ಶಿವಮೊಗ್ಗ | ವಿದ್ಯಾರ್ಥಿಗಳೇ, ಶಾಲಾ ಪ್ರಾರಂಭವಾದ ದಿನದಿಂದ ಕೇಸರಿ ಶಾಲು ಹಾಕಿಕೊಂಡು ಬನ್ನಿ ; ನಿಮ್ಮೊಂದಿಗೆ ನಾವು ಇದ್ದೇವೆ ಭಜರಂಗದಳ ಕರೆ..!

ಎಲ್ಲಾ ಹಿಂದೂ ವಿದ್ಯಾರ್ಥಿಗಳು ಶಾಲಾ ಕಾಲೇಜು ಮೊದಲನೇ ದಿನದಿಂದ ಪ್ರತಿಯೊಬ್ಬರು ಕೇಸರಿ ಶಾಲನ್ನು ಹಾಕಿಕೊಂಡು ಬರಬೇಕು ನಿಮ್ಮ ಬೆಂಬಲಕ್ಕೆ ಬಜರಂಗದಳ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಹೋರಾಟವೇನೆಂದರೆ ಎಲ್ಲಾ ಹಿಂದೂ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ ಬೇಸಿಗೆ ಶಾಲೆ ಮುಗಿಸಿ ಆರಂಭಗೊಳ್ಳುತ್ತಿರುವ ಮೊದಲನೇ ದಿನ ಕೇಸರಿ ಶಾಲನ್ನ ಹಾಕಿಕೊಂಡು ಬರುವಂತೆ ರಾಜೇಶ್ ಗೌಡ ಕರೆ ನೀಡಿದ್ದಾರೆ. ಶಾಲ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಕಲ್ಪಿಸಿ, ಕೇಸರಿ ಶಾಲು ಪೇಟಗೆ ನಿಷೇಧಿಸಿದ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಈ ಕರೆ ಶಿಕ್ಷಣ ಇಲಾಖೆಗೆ […]

Continue Reading

ಶಿವಮೊಗ್ಗ | ಅಂಚೆ ಇಲಾಖೆ ; ಜೀವ ವಿಮೆ ಏಜೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಮೇ 22 ಮತ್ತು 25 ರಂದು ಬೆಳಗ್ಗೆ 11.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿಗಳು ದೂ.ಸಂ.: 9620455929 ಇವರನ್ನು ಸಂಪರ್ಕಿಸುವುದು.

Continue Reading

ಶಿವಮೊಗ್ಗ | ಈಶ್ವರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ : ಸಿ.ಜಿ. ಮಧುಸೂದನ್ ಅಗ್ರಹ..!

ಈ ದೇಶದ ಸಂವಿಧಾನದಲ್ಲಿ ಎಲ್ಲಾ ಧರ್ಮ, ಮತದವರಿಗೂ ಸಮಾನ ಅವಕಾಶಗಳನ್ನು ಕೊಡಲಾಗಿದೆ ಎನ್ನುವುದನ್ನೇ ಅವರು ಮರೆತಿದ್ದಾರೆ. ಅಲ್ಪಸಂಖ್ಯಾತರನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಾ ಬಂದಿರುವ ಈಶ್ವರಪ್ಪನವರ ಶಿಕ್ಷಣ ಸಂಸ್ಥೆಯ ಮರ್ಯಾದೆಯನ್ನು ಉಳಿಸಿದ್ದು, ಅದೇ ಅಲ್ಪಸಂಖ್ಯಾತ ಸಮುದಾಯದ ಓರ್ವ ವಿದ್ಯಾರ್ಥಿನಿ ಎನ್ನುವುದನ್ನು ಮರೆತಿದಿದ್ದಾರೆ ಎಂದು ಟೀಕಿಸಿದ್ದಾರೆ. ಶಿಕ್ಷಣ ಸಂಸ್ಥೆಗಳು ಸರ್ವ ಜನಾಂಗದ ಶಾಂತಿಯ ತೋಟ. ಆದರೆ, ಅಲ್ಲಿ ಹಿಜಾಬ್ ಎಂದು ಹೇಳುತ್ತಾ ಈಶ್ವರಪ್ಪ ಗೊಂದಲ ಸೃಷ್ಟಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಕ್ಷಣ ಸಂಸ್ಥೆಗಳನ್ನು ನಿಜಾರ್ಥದಲ್ಲಿ ಸರ್ವ […]

Continue Reading

ಶಿವಮೊಗ್ಗ | NEET ವೈದ್ಯಕೀಯ 2026 ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ NSUI ಪ್ರತಿಭಟನೆ

ಆದರೆ ಇಂದು ಅದೇ ವ್ಯವಸ್ಥೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು, coaching mafia, ಪರೀಕ್ಷಾ ಅಕ್ರಮ ಮತ್ತು ಹಣದ ಪ್ರಭಾವದಿಂದ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಳ್ಳುತ್ತಿರುವಂತಾಗಿದೆ. 2024ರಲ್ಲಿಯೂ NEET UG ಕುರಿತು ಪ್ರಶ್ನೆ ಪತ್ರಿಕೆ ವಿವಾದ ದೇಶಾದ್ಯಂತ ಕೇಳಿಬಂದಿದ್ದರೂ ಸಹ ಈ ವಿಷಯನ್ನು ಕೇಂದ್ರ ಸರ್ಕಾರ ಮುಚ್ಚಿಹಾಕಿತು ಆದರೂ ವಿದ್ಯಾರ್ಥಿಗಳಲ್ಲಿ ಈವರಗೂ ಸಂಪೂರ್ಣ ವಿಶ್ವಾಸ ಮರುಸ್ಥಾಪನೆಯಾಗಿಲ್ಲ. ರಾಷ್ಟ್ರಮಟ್ಟದ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಬೇಜಾವಬ್ದಾರಿ ಕೇಂದ್ರ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸಿ […]

Continue Reading

ಶಿವಮೊಗ್ಗ | ಹಿಜಾಬ್ ನಿಷೇದ ಹಿಂಪಡೆದ ಕಾಂಗ್ರೆಸ್ ಸರ್ಕಾರ ; ಮುಸ್ಲಿಮರ ಸಂಘಟನಾತ್ಮಕ ಹೋರಾಟಕ್ಕೆ ಸಿಕ್ಕ ಜಯ
: ಸಯ್ಯದ್ ಮುಜಿಬುಲ್ಲ

ಸರ್ಕಾರದ ಈ ನಿರ್ಧಾರವನ್ನು ವೇದಿಕೆಯು ಸ್ವಾಗತಿಸುತ್ತದೆ ಹಾಗೂ ಸಂಘಟನೆ ಮತ್ತು ಹೋರಾಟದಿಂದ ನಮಗೆ ಸಿಗಬೇಕಾದ ಹಕ್ಕುಗಳು ಸಿಗುತ್ತವೆ ಹಾಗಾಗಿ ಮುಸ್ಲಿಂ ಸಮಾಜವು ತಮ್ಮ ಹಕ್ಕುಗಳಿಗಾಗಿ ಸಂಘಟನೆ ಮತ್ತು ಹೊರಾಟಗಳನ್ನು ಜೀವಂತವಾಗಿಡುವುದು ಅತ್ಯಾವಶ್ಯಕವಾಗಿದೆ ಎಂದು ಕ. ರಾ. ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುಸ್ಲಿಂ ಮುಖಂಡ ಸಯ್ಯದ್ ಮುಜಿಬುಲ್ಲ ತಿಳಿಸಿದ್ದಾರೆ

Continue Reading

ಶಿವಮೊಗ್ಗ | ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಪ್ರಶಸ್ತಿಯು ೨೫,೦೦೦ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅವರು ವಹಿಸಲಿದ್ದಾರೆ.

Continue Reading

ಭದ್ರಾವತಿ | ಮದುವೆ ಸಮಾರಂಭಕ್ಕೆ ಹೊರಟ ಯುವಕನಿಗೆ ಚೂರಿ ಇರಿತ

ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಕ್ಯಾಂಟೀನ್ ಒಂದರ ಮುಂಭಾಗದಲ್ಲಿ ಸಾಗುತ್ತಿದ್ದಾಗ, ಅಲ್ಲೇ ನಿಂತಿದ್ದ ಆಟೋದಲ್ಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಇವರನ್ನು ಕೂಗಿ ಕರೆದಿದ್ದಾರೆ. ಪರಿಚಯದವರೇ ಇರಬಹುದೆಂದು ಭಾವಿಸಿ ಯುವಕರು ಹತ್ತಿರ ಹೋದಾಗ, ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಗಳ ಪೈಕಿ ಒಬ್ಬ ನಿಮ್ಮನ್ನು ಇಂದು ಮುಗಿಸುತ್ತೇನೆ ಎಂದು ಕಿರುಚುತ್ತಾ ಚಾಕುವಿನಿಂದ ಪೈಜಾನ್ ಅವರ ಎದೆಯ ಬಲಬದಿಗೆ ಇರಿದಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಪೈಜಾನ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಮತ್ತೊಬ್ಬ ವ್ಯಕ್ತಿ ಕಲ್ಲಿನಿಂದ […]

Continue Reading