ಒಂದು ಕೊಲೆ, 3 ದರೋಡೆ, 12 ಸುಲಿಗೆ ಸೇರಿದಂತೆ 174 ಪ್ರಕರಣ ಭೇದಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ : ಐಜಿಪಿ ಬಿ.ಆರ್. ರವಿಕಾಂತೇಗೌಡರಿಂದ ಬಹುಮಾನ

2024ರಲ್ಲಿ ಭೇದಿಸಿರುವ ಪ್ರಕರಣಗಳಲ್ಲಿ ಲಾಭದ ಉದ್ದೇಶದಿಂದ ನಡೆದ 1 ಕೊಲೆ ಪ್ರಕರಣ, 3 ದರೋಡೆ ಪ್ರಕರಣ, 17 ಸುಲಿಗೆ ಪ್ರಕರಣ, 7 ಸರಗಳ್ಳತನ ಪ್ರಕರಣ, 34 ಕನ್ನ ಕಳವು ಪ್ರಕರಣ, 14 ಮನೆಗಳ್ಳನತನ, 31 ಸಾಮಾನ್ಯ ಕಳ್ಳತನ ಪ್ರಕರಣ, 14 ಜಾನುವಾರು ಕಳ್ಳತನ ಪ್ರಕರಣ ಹಾಗೂ 21 ವಾಹನ ಕಳ್ಳತನ ಪ್ರಕರಣಗಳು ಸೇರಿವೆ.ಅಲ್ಲದೇ ಹಿಂದಿನ ವರ್ಷಗಳಲಿ., ವರದಿಯಾದ ಪ್ರಕರಣಗಳಲ್ಲಿ, 12 ಮನೆಗಳ್ಳತನ, 11 ಸಾಮಾನ್ಯ ಕಳವು ಮತ್ತು 9 ವಾಹನ ಕಳವು ಸೇರಿದಂತೆ ಒಟ್ಟು 32 ಪ್ರಕರಣಗಳನ್ನು […]

Continue Reading

ಶಿವಮೊಗ್ಗ | ಇನ್ನುಮುಂದೆ ನಗರದ ಸಿಟಿ ಬಸ್ ಗಳಲ್ಲಿ ಸಿಸಿಟಿವಿ ಕಡ್ಡಾಯ, ಪ್ರಯಾಣಿಕರ ಅನುಕೂಲಕ್ಕೆ ಪೊಲೀಸ್ ಸಹಾಯವಾಣಿ ನಂಬರ್

ಎಲ್ಲಾ ಸಿಟಿ ಬಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು.ಪ್ರಯಾಣಿಕರು ಕೈತೋರಿಸಿದ ಸ್ಥಳಗಳಲ್ಲಿ ಬಸ್ ನಿಲ್ಲಿಸದೆ, ನಿಗದಿಪಡಿಸಿರುವ ಬಸ್ ನಿಲ್ದಾಣಗಳಲ್ಲಿ ಮಾತ್ರ ಪ್ರಯಾಣಿಕರನ್ನು ಹತ್ತಿಸುವ ಮತ್ತು ಇಳಿಸುವಂತೆ ಸೂಚಿಸಲಾಯಿತು. ಅಲ್ಲದೆ, ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬಸ್ ಚಾಲಕರು ಅಥವಾ ನಿರ್ವಾಹಕರು ಅನುಚಿತವಾಗಿ ವರ್ತಿಸಿದರೆ, ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದರೆ, ಜೋರಾಗಿ ಅಸಭ್ಯ ಹಾಡುಗಳನ್ನು ಪ್ರಸಾರ ಮಾಡಿದರೆ ಅಥವಾ ಇತರೆ ಯಾವುದೇ […]

Continue Reading

ಶಿವಮೊಗ್ಗ | ಕುಡುಕರ ತಾಣವಾಯ್ತೇ ಮಾಜಿ ಸಿಎಂ ದಿ. ಬಂಗಾರಪ್ಪ ರಸ್ತೆ

ವಾಸ್ತವದಲ್ಲಿ ಮಾಜಿ ಸಿಎಂಎಸ್ ಬಂಗಾರಪ್ಪನವರ ಹೆಸರಿನ ರಸ್ತೆಯಲ್ಲಿ ಸಂಜೆ ಆಗುತ್ತಿದ್ದಂತೆ ಕುಡುಕರ ಅಡ್ಡೆಯಾಗುತ್ತಿದೆ, ಚೆನ್ನಾಂಬಿಕ ಮತ್ತು ರವಿ ವೈನ್ಸ್ ಹೆಸರಿನ ಎರಡು ವೈನ್ ಶಾಪ್ ಗಳು ಈ ರಸ್ತೆಯಲ್ಲಿದ್ದು ಕುಡುಕರು ರಸ್ತೆಯಲ್ಲಿ, ಫುಟ್ ಪಾತ್ ಎಲ್ಲೆಂದರಲ್ಲಿ ಕುಡಿಯುತ್ತ, ರಸ್ತೆಯಲ್ಲಿ ಓಡಾಡುವ ಸಜ್ಜನರಿಗೆ ಕಿರಿಕಿರಿ ಉಂಟುಗುವಂತೆ, ಯುವತಿಯರಿಗೆ ಮತ್ತು ಮಹಿಳೆಯರನ್ನ ಕೆಕ್ಕರಿಸಿ ನೋಡುತ್ತಾ, ಅಸಭ್ಯ ಸನ್ನೆ, ಡೈಲಾಗ್ ಮೊದಲಾದ ವರ್ತನೆಗಳ ಮೂಲಕ ಮಹಿಳೆಯರು ಮತ್ತು ಮಾನವಂತರು ಈ ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ಬೆಳಗ್ಗೆ ಎಸ್‌ಪಿ ನಿಖಿಲ್ ರವರಿಗೆ ಮಾಹಿತಿ […]

Continue Reading