ಶಿವಮೊಗ್ಗ | ಯಾರ ಭಯವಿಲ್ಲದೆ ಎಗ್ಗಿಲದೇ ಇಲ್ಲಿ ನಡೆಯುತ್ತಿದೆ ಅಕ್ರಮ ಮರಳು ದಂಧೆ..!?

ರಾತ್ರಿ ಹಗಲು ಎನ್ನದೆ ರಾಜ ರೋಷವಾಗಿ ಅಕ್ರಮ ಮಣ್ಣು ದಂದಧೆ ನಡೆಯುತ್ತಿದೆ ಎಂಬ ಆರೋಪವಾಗಿದೆ. ಇಲ್ಲಿಯವರೆಗೆ ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜನಸಾಮಾನ್ಯರ ಆರೋಪ ಕೇಳಿಬರುತ್ತಿದೆ. ಕೆರೆಯ ಒಡಲನ್ನು ಬಗೆದು ಬರಿದಾಗಿಸುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಸಂಬಂಧ ಸೋಗನೆ ಗ್ರಾಮ ಪಂಚಾಯಿತಿ ಪಿಡಿಒ ಮೌನದ ಬಗ್ಗೆ ಸ್ಥಳೀಯರು ಆರೋಪಿಸುತ್ತಿದ್ದಾರೆ . ಒಂದಿಷ್ಟು ರಾಜಕಾರಣಿಗಳು ಸಹ ಈ ಅಕ್ರಮ ದಂಧೆಗೆ ಕೈಜೋಡಿಸಿರುವ ಬಗ್ಗೆ ಮಾಹಿತಿಯಾಗಿದೆ. ಅಧಿಕಾರಿಗಳಿಗೆ ಕರೆ ಮಾಡಿದರು ಕರೆ ಸ್ವೀಕರಿಸದೆ ಯಾವುದೇ […]

Continue Reading

ಭದ್ರಾವತಿ | ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಬೈಕ್ ಸವಾರ..!

ತಕ್ಷಣವೇ ಕೆಂಪಮ್ಮ ಅವರನ್ನು ರಕ್ಷಿಸಿದ ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಭದ್ರಾವತಿ | ಭೀಕರ ಅಪಘಾತದಲ್ಲಿ ಓರ್ವ ಮೃತ್ಯು

ಕಾರು ವೇಗವಾಗಿ ಮರಕ್ಕೆ ಗುದ್ದಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. ಕಾರಿನ ಎಂಜಿನ್ ಮತ್ತಿತರೆ ಭಾಗಗಳು ಮುರಿದು ಹೊರ ಬಂದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

ಶಿರಾಳಕೊಪ್ಪ | ‘ಸಮೃದ್ಧ ಮಣ್ಣು, ಸುಸ್ಥಿರ ಕೃಷಿ’ : ನೂತನ ಮಣ್ಣು ಪರೀಕ್ಷಾ ಕೇಂದ್ರ ಲೋಕಾರ್ಪಣೆ ಮಾಡಿದ ಸಂಸದ ಬಿ. ವೈ. ರಾಘವೇಂದ್ರ

ನಮ್ಮ ಕೃಷಿ ಇಲಾಖೆ (ಶಿವಮೊಗ್ಗ) ಇವರ ಅನುಷ್ಠಾನದೊಂದಿಗೆ, 2023-24ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅನುದಾನದ ಅಡಿಯಲ್ಲಿ ಈ ಅತ್ಯಾಧುನಿಕ ಮಣ್ಣು ಪರೀಕ್ಷಾ ಕೇಂದ್ರವನ್ನು ನಿರ್ಮಿಸಲಾಗಿದೆ. ಧ್ಯೇಯ: “ನಿಮ್ಮ ಮಣ್ಣನ್ನು ತಿಳಿಯಿರಿ” (Know Your Soil) ಎಂಬ ಮಂತ್ರದೊಂದಿಗೆ ನಮ್ಮ ತಾಲ್ಲೂಕಿನ ಪ್ರತಿಯೊಬ್ಬ ರೈತನಿಗೂ ಡಿಜಿಟಲ್ ಹಾಗೂ ವೈಜ್ಞಾನಿಕ ಕೃಷಿಯ ಸೌಲಭ್ಯವನ್ನು ಹತ್ತಿರವಾಗಿಸುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದರು . ರೈತರ ಆದಾಯ ದ್ವಿಗುಣಗೊಳಿಸಲು ಮತ್ತು ಮಣ್ಣಿನ ಗುಣಮಟ್ಟ ಕಾಪಾಡಲು ಇಂತಹ ತಾಂತ್ರಿಕ ಸೌಲಭ್ಯಗಳು […]

Continue Reading

ಶಿವಮೊಗ್ಗ | ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ : ಶರತ್ ಕಲ್ಯಾಣಿ ನೇತೃತ್ವದಲ್ಲಿ ದೂರು

ಇತನ ಕೃತ್ಯ ಸಮಾಜದಲ್ಲಿ ರಾಜಕೀಯ ಪಕ್ಷಗಳ ಗುಂಪುಗಳ ನಡುವೆ ಘರ್ಷಣೆಯನ್ನು ಉಂಟು ಮಾಡಲು ಪ್ರೇರೇಪಿಸುತ್ತಿರುವುದು ಸ್ಪಷ್ಟವಾಗಿರುತ್ತದೆ ಎಂದು ಉಲ್ಲೇಖಸಿದ್ದಾರೆ . ಆದ್ದರಿಂದ, ನಂಜೇಗೌಡ ಎಂಬ ವ್ಯಕ್ತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಮನವಿ.ಈ ದೂರಿನೊಂದಿಗೆ ಮಾನ್ಯ ಪ್ರಧಾನಮಂತ್ರಿಗಳ ವಿರುದ್ಧ ಮಾಡಿರುವ ಸುಳ್ಳು ಪೋಸ್ಟ್ ಅನ್ನು ಲಗ್ಗತಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶರತ್ ಎಸ್. ವಿ. ಕಲ್ಯಾಣಿ, ದಿನೇಶ್ ಆಚಾರ್ಯ, ವಕೀಲರಾದ ಸುರೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಮೈದಾನದಲ್ಲೇ ಕುಸಿದು ಬಿದ್ದು ಯುವ ಆಟಗಾರ ಅಕ್ಷಯ್ ದುರ್ಮರಣ

ಕರ್ನಾಟಕ ಪ್ರೀಮಿಯರ್ಲೀಗ್ (KPL) ಟೂರ್ನಿಗಳಲ್ಲಿ ಮಲ್ನಾಡ್ ಗ್ಲಾಡಿಯೇಟರ್ಸ್, ಬಿಜಾಪು‌ರ್ ಬುಲ್ಸ್, ಬಳ್ಳಾರಿ ಟಸ್ಕರ್ಸ್ ಹಾಗೂ ಮೈಸೂರು ವಾರಿಯರ್ಸ್‌ ತಂಡಗಳ ಪರವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಮೃತರ ಕುಟುಂಬ ಹಾಗೂ ಬಂಧು ಬಳಗಕ್ಕೆ, ದುಃಖ ಭರಿಸುವ ಶಕ್ತಿ ನೀಡಲೆಂದು ಹಾಗೂ ಈ ಮೂಲಕ ಕ್ರಿಕೆಟ್ ಪ್ರೇಮಿಗಳು, ಆತ್ಮೀಯರು ಮತ್ತು ಕ್ರಿಕೆಟ್ ಮಂಡಲಿಯವರು ಅಕ್ಷಯ್ ಅವರ ಆತ್ಮಕ್ಕೆ ಶಾಂತಿ ಕೊರಿದ್ದಾರೆ.

Continue Reading

ಶಿವಮೊಗ್ಗ | ಸರ್ಕಾರಿ ಮಹಿಳಾ ಕಾಲೇಜು ಕಟ್ಟಡಕ್ಕೆ ಜಾಗ ಹಸ್ತಾಂತರ

ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಶಿವಮೊಗ್ಗ ಶಾಸಕ ಎಸ್.‌ಎನ್.‌ ಚೆನ್ನಬಸಪ್ಪ ಅವರು ವಿಷಯ ಪ್ರಸ್ತಾಪಿಸಿ ನಮ್ಮ ಮನವಿ ಮೇರೆಗೆ ನೀವು ಸ್ಥಳ ಪರಿಶೀಲನೆ ಮಾಡಿ ಇಲಾಖೆಗೆ ಪತ್ರ ಬರೆದಿದ್ದೀರಿ. ಆದರೆ ಈವರೆಗೆ ಆದೇಶವಾಗಿಲ್ಲ ಎಂದು ವಿಷಯ ಪ್ರಸ್ತಾಪ ಮಾಡಿದ್ದರು. ಸಭೆಯಲ್ಲಿಯೂ ತಮ್ಮ ಇಲಾಖೆ ಆಯುಕ್ತರೊಂದಿಗೆ ದೂರುವಾಣಿ ಮೂಲಕ ಮಾತನಾಡಿದ ಸಚಿವ ಮಧುಬಂಗಾರಪ್ಪ ಅವರು, ಕೂಡಲೇ ಆದೇಶ ಮಾಡುವಂತೆ ಸೂಚಿಸಿದ್ದರು. ಈ ಬಗ್ಗೆ ಪತ್ರ ವ್ಯವಹಾರ ಮೊದಲೇ ಆಗಿದ್ದರಿಂದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಶುಕ್ರವಾರವೇ ಆದೇಶ […]

Continue Reading