ಸೊರಬ ಮೆಸ್ಕಾಂ ಸಹಾಯಕ ಇಂಜಿನಿಯರ್ ಸಸ್ಪೆಂಡ್..!

ಇದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕೆ.ಡಿ.ಪಿ ಸಭೆಯಲ್ಲೂ ಸಹ ಗ್ರಾಹಕರ ವಿದ್ಯುತ್ ಸಂಪರ್ಕಿತ ದೂರುಗಳ ಬಗ್ಗೆ ಕರೆ ಅವರು ಫೋನ್ ಸ್ವೀಕರಿಸುತ್ತಾರೆ ಎಂದು ಗ್ರಾಹಕರು ಸಚಿವರಿಗೆ ನೇರವಾಗಿ ದೂರು ನೀಡಿದ್ದರು . ಕಾಮಗಾರಿ ನಿರ್ಲಕ್ಷ್ಯ ಮತ್ತು ಸುಳ್ಳು ಮಾಹಿತಿ ನೀಡಿದ ಆರೋಪಇತ್ತೀಚೆಗೆ ಬೀಸಿದ ಭಾರಿ ಗಾಳಿ ಮತ್ತು ಮಳೆಗೆ ಉಳವಿ ಶಾಖಾ ಸ್ಥಳಕ್ಕೆ 25 ವಿದ್ಯುತ್ ಕಂಬಗಳು ನೆಲಸಮಗೊಂಡು ವಿದ್ಯುತ್ ಸರಬರಾಜು ಸಂಪೂರ್ಣ ವ್ಯತ್ಯಯವಾಗಿತ್ತು . ಇಂತಹ ತುರ್ತು ಪರಿಸ್ಥಿತಿಯಲ್ಲಿ ಸ್ಥಳಕ್ಕೆ ಭೇಟಿ ನೀಡಿ […]

Continue Reading

ಶಿವಮೊಗ್ಗ ಉಪ ವಿಭಾಗಕ್ಕೆ ಎಎಸ್‌ಪಿ ಡಾ. ಬೆನಕ ಪ್ರಸಾದ್ ವರ್ಗಾವಣೆ

2022ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಡಾ!!. ಬೆನಕ ಪ್ರಸಾದ್ ಅವರು ಇನ್ಮುಂದೆ ಮುಂದಿನ ಆದೇಶದವರೆಗೆ ಶಿವಮೊಗ್ಗ (ಎ) ಉಪ ವಿಭಾಗದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯನ್ನು ಹೊರಲಿದ್ದಾರೆ. ಇದೇ ವೇಳೆ, ಪ್ರಸ್ತುತ ಶಿವಮೊಗ್ಗ ಉಪ ವಿಭಾಗದ ಡಿವೈಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಾಬು ಆಂಜನಪ್ಪ ಅವರನ್ನು ಸರ್ಕಾರ ದಿಢೀರನೆ ವರ್ಗಾವಣೆಗೊಳಿಸಿದೆ. ಆದರೆ ಅವರಿಗೆ ಯಾವುದೇ ನೂತನ ಹುದ್ದೆ ಅಥವಾ ಕರ್ತವ್ಯದ ಸ್ಥಳವನ್ನು ಇಲಾಖೆ ಇನ್ನು ನಿಗದಿಪಡಿಸಿಲ್ಲ.

Continue Reading

ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ವಿರುದ್ಧ ರಾಹುಲ್ ಗಾಂಧಿಯವರ ಅಸಂಬದ್ಧ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಸಂಸದ ಬಿ.ವೈ.ರಾಘವೇಂದ್ರ

“ವಿದೇಶಿ ನೆಲದಲ್ಲಿ ಭಾರತವನ್ನು ಪದೇ ಪದೇ ಅವಮಾನಿಸುವ ರಾಹುಲ್ ಗಾಂಧಿಯವರಿಗೆ, ದೇಶಭಕ್ತಿ ಅಥವಾ ಪ್ರಜಾಪ್ರಭುತ್ವದ ಬಗ್ಗೆ ಯಾರಿಗೂ ಉಪನ್ಯಾಸ ನೀಡುವ ನೈತಿಕ ಅಧಿಕಾರವೇ ಉಳಿದಿಲ್ಲ. ದಶಕಗಳಿಂದ ಸಂವಿಧಾನವನ್ನು ಯಾರು ದುರ್ಬಲಗೊಳಿಸಿದ್ದಾರೆಂದು ದೇಶದ ಜನರಿಗೆ ಚೆನ್ನಾಗಿ ತಿಳಿದಿದೆ. ಕಳೆದ ಹತ್ತು ವರ್ಷಗಳಿಂದ ಅದರ ಪಾವಿತ್ರ್ಯವನ್ನು ಪುನಃಸ್ಥಾಪಿಸಲು, ಬಡವರನ್ನು ಸಬಲೀಕರಣಗೊಳಿಸಲು ಮತ್ತು ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಕನಸನ್ನು ನನಸು ಮಾಡಲು ಅವಿಶ್ರಾಂತವಾಗಿ ಶ್ರಮಿಸಿದ ನಾಯಕತ್ವವನ್ನು ಅವರು ಗುರುತಿಸಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಮಾನ್ಯ ಶ್ರೀ ನರೇಂದ್ರ […]

Continue Reading

ಶಿವಮೊಗ್ಗ | ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹಿಸಿ ನಡೆಸುತ್ತಿರುವ ವಕೀಲರ ಸಂಘದ ಪ್ರತಿಭಟನೆಗೆ ಕರವೇ,ಸ್ವಾಭಿಮಾನಿ ಬಣ ಬೆಂಬಲ

ಹೀಗಾಗಿಯೇ ಇದರ ಅನಾನುಕೂಲತೆಗಳನ್ನು ಮನನ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಧರಣಿಗೆ ಬೆಂಬಲಿಸಿದೆ ಇದರ ಗಂಭೀರತೆ ರಾಜ್ಯ ಸರ್ಕಾರ ಗೊತ್ತು ಮಾಡಿಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಈ ಪತ್ರ ನಡೆಯ ವಿರುದ್ದ ಭಾರಿ ಪ್ರತಿಭಟನೆಗೆ ಕರವೇ ಸ್ವಾಭಿಮಾನಿ ಬಣ ಮುಂದಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತದೆ ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಮೂಲಕ ನ್ಯಾಯವಾದಿಗಳ ಹೋರಾಟಕ್ಕೆ ಬೆಂಬಲಿಸಿದೆ.

Continue Reading

ಸೊರಬ | ಗ್ರಾಮ‌ಲೆಕ್ಕಿಗ ಆತ್ಮಹತ್ಯೆ..!

ತನ್ನ ಮಗನ ಸಾವಿನ ಕುರಿತು ಅನುಮಾನವಿದೆ ಎಂದು ಕರಿಬಸವರಾಜ್ ತಂದೆ ಬಸವರಾಜ್ ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Continue Reading

3 ವರ್ಷದ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ದಿನಾಂಕ: 01.07.2026 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 15 ರಿಂದ 23 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ರಿಂದ 25 ವರ್ಷಗಳ ವಯೋಮಿತಿ ಇರಬೇಕು. ಲಭ್ಯವಿರುವ ಸಂಸ್ಥೆಗಳು ಮತ್ತು ಸೀಟುಗಳ ವಿವರ: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) – 22 ಸೀಟುಗಳುಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 12 ಸೀಟುಗಳುಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ಆಂಧ್ರಪ್ರದೇಶ) – 03 ಸೀಟುಗಳುಭಾರತೀಯ […]

Continue Reading

ಶಿವಮೊಗ್ಗ | ನವಜಾತ ಶಿಶು ಪತ್ತೆ

ಕೂಡಲೇ ಸ್ಥಳಕ್ಕೆ ಬಂದ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮತ್ತು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಶಿಶುವಿನ ಆರೈಕೆ ಮಾಡಿ ಆಂಬುಲೆನ್ಸ್‌ನಲ್ಲಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಬಗ್ಗೆ ಕರೆ ಬಂದ ಕೂಡಲೇ ಆರೋಗ್ಯ ಇಲಾಖೆ ಸಿಬ್ಬಂದಿ ಕಳುಹಿಸಿ, ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಕಂಡು ಬಂದಿದ್ದರಿಂದ ಶಿವಮೊಗ್ಗ ಮೆಗ್ಗಾನ್ […]

Continue Reading

ಶಿವಮೊಗ್ಗ | ಸೈಬರ್ ವಂಚನೆಗೆಗೊಳಗಾದ ಮಹಿಳಾ ಅಧಿಕಾರಿ

ಕೆಲವೇ ಹೊತ್ತಿಗೆ ಮೊಬೈಲ್ ಅನ್ನು ಹ್ಯಾಕ್ ಮಾಡಲಾಗಿದೆ.ಹ್ಯಾಕ್ ಮಾಡಿದ ಆ್ಯಪ್ ಮೂಲಕ ದೂರುದಾರರು ಶಿವಮೊಗ್ಗದ ಸಿ.ಇ.ಎನ್.‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. https://www.facebook.com/share/v/1CsQZzwiaE

Continue Reading

ಶಿವಮೊಗ್ಗ | ನೀರಿನಲ್ಲಿ ಮುಳುಗಿ ಬಾಲಕ ದುರ್ಮರಣ

ವಿಷಯ ತಿಳಿದ ತಕ್ಷಣ ಸ್ಥಳೀಯ ಮೀನುಗಾರರು ನದಿಗೆ ಇಳಿದು , ಯುವಕನನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ. ಸದ್ಯ ಈ ಸಂಬಂಧ ದೊಡ್ಡಪೇಟೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Continue Reading