ಶಿವಮೊಗ್ಗ | ನೀರಿನಲ್ಲಿ ಮುಳುಗಿ ಬಾಲಕ ದುರ್ಮರಣ
ವಿಷಯ ತಿಳಿದ ತಕ್ಷಣ ಸ್ಥಳೀಯ ಮೀನುಗಾರರು ನದಿಗೆ ಇಳಿದು , ಯುವಕನನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ. ಸದ್ಯ ಈ ಸಂಬಂಧ ದೊಡ್ಡಪೇಟೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
Continue Readingವಿಷಯ ತಿಳಿದ ತಕ್ಷಣ ಸ್ಥಳೀಯ ಮೀನುಗಾರರು ನದಿಗೆ ಇಳಿದು , ಯುವಕನನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ. ಸದ್ಯ ಈ ಸಂಬಂಧ ದೊಡ್ಡಪೇಟೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
Continue Readingತಕ್ಷಣವೇ ಅಂಗಡಿ ಸಿಬ್ಬಂದಿ ಮೊಹಮದ್ ಅಬ್ದುಲಾ ಈ ವಿಷಯವನ್ನು ವಾಹನ ಮಾಲೀಕರಿಗೆ ತಿಳಿಸಿದ್ದಾರೆ. ಕಳುವಾದ ವಾಹನಕ್ಕಾಗಿ ಅಕ್ಕಪಕ್ಕ ಹಾಗೂ ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ, ಮಾಲೀಕರು ತುಂಗಾನಗರ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
Continue Readingಗ್ಯಾರಂಟಿ ಹೆಸರಲ್ಲಿ ಖಜಾನೆ ಖಾಲಿ – ಕುಂಠಿತ ಅಭಿವೃದ್ಧಿ:• ಶಕ್ತಿ ಯೋಜನೆ: ಮಹಿಳೆಯರಿಗೆ ಉಚಿತ ಪ್ರಯಾಣ ಎಂದರು, ಆದರೆ ಹೊಸ ಬಸ್ಗಳಿಲ್ಲ. ಸಾರಿಗೆ ಸಂಸ್ಥೆಗಳಿಗೆ ನೀಡಬೇಕಾದ ₹4,000 ಕೋಟಿಗೂ ಅಧಿಕ ಹಣ ಬಾಕಿ ಉಳಿಸಿಕೊಂಡು ಸಂಸ್ಥೆಗಳನ್ನು ದಿವಾಳಿಯ ಅಂಚಿಗೆ ತಳ್ಳಿದ್ದಾರೆ. ರಸ್ತೆ ರಿಪೇರಿಗೂ ಹಣವಿಲ್ಲ!• ಗೃಹಲಕ್ಷ್ಮಿ: 2024-25ರ ಸಾಲಿನಲ್ಲಿ 12 ಕಂತುಗಳ ಬದಲಿಗೆ ಕೇವಲ 10 ಕಂತುಗಳನ್ನು ಮಾತ್ರ ನೀಡಲಾಗಿದೆ. ಸುಮಾರು ₹5,000 ಕೋಟಿ ಹಣ ಎಲ್ಲಿ ಹೋಯಿತು?• ಗೃಹಜ್ಯೋತಿ: ವಿದ್ಯುತ್ ಬಿಲ್ ದುಪ್ಪಟ್ಟು ಮಾಡಿ ರಾಜ್ಯದ […]
Continue Readingಯಾರೋ ಅಪರಿಚಿತ ಕಳ್ಳರು ರಾತ್ರೋರಾತ್ರಿ ಬಾವಿಗೆ ಇಳಿದು ಮೋಟಾರ್ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಖಾತ್ರಿಯಾದ ತಕ್ಷಣ, ನೀರುಗಂಟೆಯು ಈ ವಿಷಯವನ್ನು ಪಿ,ಡಿ,ಒ ಅವರಿಗೆ ತಿಳಿಸಿದ್ದಾರೆ. ಕಳ್ಳತನವಾಗಿರುವ ಎರಡು ಮೋಟಾರ್ಗಳ ಒಟ್ಟು ಅಂದಾಜು ಮಾರುಕಟ್ಟೆ ಬೆಲೆ ಸುಮಾರು 70,000 ರೂಪಾಯಿಗಳಾಗಬಹುದು ಎಂದು ಅಂದಾಜಿಸಲಾಗಿದೆ. ಮೋಟರ್ನ್ನು ಕಳ್ಳತನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಬೇಕೆಂದು pdo ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Continue Readingಇದೇ ವೇಳೆ ರೈತ ಸಂಘದ ನಾಯಕ ಬಸವರಾಜ್ ಮಾತನಾಡಿ, “ಶಿವಮೊಗ್ಗ ಜಿಲ್ಲೆ ಆಡಳಿತಾತ್ಮಕ ಹಾಗೂ ನ್ಯಾಯಾಂಗದ ದೃಷ್ಟಿಯಿಂದ ಪ್ರಮುಖ ಕೇಂದ್ರವಾಗಿದೆ. ಇಲ್ಲಿನ ಜನರ ಅನುಕೂಲತೆ ಪರಿಗಣಿಸದೇ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ನಾವು ಒಪ್ಪುವುದಿಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಆರ್. ರಾಘವೇಂದ್ರ ಮಾತನಾಡಿ, “ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಜೂನ್ 1ರಂದು ಮಾನ್ಯ ಮುಖ್ಯಮಂತ್ರಿಗಳು ಶಿವಮೊಗ್ಗ ಭೇಟಿ ನೀಡುವ ಸಂದರ್ಭದಲ್ಲಿ ಮನವಿ ಸಲ್ಲಿಸಿ ಹೈಕೋರ್ಟ್ ಪೀಠವನ್ನು ಶಿವಮೊಗ್ಗದಲ್ಲೇ ಸ್ಥಾಪಿಸುವಂತೆ ಆಗ್ರಹಿಸಲಿದ್ದೇವೆ,” ಎಂದು ತಿಳಿಸಿದರು. […]
Continue Readingಇದೇ ವೇಳೆ ಇತ್ತೀಚಿನ ನೀಟ್ ಪರೀಕ್ಷೆಯ ವಿವಾದವನ್ನು ಪ್ರಸ್ತಾಪಿಸಿದ ಅವರು, ನೀಟ್ ಪರೀಕ್ಷೆ ರದ್ದಾಗಿ ಇಡೀ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ದಿಕ್ಕುತೋಚದಂತಾಗಿದೆ. ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಶಿಕ್ಷಣ ಸಚಿವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ನಡವಳಿಕೆಯನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಬ್ಬರೂ ಕೇವಲ ಡಬ್ಬಲ್ ಆಕ್ಟಿಂಗ್’ ಮಾಡುವ ನಟರಂತೆ ಕಾಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಒಂದೊಮ್ಮೆ ಇಂತಹ ಘಟನೆ ಅಥವಾ ಲೋಪವೇನಾದರೂ […]
Continue Readingಮೋಹಮ್ಮದ್ ಫಾಜಿಲ್: 35 ವರ್ಷ, 5.6 ಅಡಿ ಎತ್ತರ, ತೆಳ್ಳನೆ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಎದೆಯಲ್ಲಿ ಚರ್ಮಗಂಟು ಇರುತ್ತದೆ. ಮೊಹಮ್ಮದ್ ಆದಿಲ್; 32 ವರ್ಷ, 5.4 ಅಡಿ ಎತ್ತರ, ದಪ್ಪ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿರುತ್ತಾರೆ. ಈ ನಾಲ್ಕು ಜನಗಳ ಬಗ್ಗೆ ಸುಳಿವು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು 08182-261414/ 9972426144 /9480803345/ 6264571710 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
Continue Readingನಕಲಿ ಪ್ರಿಸ್ಕ್ರಿಪ್ಷನ್ಗಳ ಬಳಕೆ, ಅಸುರಕ್ಷಿತ ಔಷಧಿಗಳ ವಿತರಣೆ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನು ವ್ಯಕ್ತಪಡಿಸಿದರು. ನಕಲಿ, ಕಳಪೆ ಗುಣಮಟ್ಟದ ಔಷಧಗಳು, ಸರಿಯಾದ ರೀತಿಯಲ್ಲಿ ಸಂಗ್ರಹಿಸದ ಔಷಧಿಗಳು ಸರಬರಾಜು ಸರಪಳಿಗೆ ಪ್ರವೇಶಿಸುವ ಅಪಾಯ ಹೆಚ್ಚಾಗಿದೆ. ಇದರಿಂದ ರೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಯುವಕರು ಆನ್ಲೈನ್ ವೇದಿಕೆಗಳ ಮೂಲಕ ಮಾದಕ ಔಷಧಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಚಿಂತಿಸಬೇಕಿದೆ. ತಮ್ಮ ಸಂಘವು ಸಹ ಈ ಬಗ್ಗೆ ಮಾಹಿತಿ ನೀಡಿದೆ. ಈ ಮೂಲಕ ಸೃಷ್ಟಿಸಲಾದ ಅಥವಾ […]
Continue Readingಅದೇನಂದರೆ,ಮಹಾನಗರ ಪಾಲಿಕೆ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿದ್ದ ಹೂವಿನ ಮಾರುಕಟ್ಟೆಯನ್ನು ದಿನಾಂಕ 16 ಮೇ 2026 ರ ಬೆಳಿಗ್ಗೆ ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಸಂಚಾರಿ ಪೊಲೀಸ್ ಸಹಯೋಗದಲ್ಲಿ ಒತ್ತುವರಿ ತೆರುವುಗೊಳಿಸುವ ಮೂಲಕ ಜನಸಾಮಾನ್ಯರು ಸಾರ್ವಜನಿಕರು ಹಾಗೂ ವಾಹನ ಸವರಾರು ಪಾದಚಾರಿಗಳಿಗೆ ಅನುಕೂಲ ಮಾಡಿದರು ಎಂಬ ರೀತಿಯಲ್ಲಿ ಸುದ್ದಿಗಳು ಪ್ರಸಾರಗೊಂಡವು ಆದರೆ ವಾಸ್ತವದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ಒಂದು ಪ್ರಚಾರ ಆಗುತ್ತಿದ್ದರು ಸಹ ವಾಸ್ತವ ವಿಚಾರ ಮುಚ್ಚಿಟ್ಟು ನಮ್ಮ ಕರ್ತವ್ಯ ಶ್ಲಾಘನೇ ಎಂಬಂತೆ ಬಿಂಬಿಸಿದನ್ನ […]
Continue Readingಪ್ರಕರಣಗಳ ಸಂಬಂಧಪಟ್ಟಂತೆ ಧಮ್ಕಿ, ಜೀವ ಬೆದರಿಕೆ, ಹಾಗೂ ಲಕ್ಷ ಹಣ ಡ್ರಾ ಮಾಡಿಕೊಂಡು ಪರಾರಿಯಾದ ಪ್ರಕರಣ ಸಂಬಂಧ ಆರೋಪಿಗಳನ್ನ ಪೊಲೀಸರು ಜೈಲಿಗಟ್ಟಿದ್ದಾರೆ. ರೈಯಿಸ್ ಮೇಲಿದೆ ಹಲವಾರು ಕೇಸ್ ಈ ಹಿಂದೆ ಲಷ್ಕರ್ ಮೊಹಲ್ಲ ಮೀನು ಮಾರ್ಕೆಟ್ ಬಳಿ ಲೋಕಸಭಾ ಚುನಾವಣೆಯ ಮತದಾನವಾದ ಮರುದಿನವೇ ನಟೋರಿಯಸ್ ರೌಡಿಶೀಟರ್ ಯಾಸಿನ್ ಖುರೇಶಿ ಹತ್ಯೆ ಮಾಡಲಾಗಿತ್ತು. ಖುರೇಶಿ ಹತ್ಯೆ ಮಾಡಲು ಬಂದಿದ್ದ ಆದಿಲ್ ನ ಇಬ್ಬರು ಸಹಚರರು ಕೂಡ ಹತ್ಯೆಯಾಗಿದ್ದರು . ಈ ಹತ್ಯೆಯ ನಂತರ ಚಿಗುರಿಕೊಂಡಿದ್ದ ಆದಿಲ್ ಗ್ಯಾಂಗ್ ಜೈಲಿಗೆ […]
Continue Reading