ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ಸೌಲಭ್ಯಗಳ ವಿತರಣೆ : 105 ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಹಾಗೂ ಉದ್ಯೋಗ ಸಾಲ ವಿತರಣೆ
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ನಮ್ಮ ಅವಧಿಯಲ್ಲಿ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ, ಅರ್ಹತೆ ಹೊಂದಿರುವ ನೈಜ ಫಲಾನುಭವಿಗಳಿಗೆ ನೇರವಾಗಿ ಸರ್ಕಾರದ ಸೌಲಭ್ಯಗಳು ತಲುಪುವಂತೆ ಪಾರದರ್ಶಕ ವ್ಯವಸ್ಥೆ ಕಲ್ಪಿಸಲಾಗಿದೆ. ಕರ್ತವ್ಯ ಭವನವು ಸದಾ ಸಾರ್ವಜನಿಕರ ಹಿತರಕ್ಷಣೆಗೆ ಮತ್ತು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಮುಕ್ತವಾಗಿರುತ್ತದೆ” ಎಂದರು. ಇದೇ ವೇಳೆ ಸೌಲಭ್ಯಗಳನ್ನು ಸ್ವೀಕರಿಸಿದ ಫಲಾನುಭವಿಗಳು ಶಾಸಕರ ತ್ವರಿತ ಸ್ಪಂದನೆ ಹಾಗೂ ಕಾಳಜಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ […]
Continue Reading