ಹಾವೇರಿ | ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಶಿಕ್ಷಕಿ ಅಮಾನತು

ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರಾಣೆಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿಗೆ ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ಬಿ ಶುಲ್ಕ ಕಟ್ಟಿಲ್ಲ ಅಂತ ಪರೀಕ್ಷೆಗೆ ಬಿಡದೇ ಸತಾಯಿಸಿದ್ದರು. 30 ಸಾವಿರ ರೂ. ಶುಲ್ಕ ಕಟ್ಟಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಆದರೂ ವಿದ್ಯಾರ್ಥಿನಿ ಇಂದು (ಫೆ.28) ಕನ್ನಡ ಪರೀಕ್ಷೆ ಬರೆಯಲು ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ವಿದ್ಯಾರ್ಥಿನಿ ಸಾರಾಳನ್ನು ತಡೆದು, ಎಲ್ಲಾ ಕಾಲೇಜಿನವರೂ ಪುಗಸೆಟ್ಟೆ ಕಲಿಸ್ತಾರಾ? ಎಂದಿದ್ದರು.ಈ […]

Continue Reading

ಲವ್ ಮಾಡಲೊಪ್ಪದ ಶಿಕ್ಷಕಿ ತುಟಿ ಕಚ್ಚಿದ ವಿದ್ಯಾರ್ಥಿ

ಸಂತ್ರಸ್ತ ಶಿಕ್ಷಕಿ ಎಂದಿನಂತೆ ಖಾಸಗಿ ಟ್ಯೂಷನ್ ನೀಡಲು ತೆರಳುತ್ತಿದ್ದಾಗ, ಅದೇ ಶಾಲೆಯ 12ನೇ ತರಗತಿಯ ವಿದ್ಯಾರ್ಥಿ ದಾರಿಯಲ್ಲಿ ಅಡ್ಡಗಟ್ಟಿದ್ದಾನೆ. ಮೊದಲು ವಾಗ್ವಾದಕ್ಕಿಳಿದ ವಿದ್ಯಾರ್ಥಿ, ನಂತರ ಏಕಾಏಕಿ ಶಿಕ್ಷಕಿಯ ಕುತ್ತಿಗೆಗೆ ಕೈಹಾಕಿ ಎಳೆದಾಡಿದ್ದಾನೆ. ಶಿಕ್ಷಕಿ ಪ್ರತಿರೋಧ ವ್ಯಕ್ತಪಡಿಸಿದಾಗ ರೊಚ್ಚಿಗೆದ್ದ ಆತ, ಆಕೆಯ ಮುಖಕ್ಕೆ ಮುಖವನ್ನು ಸೇರಿಸಿ ತುಟಿಗೆ ಮುತ್ತಿಡಲು ಮುಂದಾಗಿದ್ದಾನೆ. ಇದರಿಂದ ಗಲಿಬಿಲಿಗೊಂಡು ಕೊಸರಾಡಿದಾಗ ಹಲ್ಲುಗಳಿಂದ ಎರಡೂ ತುಟಿಗಳನ್ನು ಗಟ್ಟಿಯಾಗಿ ಕಚ್ಚಿ ತುಟಿಗಳನ್ನು ತುಂಡರಿಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಈ ವಿದ್ಯಾರ್ಥಿ ಕಳೆದ ಹಲವು […]

Continue Reading

ಶಿವಮೊಗ್ಗ | ನಮ್ಮ ಶಾಲೆಯ ಸಮಸ್ಯೆ ಬಗೆಹರಿಸಿ ; ಇಲ್ಲವೇ ಶಾಲೆಗೆ ಬೀಗ ಹಾಕುತ್ತೇವೆ..?

ಶಿಕ್ಷಕಿ ಮಂಜುಳ ಅವರು ಶಾಲೆಯಲ್ಲಿ ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿಲ್ಲ, ಮಕ್ಕಳಿಗೆ ಈ ಶಾಲೆಗೆ ಬರಲು ಭಯ ವಾತಾವರಣ ಉಂಟಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮಕ್ಕಳೊಂದಿಗೆ ಸ್ನೇಹಮಯಿ ವರ್ತನೆ ಮಾಡುತ್ತಿಲ್ಲ ಹಾಗಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕಾರಣದಿಂದ ಮಕ್ಕಳಿಗೆ ಶಾಲೆಗೆ ಬರುವಂತೆ, ಆಸಕ್ತಿ ಬರುವಂತೆ ಸದರಿ ಶಿಕ್ಷಕಿಗೆ ಉತ್ತಮ ವಾತಾವರಣ ನಿರ್ಮಾಣ ಆಗುತ್ತಿಲ್ಲ. ಹಾಗಾಗಿ ಶಿಕ್ಷಕಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ತಿಳಿಹೇಳಿ ಕಲಿಸುವ ಬದಲು ಹಲ್ಲೆ, ಅವಾಚ್ಯ, ಶಬ್ದ ಬಳಕೆ ಮಾಡಿ […]

Continue Reading