ಬರೆಯುವಿರೆಂದು ಬಯಸುತ್ತೇನೆ,” ಎಂದು ತಿಳಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Continue Reading

ಶಿವಮೊಗ್ಗ | ದೇಶದ ಬೊಕ್ಕಸ ಲೂಟಿ ಮಾಡಿದ ಕಾಂಗ್ರೆಸ್ಸಿಗರಿಗೆ ಮೋದಿಯವರ ರಾಷ್ಟ್ರಭಕ್ತಿಯ ಮಿತವ್ಯಯದ ಪಾಠ ಅರ್ಥವಾಗದು : ಶಾಸಕ ಎಸ್. ಎನ್. ಚನ್ನಬಸಪ್ಪ

2012ರಲ್ಲಿ ದೇಶದ ಆರ್ಥಿಕತೆ ಹದಗೆಟ್ಟಾಗ ಅಂದಿನ ಹಣಕಾಸು ಸಚಿವ ಪಿ. ಚಿದಂಬರಂ ಅವರು ಇದೇ ರೀತಿ ದೇಶದ ಜನರಲ್ಲಿ ‘ಚಿನ್ನ ಖರೀದಿಸುವುದನ್ನು ನಿಲ್ಲಿಸಿ’ ಎಂದು ಬಹಿರಂಗವಾಗಿ ಬೇಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ‘ಹಣವೇನು ಮರದಲ್ಲಿ ಬೆಳೆಯುವುದಿಲ್ಲ’ ಎಂದು ಹೇಳುವ ಮೂಲಕ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡು ಜನಸಾಮಾನ್ಯರ ಸಂಕಷ್ಟವನ್ನು ಹೀಗಳೆದಿದ್ದರು. ಅಂದು ಅವರು ಮಾಡಿದ ಇಂತಹ ಆರ್ಥಿಕ ಅಶಿಸ್ತಿನ ಪರಿಣಾಮವಾಗಿ ಭಾರತವು ವಿಶ್ವದ ಅತ್ಯಂತ ದುರ್ಬಲ ಆರ್ಥಿಕತೆಗಳ (Fragile Five) ಪಟ್ಟಿಗೆ ಸೇರಿತ್ತು ಎಂಬ […]

Continue Reading

ಶಿವಮೊಗ್ಗ | ನೂತನ ನೀರಿನ ಶುದ್ಧೀಕರಣ ಘಟಕ ಸ್ಥಾಪನೆಗೆ ಹಾಗೂ ತಾಂತ್ರಿಕ ಅಡಚಣೆ ನಿವಾರಣೆಗೆ ಶಾಸಕರ ಪ್ರಯತ್ನ.!

ಇದೇ ವೇಳೆ ನೀರು ಸರಬರಾಜಿನ ಪ್ರತಿಯೊಂದು ಹಂತದಲ್ಲೂ ಕಟ್ಟುನಿಟ್ಟಾದ ಶುದ್ಧೀಕರಣ ಮಾನದಂಡಗಳನ್ನು ಅನುಸರಿಸಲು ನೀರು ಸರಬರಾಜು ಮಂಡಳಿಯ ಇಂಜಿನಿಯರ್‌ಗಳಿಗೆ ಸೂಚಿಸಿದರು. ಪೈಪ್‌ಲೈನ್ ಸೋರಿಕೆ ತಡೆಗಟ್ಟುವುದು ಮತ್ತು ಎಲ್ಲಾ ವಾರ್ಡ್‌ಗಳಿಗೆ ಸಮಾನವಾಗಿ ನೀರು ಹಂಚಿಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ಭೇಟಿಯ ಸಂದರ್ಭದಲ್ಲಿ ನಾಗರಿಕರ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಅಭಿವೃದ್ಧಿ ಮಂತ್ರಕ್ಕೆ ಜನರ ಭರ್ಜರಿ ಬೆಂಬಲ ; ಪ್ರಜಾಪ್ರಭುತ್ವದ ವಿಜಯ : ಸಂಸದ ಬಿ. ವೈ. ಆರ್

ಈ ಗೆಲುವು ಮುಂಬರುವ ದಿನಗಳಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ನಮಗೆ ಹೊಸ ಸ್ಫೂರ್ತಿಯನ್ನು ನೀಡಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಭಾರತಕ್ಕೆ ಈ ಫಲಿತಾಂಶವು ಹೊಸ ಚೈತನ್ಯ ತುಂಬಿದೆ ಎಂದರು. ಈ ಸಂಭ್ರಮದಲ್ಲಿ ಜಿಲ್ಲಾ ಅಧ್ಯಕ್ಷರು ಜಗದೀಶ್, ಶಿವಮೊಗ್ಗ ನಗರದ ಶಾಸಕರಾದ ಎಸ್. ಏನ್. ಚೆನ್ನಬಸಪ್ಪ ಸೇರಿದಂತ ಪ್ರಮುಖ ಜನಪ್ರತಿನಿಧಿಗಳು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಕಳೆದ 125 ವರ್ಷಗಳಿಂದ ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವಲ್ಲಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಪಾತ್ರ ಅತ್ಯಂತ ದೊಡ್ಡದು. ಒತ್ತಡದ ಬದುಕಿನಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ವಕೀಲ ಮಿತ್ರರಲ್ಲಿ ಕ್ರೀಡಾ ಮನೋಭಾವ ಮತ್ತು ಸೌಹಾರ್ದತೆಯನ್ನು ವೃದ್ಧಿಸಲು ಈ ಕ್ರೀಡಾಕೂಟವು ಒಂದು ಉತ್ತಮ ವೇದಿಕೆಯಾಗಿದೆ ಎಂದರು.

Continue Reading

ಶಿವಮೊಗ್ಗ | ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಹಿರಿಯ ಮುಖಂಡರಾದ ಶ್ರೀ ಜ್ಯೋತಿಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ, ನಗರಾಧ್ಯಕ್ಷರಾದ ಶ್ರೀ ರಾಹುಲ್ ಬಿದರೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಕುಂಟುನೆಪ ಹೇಳುವುದನ್ನು ಬಿಟ್ಟು ಕೂಡಲೇ ಕಾಮಗಾರಿಗಳನ್ನು ಚುರುಕುಗೊಳಿಸಿ : ಶಾಸಕ ಚನ್ನಬಸಪ್ಪ ಎಚ್ಚರಿಕೆ..!

ಸಭೆಯಲ್ಲಿ ಮಹಾನಗರ ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಯೋಜನೆಯ ಗುತ್ತಿಗೆದಾರರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಏ. 18 ಕ್ಕೆ ‘ನಾನೇ ಭಾರತ’ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ

ಸ್ವಾತಂತ್ರ್ಯ ಸಂಗ್ರಾಮದ ವೀರಗಾಥೆ: ವಿಶೇಷ ಪ್ರದರ್ಶಿನಿ’ಅದಮ್ಯ ಭಾರತ’ ಬೆಳಗ್ಗಿನಿಂದ ಸಂಜೆಯವರೆಗೆ ನಡೆಯಲಿದೆ. ಸಂಜೆ 6:00ಕ್ಕೆ ನಾನೇ ಭಾರತ ಎಂಬ ವಿಷಯದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡುವರು. ಭಾರತ ಬರಿಯ ಮಣ್ಣಲ್ಲ, ಯಾರೋ ಗೀಚಿದ ಗಡಿ ರೇಖೆಯೂ ಅಲ್ಲ ಅವಳು ತಾಯಿ, ದೇವಿ, ದುರ್ಗೆ, ಅವಳು ಸಸ್ಯಶ್ಯಾಮಲೆ, ಕೋಟಿ ಕೋಟಿ ತರುಣರ ಏಕಮಾತ್ರ ಆಶಯದನಿ. ತಾಯಿ ಭಾರತೀಯ ಸ್ತುತಿಗೀತೆಗೆ 150 ಮತ್ತು ಬಂಕಿಮಚಂದ್ರರ ಸ್ಮರಿಸೋಣ ವಿಷಯವಾಗಿ ತಾಯಿ ಭಾರತಿಗೆ ನಮೋ ಎನ್ನೋಣ ಬಗ್ಗೆ ಅವರ ಉಪನ್ಯಾಸವಿರಲಿದೆ ಎಂದರು.

Continue Reading