ಶಿವಮೊಗ್ಗ | ಆರು ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತಸಿದ ಶಾಸಕ ಚನ್ನಬಸಪ್ಪ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿಗಳಾದ ನಿಖಿಲ್ ಬಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮವು ಶಿವಮೊಗ್ಗ ಜಿಲ್ಲೆಯಲ್ಲಿ ವಿಶೇಷ ಚೇತನರ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿ ಗುರುತಿಸಲಾಯಿತು.

Continue Reading

ಶಿವಮೊಗ್ಗ | ಕಾಂಗ್ರೆಸ್ ಮುಖಂಡೆ ನಾಜಿಮರಿಂದ, ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

ಘಟನೆ ವಿವರ : ಸಂತ್ರಸ್ತೆಯ ಆರೋಪ ಈ ಕೆಳಗನಂತಿದೆ, ನಾನು ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದು, ನನ್ನ ಗಂಡ ಕೂಲಿಕೆಲಸ ಮಾಡಿಕೊಂಡಿದ್ದಾರೆ,ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮಗೆ 3 ಜನ ಹೆಣ್ಣುಮಕ್ಕಳಿರುತ್ತಾರೆ. ಮನೆಯ ಆರ್ಥಿಕ ಪರಿಸ್ಥಿತಿಯು ಸರಿಯಿಲ್ಲದ ಕಾರಣ ವಯಸ್ಸಾದ ಅತ್ತೆ ಮಾವಂದಿರು ಇರುತ್ತಾರೆ. ಇವರ ಯೋಗಕ್ಷೇಮಕ್ಕಾಗಿ ನನಗೆ ಕೆಲಸದ ಅವಶ್ಯಕತೆಯಿದ್ದು, ನಮ್ಮ ಮಾವನವರಾದ ಜಪ್ಪು ಎಂಬುವವರಿಗೆ ಪರಿಚಯವಾದ ಶಿವಮೊಗ್ಗ ನಿವಾಸಿ ಶ್ರೀಮತಿ ನಾಜಿಮ ಎಂಬುವವರನ್ನು ಭೇಟಿ ಮಾಡಿಸಿ ಕೆಲಸಕ್ಕಾಗಿ ಬೇಡಿಕೆ ಇಟ್ಟಾಗ ನಮ್ಮಿಂದ ಸಂಪೂರ್ಣ ದಾಖಲಾತಿಗಳನ್ನು ಪಡೆದುಕೊಂಡು, […]

Continue Reading

ಶಿವಮೊಗ್ಗ | ಗಾಂಧಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ ; ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ : ಶಾಸಕ ಚನ್ನಬಸಪ್ಪ

ಉದ್ಯಾನವನಕ್ಕೆ ಹೊಸ ಮೆರುಗು ನೀಡಲು 5 ಕೃತಕ ಕೊಳಗಳನ್ನು ನಿರ್ಮಿಸಲಾಗುತ್ತಿದೆ. ಪರಿಸರ ಮತ್ತು ವಿಜ್ಞಾನದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ಈಗಾಗಲೇ ಸಿದ್ಧವಾಗಿರುವ ವನ್ಯಜೀವಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜ್ಞಾನ ಉದ್ಯಾನವನವನ್ನು ಒಂದು ವಾರದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾರ್ಕ್‌ನ ಸ್ವಚ್ಛತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಯಾವುದೇ ಲೋಪವಾಗದಂತೆ ನಿರ್ವಹಣೆ ಮಾಡಲು ಪಾಲಿಕೆಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ಉದ್ಯಾನವನದ ಸಿಬ್ಬಂದಿಗಳು […]

Continue Reading

ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ಕೊಳಚೆ ಪ್ರದೇಶಗಳ ಅಗತ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲನೆ

ಈ ಜಂಟಿ ಪರಿಶೀಲನೆ ಕೊಳಚೆ ಪ್ರದೇಶಗಳ ನಿವಾಸಿಗಳ ಹಕ್ಕುಗಳ ರಕ್ಷಣೆಯ ಜೊತೆಗೆ, ಶಾಶ್ವತ ಪುನರ್ವಸತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಗರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಂದಿನ ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳಿಗೆ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಶೀಘ್ರವೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.

Continue Reading

ಶಿವಮೊಗ್ಗ | ಸಿಲಿಂಡರ್ ಸ್ಪೋಟಗೊಂಡ ಮನೆಗಳಿಗೆ ಶಾಸಕ ಚನ್ನಬಸಪ್ಪ ಭೇಟಿ

ಈ ಭೇಟಿಯ ಸಮಯದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಜಗದೀಶ್, ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀ ಜ್ಞಾನೇಶ್ವರ್ ಹಾಗೂ ಶ್ರೀ ನಾಗರಾಜ್, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಮುಖರಾದ ಪ್ರಭಾಕರ್ ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದು ಸಂತ್ರಸ್ತರಿಗೆ ಧೈರ್ಯ ತುಂಬಿದರು.

Continue Reading