ಶಿಕಾರಿಪುರ | ಗಾಂಜಾ ಮಾರಾಟ ; ಇಬ್ಬರು ಪೊಲೀಸ್ ವಶಕ್ಕೆ
ಬಂಧಿತ ಆರೋಪಿಗಳಿಂದ ಅಂದಾಜು 15,000 ರೂಪಾಯಿ ಮೌಲ್ಯದ ಒಟ್ಟು 658 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Continue Readingಬಂಧಿತ ಆರೋಪಿಗಳಿಂದ ಅಂದಾಜು 15,000 ರೂಪಾಯಿ ಮೌಲ್ಯದ ಒಟ್ಟು 658 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Continue Readingಅಶ್ವಿನ್ನ ಚಹರೆ: 3 ಅಡಿ ಎತ್ತರ, ಸಾಧಾರಣ ಮೈ ಕಟ್ಟು, ಎಣ್ಣೆಗಪ್ಪು ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕಪ್ಪುಬಣ್ಣದ ಶರ್ಟ್ ಮತ್ತು ನೀಲಿ ಪ್ಯಾಂಟ್ ಧರಿಸಿರುತ್ತಾನೆ. ಈ ತಾಯಿ ಮಕ್ಕಳ ಬಗ್ಗೆ ಸುಳಿವು ಇದ್ದಲ್ಲಿ ದೂರವಾಣಿ ಸಂಖ್ಯೆ: ಜಿಲ್ಲಾ ಪೊಲೀಸ್ ಕಚೇರಿ, ಶಿವಮೊಗ್ಗ ನಂ:-08182- 261413,ಡಿ.ಎಸ್.ಪಿ ಶಿಕಾರಿಪುರ ಉಪ ವಿಭಾಗ ಶಿಕಾರಿಪುರ:-08187-222443/ 9480803323, ಪಿ..ಐ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ. 08187-222443/ 9480803366 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ […]
Continue Readingಈ ಸಂದರ್ಭದಲ್ಲಿ ಶಿವು ಹುಲ್ಮಾರ್ ಯುವ ಕಾಂಗ್ರೆಸ್ ಅಧ್ಯಕ್ಷರು ಶಿಕಾರಿಪುರ ಬ್ಲಾಕ್, ಯುವ ಕಾಂಗ್ರೆಸ್ ಮುಖಂಡ ಶರತ್ MH ಮತ್ತು ವಸತಿ ನಿಲಯದ ವಿದ್ಯಾರ್ಥಿಗಳಾದ ಗಿರೀಶ್ ಮತ್ತು ಇನ್ನೂ ಮುಂತಾದವರು ಇದ್ದರು.
Continue Readingಇದರೊಂದಿಗೆ, ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಅರ್ಹ ಸಾಗುವಳಿ ಜಮೀನುಗಳನ್ನು ಮುಕ್ತಗೊಳಿಸಲು ಮತ್ತು ಮಲೆನಾಡಿನ ರೈತರ ಹಿತರಕ್ಷಣೆಯನ್ನು ಕಾಯ್ದುಕೊಳ್ಳಲು ಸರ್ಕಾರದ ಉನ್ನತ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಸಮಾಲೋಚಿಸಲಾಯಿತು. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಆಡಳಿತಾತ್ಮಕವಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಿರಂತರವಾಗಿ ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಉನ್ನತ ಮಟ್ಟದ ಸಭೆಯು ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಮತ್ತು ಪ್ರಮುಖರಾದ ಕೆ.ಎಸ್. ಗುರುಮೂರ್ತಿ ಅವರ ಉಪಸ್ಥಿತಿ ಹಾಗೂ ಜಂಟಿ […]
Continue Readingಗ್ಯಾರಂಟಿ ಹೆಸರಲ್ಲಿ ಖಜಾನೆ ಖಾಲಿ – ಕುಂಠಿತ ಅಭಿವೃದ್ಧಿ:• ಶಕ್ತಿ ಯೋಜನೆ: ಮಹಿಳೆಯರಿಗೆ ಉಚಿತ ಪ್ರಯಾಣ ಎಂದರು, ಆದರೆ ಹೊಸ ಬಸ್ಗಳಿಲ್ಲ. ಸಾರಿಗೆ ಸಂಸ್ಥೆಗಳಿಗೆ ನೀಡಬೇಕಾದ ₹4,000 ಕೋಟಿಗೂ ಅಧಿಕ ಹಣ ಬಾಕಿ ಉಳಿಸಿಕೊಂಡು ಸಂಸ್ಥೆಗಳನ್ನು ದಿವಾಳಿಯ ಅಂಚಿಗೆ ತಳ್ಳಿದ್ದಾರೆ. ರಸ್ತೆ ರಿಪೇರಿಗೂ ಹಣವಿಲ್ಲ!• ಗೃಹಲಕ್ಷ್ಮಿ: 2024-25ರ ಸಾಲಿನಲ್ಲಿ 12 ಕಂತುಗಳ ಬದಲಿಗೆ ಕೇವಲ 10 ಕಂತುಗಳನ್ನು ಮಾತ್ರ ನೀಡಲಾಗಿದೆ. ಸುಮಾರು ₹5,000 ಕೋಟಿ ಹಣ ಎಲ್ಲಿ ಹೋಯಿತು?• ಗೃಹಜ್ಯೋತಿ: ವಿದ್ಯುತ್ ಬಿಲ್ ದುಪ್ಪಟ್ಟು ಮಾಡಿ ರಾಜ್ಯದ […]
Continue Readingಈ ವೇಳೆ ಮಾದೇಶ ಪ್ರಭು ಅವರು ಸದರಿ ವಿಶ್ವವಿದ್ಯಾಲಯದಿಂದ ಯಾವುದೇ ಪಿಎಚ್.ಡಿ ಪದವಿಯನ್ನು ಪಡೆದಿಲ್ಲ ಎಂಬ ಅಂಶ ದೃಢಪಟ್ಟಿದೆ.ಈ ಹಿನ್ನೆಲೆಯಲ್ಲಿ ಕಾಲೇಜಿನ ಪರಿಶೀಲನಾ ಸಮಿತಿಯು ಸಭೆ ಸೇರಿ ಚರ್ಚಿಸಿ, ನಕಲಿ ದಾಖಲೆ ಒದಗಿಸಿದ ಕಾರಣಕ್ಕಾಗಿ ಅವರನ್ನು ಶುಕ್ರವಾರ ಸೇವೆಯಿಂದ ವಜಾಗೊಳಿಸಿದೆ. ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದ ಮಾದೇಶ ಪ್ರಭು ಅವರು ಸಲ್ಲಿಸಿದ್ದ ಪಿಎಚ್.ಡಿ ಪದವಿ ಪ್ರಮಾಣಪತ್ರವು ನಕಲಿಯಾಗಿರುವ ಕಾರಣಕ್ಕೆ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪ್ರಾಚಾರ್ಯ ಚನ್ನೇಶ್ ತಿಳಿಸಿದ್ದಾರೆ.
Continue Readingಆದರೆ, ಅದೇ ಕ್ಷಣದಲ್ಲಿ ಬೈಕ್ ಸವಾರ ಮತ್ತೆ ಎಡಕ್ಕೆ ಬಂದ ಕಾರಣ, ಆತನನ್ನು ಉಳಿಸಲು ಚಾಲಕ ಅನಿವಾರ್ಯವಾಗಿ ಬಸ್ಸನ್ನು ಮತ್ತೆ ಬಲಕ್ಕೆ ಸರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಭರದಲ್ಲಿ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ. ಸ್ಥಳೀಯರು, ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನ ಸವಾರರು ತಕ್ಷಣ ಗಾಯಾಳುಗಳನ್ನು ರಕ್ಷಿಸಿದ್ದರೆ. ತಕ್ಷಣವೇ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಕೆಲವರನ್ನು ಶಿವಮೊಗ್ಗದ […]
Continue Readingಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಶಿಕಾರಿಪುರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಗುಂಪುಗಳನ್ನು ಚದುರಿಸಿದರು. ಈ ಗಲಭೆಗೆ ಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಘಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ 10 ಜನರನ್ನು ಬಂಧಿಸಲಾಗಿದೆ.
Continue Reading