ಶಿವಮೊಗ್ಗ | ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ದಳ ಸ್ಥಾಪನೆಗೆ ಚಿಂತನೆ

ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್.ರುದ್ರೇಗೌಡ, ಎಂಎಲ್‌ಸಿ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಡಿಸಿ ಅಭಿಷೇಕ್, ಭಾರತಿ ಚಂದ್ರಶೇಖರ, ರಾಜ್ಯ ಉಪಾಧ್ಯಕ್ಷ ಮಹೇಶ್, ಆಯುಕ್ತ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಎಸ್.ಜಿ.ಆನಂದ್ ಇತರರಿದ್ದರು.

Continue Reading

ಶಿವಮೊಗ್ಗ | ಶಾಲಾ ಜಮೀನುಗಳನ್ನ ಸರ್ಕಾರದ ವಶಕ್ಕೆ ಪಡೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮ : ಕಲ್ಲೂರು ಮೇಘರಾಜ್

ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪ ನವರು ಉಳುವವನೇ ಹೊಲದೊಡೆಯ ಎಂಬ ಸಮಾಜವಾದಿ ಸಿದ್ಧಾಂತದಡಿಯಲ್ಲಿ ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯದಲ್ಲಿ ರಾಜಕಾರಣ ಮಾಡಿಕೊಂಡು ಬಂದವರು. ಆದರೆ ಅವರ ಪುತ್ರ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದಂತಹ ಮಧುಬಂಗಾರಪ್ಪ ನವರು ಕಳೆದ 6-7 ದಶಕಗಳಿಂದ ಗೇಣಿ ಸಾಗುವಳಿ ಮಾಡಿಕೊಂಡು ಬರುತ್ತಿರುವ ಶಾಲಾ ಜಮೀನು ಗೇಣಿದಾರರನ್ನ ಒಕ್ಕಲೆವರಿ, ಶಾಲಾ ಜಮೀನುಗಳನ್ನು ರೈತರಿಂದ ಸರ್ಕಾರ ವಶಪಡಿಸಿಕೊಳ್ಳಲು ವಿಶೇಷ ಮಸೂದೆಯೊಂದನ್ನ ತರಲು ಮುಂದಾಗಿರುವುದು ವಿಪಾರ್ಯಾಸ ಸಂಗತಿ ಎಂದು ರಾಜ್ಯ ಭೂ-ವಿದ್ಯಾದಾನದ ಶಾಲಾ ಜಮೀನು […]

Continue Reading

ಬೆಳಗಾವಿ | ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಸದೇ ಹೋದರೆ ಕ್ರಮ : ಸಚಿವ ಮಧು ಬಂಗಾರಪ್ಪ

ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿ, ಯಾವುದೇ ಶಾಲೆ ಆದರು ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ. ಕನ್ನಡ ಭಾಷೆ ಕಡ್ಡಾಯವಾಗಿ ಕಲಿಸಬೇಕು. ಕನ್ನಡ ಕಲಿಸದೇ ಹೋದ್ರೆ ಅಂತಹ ಶಾಲೆ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೋಫಿಯಾ ಶಾಲೆಯ ಮೇಲೆ ಆರೋಪ ಬಂದಾಗ ತನಿಖೆ ಮಾಡಿಸಿದ್ದೆವು. ನಮ್ಮ ಗಮನಕ್ಕೆ ಇಂತಹ ಲೋಪ ಕಂಡು ಬಂದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಶಾಲೆ ಮೇಲೆ ದೂರು ಬಂದರೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕನ್ನಡ ಕಲಿಕೆ […]

Continue Reading

ಬೆಂಗಳೂರು | ಎಐಎಸ್ಇಸಿ ಕರ್ನಾಟಕ ರಾಜ್ಯ ಸಮಿತಿಯಿಂದ ಕೆಪಿಎಸ್ ಮ್ಯಾಗ್ನೆಟಿಕ್ ಶಾಲೆ, ವಿರೋಧಿಸಿ ಸಮಾವೇಶ

ಶಿಕ್ಷಣ ಸಚಿವರು ಕೇವಲ ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡುತ್ತಿದ್ದಾರೆ ವಿನಃ ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬಲಪಡಿಸುವ ಕಾರ್ಯಗಳನ್ನು ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಸರ್ಕಾರಕ್ಕೆ ಹಾಗೂ ಸಚಿವರಿಗೆ ನಿಜವಾಗಿಯೂ ಕನ್ನಡ ಶಾಲೆಗಳ ಬಗ್ಗೆ, ಬಡವರು, ದಲಿತರು, ರೈತ-ಕಾರ್ಮಿಕರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಶಿಕ್ಷಣ ಇಲಾಖೆಯಿಂದ ಕೆ.ಪಿ.ಎಸ್.-ಮ್ಯಾಗ್ನೆಟ್ ಶಾಲೆಗಳ ಬಗ್ಗೆ ಹೊರಡಿಸಿರುವ ಆದೇಶಗಳನ್ನು ಹಿಂಪಡೆಯಬೇಕು ಹಾಗೂ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶಗಳನ್ನು ಹೊರಡಿಸಬೇಕೆಂದು ಆಗ್ರಹಿಸಿದರು. ಶಿಕ್ಷಣ ತಜ್ಞರಾಗಿರುವ ಪ್ರೊ. ನಿರಂಜನ ಆರಾಧ್ಯರವರು ಮಾತನಾಡುತ್ತಾ […]

Continue Reading