ಹೊಸನಗರ | ಅನಾಥೆಗೆ ಸ್ಪಂದಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ಮಾರುತಿಪುರ ಹಾಗೂ ಮೇಲಿನಸಂಪಳ್ಳಿ ಗ್ರಾಮಸ್ಥರು, ದಾನಿಗಳು ಮತ್ತು ಸಮಿತಿಯ ಸದಸ್ಯರು ಕೈಜೋಡಿಸಿ ಶಶಿಕಲಾ ಕುಟುಂಬಕ್ಕೆ ಹೊಸ ಮನೆಯನ್ನು ನಿರ್ಮಿಸಿಕೊಡುವ ಕಾರ್ಯ ಆರಂಭಿಸಿದರು.ಈ ನಡುವೆ ಶಶಿಕಲಾ ಅವರಿಗೆ ಕಿವಿಯಂತ್ರ, ರೇಷನ್ ಕಾರ್ಡ್, ಅಂಗವಿಕಲ ಮಗಳಿಗೆ ಆಧಾರ್ ಕಾರ್ಡ್, ತಾತ್ಕಾಲಿಕ ನಿವಾಸಕ್ಕೆ ನೀರು ಮತ್ತು ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿಯೂ ಕ್ರಮ ಕೈಗೊಳ್ಳಲಾಯಿತು. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲಿನಸಂಪಳ್ಳಿ ಗ್ರಾಮದಲ್ಲಿ ಸುಮಾರು ₹6.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸರ್ಕಾರದಿಂದ […]
Continue Reading
