ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ ; ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

ಪರೀಕ್ಷಾ ಸಿದ್ಧತೆಗಾಗಿ ಈಗಾಗಲೇ 3 ಪೂರ್ವಸಿದ್ಧತಾ (Preparatory) ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದು ಮಕ್ಕಳಲ್ಲಿನ ಭಯವನ್ನು ಹೋಗಲಾಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳು ಆಮಿಷಗಳಿಗೆ ಒಳಗಾಗಿ ತಪ್ಪು ದಾರಿ ಹಿಡಿದು ಮೊಸಹೋಗಬಾರದು” ಎಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿನಂತಿಸಿದರು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲ ಕೇಂದ್ರಗಳಲ್ಲೂ ವೆಬ್‌ಕಾಸ್ಟಿಂಗ್ ಮೂಲಕ ನಿಗಾ ವಹಿಸಲಾಗಿದೆ. ಪ್ರತಿದಿನ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಪೋಲೀಸ್ ಸಿಬ್ಬಂದಿಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗುತ್ತಿದೆ. ಆಯಾ ಜಿಲ್ಲಾ ಆಡಳಿತದ ಮೂಲಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. […]

Continue Reading

ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ ; ವೈಜ್ಞಾನಿಕ ಮನೋಭಾವಕ್ಕೆ ಸಚಿವ ಮಧು ಬಂಗಾರಪ್ಪ ಕರೆ

ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಇನೋವೇಟಿವ್ (Innovative) ಸಿಸ್ಟಮ್‌ಗಳ ಕಡೆಗೆ ಗಮನ ಹರಿಸಬೇಕು. “ಆಕಾಶವೇ ಎಲ್ಲೆ” (Sky is the limit) ಎಂಬಂತೆ ನಿರಂತರ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ರಾಜ್ಯದ ಸರ್ಕಾರಿ ಶಾಲೆಗಳ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಮತ್ತು ವಿಜ್ಞಾನದ ಅರಿವು ಮೂಡಿಸಲು ಶಾಲಾ ಶಿಕ್ಷಣ ಇಲಾಖೆಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯೊಂದಿಗೆ ಸದಾ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು. ವಿಜ್ಞಾನ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಮತ್ತು […]

Continue Reading

SSLC ಪೂರ್ವ ಸಿದ್ಧತಾ ಪರೀಕ್ಷಾ ಕೊಠಡಿಗೆ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಭೇಟಿ ; ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿ ವಿದ್ಯಾರ್ಥಿಗಳಿಗೆ ಧೈರ್ಯದ ನುಡಿ”

ನಂತರ ಪರೀಕ್ಷೆ ಬರೆಯುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಸಿದರು.

Continue Reading

ಬೆಂಗಳೂರು | ಶಿಕ್ಷಕರ ತಾಂತ್ರಿಕ,ಆಡಳಿತಾತ್ಮಕ ಸಮಸ್ಯೆ ; ಶಿಕ್ಷಣ ಸಚಿವರಿಂದ ಪರಿಹಾರದ ಭರವಸೆ

ಪದೋನ್ನತಿ (Promotion): ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ನಿಯಮ 32ರ ಅಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಹಾಗೂ ತತ್ಸಮಾನ ವೃಂದದ ಹುದ್ದೆಗಳಿಗೆ ಪದೋನ್ನತಿ ನೀಡುವ ಕುರಿತು ಚರ್ಚಿಸಲಾಯಿತು. ಸೇವಾ ಶ್ಲಾಘನೆ: ನಿಯಮ 42ರ ಅಡಿ ಕರ್ತವ್ಯ ನಿರ್ವಹಿಸುತ್ತಿರುವವರ ಸೇವೆಯನ್ನು ಪರಿಗಣಿಸಿ ಅವರಿಗೆ ‘ಅಫೀಷಿಯೇಟಿಂಗ್ ಚಾರ್ಜ್’ ಮಾಡುವ ಕುರಿತಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ಶಿಕ್ಷಣ ಇಲಾಖೆಯ ಬೆನ್ನೆಲುಬಾಗಿರುವ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಶಿಕ್ಷಕರ ಬೇಡಿಕೆಗಳು ನ್ಯಾಯಯುತವಾಗಿದ್ದು, ಈ ಬಗ್ಗೆ ಇಲಾಖೆಯ ಉನ್ನತ […]

Continue Reading

ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲವೆಂಬ ಸರ್ಕಾರಿ ಆದೇಶ, ರಾಜ್ಯ ಸರ್ಕಾರ ತುರ್ತಾಗಿ ಹೊರಡಿಸಲಿ : ಎ ಐ ಎಸ್ ಇ ಸಿ ಸೋಮಶೇಖರ್ ಗೌಡ ಆಗ್ರಹ

ಆದರೆ, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ 15, ಅಕ್ಟೋಬರ್ 2025 ರಂದು ಹೊರಡಿಸಿರುವ ಸರ್ಕಾರಿ ಆದೇಶದ ಬಗ್ಗೆ ಸಚಿವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ? ಈ ಸರ್ಕಾರಿ ಆದೇಶದಲ್ಲಿ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ’ ಗಳೊಂದಿಗೆ ಸುತ್ತಲಿನ ಕಡಿಮೆ ದಾಖಲಾತಿಯ ಶಾಲೆಗಳನ್ನು ವಿಲೀನಗೊಳಿಸಬೇಕು ಎಂದು ಆದೇಶಿಸಲಾಗಿದೆ. ಇದರೊಟ್ಟಿಗೆ, ಒಂದು ನಿರ್ದಿಷ್ಟ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ’ ಯಾವ ಯಾವ ಸರ್ಕಾರಿ ಶಾಲೆಗಳು ವಿಲೀನಾಗಬೇಕು (ಅಂದರೆ ಮುಚ್ಚಬೇಕು) ಎಂಬುದರ ಬಗ್ಗೆ ಒಂದಾದ ಮೇಲೆ ಒಂದು ಆದೇಶಗಳನ್ನು […]

Continue Reading