ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ನೃತ್ಯಕ್ಕೆ ಬ್ರೇಕ್ : ಸರ್ಕಾರ ಆದೇಶ

ಶಾಲೆಯು ಮಕ್ಕಳಿಗೆ ಜ್ಞಾನ ದೇಗುಲವಿದ್ದಂತೆ. ಮಗುವಿನ ಭವಿಷ್ಯದ ನಿರ್ಮಾಣ, ಸಂಸ್ಕಾರ, ವಿನಯತೆ, ಒಳ್ಳೆಯ ನಡತೆ, ಮಾನಸಿಕ ಸ್ಥಿತಿ ಮತ್ತು ನೈತಿಕ ಮೌಲ್ಯಗಳ ಬೆಳವಣಿಗೆಯು ಶಾಲೆಯಿಂದಲೇ ಪ್ರಾರಂಭವಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಅಶ್ಲೀಲ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರಲಿದ್ದು, ಶಿಕ್ಷಣದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಲಿದೆ. ಶಾಲಾ ಶಿಕ್ಷಣ […]

Continue Reading

ಶಿವಮೊಗ್ಗ | ಹಿಂದಿ ವಿಷಯಕ್ಕೆ ಗ್ರೇಡ್​​ ಪದ್ಧತಿ ಬೇಡ, ಅಂಕಗಳೇ ಇರಲಿ ; ಶಿಕ್ಷಕರ ಸಂಘದ ಮನವಿ

ಕರ್ನಾಟಕದಲ್ಲಿ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯಿಂದ ಸರ್ಕಾರವು ತನ್ನ ನಿರ್ಧಾರವನ್ನು ಹಿಂಪಡೆದು, ಮೊದಲಿನಂತೆಯೇ ಅಂಕ ಆಧಾರಿತ ಮೌಲ್ಯಮಾಪನ ಪದ್ಧತಿಯನ್ನು ಮುಂದುವರಿಸಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.

Continue Reading

ಶಿಕ್ಷಣ ಸಚಿವರ ತವರಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಗ್ಗತ್ತಲಲ್ಲಿ!

ಉನ್ನತಿ ಎಜುಕೇಶನ್ ಟ್ರಸ್ಟ್ 2009-10 ರಲ್ಲಿ ರಿಜಿಸ್ಟರ್ ಆಗಿದ್ದು ಇಂಚರ ಎಂಬ ಆಂಗ್ಲ ಮಾಧ್ಯಮ ಶಾಲೆಯನ್ನು ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯನ್ನು ತೆರೆಯಲಾಗಿದ್ದು. ಎರಡು ಮಹಡಿ ಕಟ್ಟಡ ಇದಾಗಿದ್ದು, ಮನೆಬಾಗಲಿಗೆ ಗ್ರಿಲ್ ಹಾಕಿ ಗೇಟ್ ಎಂಬಂತೆ ಮಾಡಿದ್ದೂ ಇಡೀ ಶಾಲೆಯಲ್ಲಿ ಎಲ್ಲಿಯೂ ಗಾಳಿ ಬೆಳಕಿನ ವ್ಯವಸ್ಥೆಯಿಲ್ಲ, ಇದು ಶಿಕ್ಷಣ ಇಲಾಖೆಯ ಸಚಿವರ ತವರಿನ ವಿದ್ಯಾರ್ಥಿಗಳಿಗೆ ಇದೆಂತ ದುಸ್ಥಿತಿ ಎಂಬ ಪ್ರಶ್ನೆ ಮೂಡಿದೆ..! ಹಣದ ಆಸೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನವನ್ನೇ ಹಾಳು ಮಾಡುತ್ತಿವೆ. […]

Continue Reading