ಶಿವಮೊಗ್ಗ | ಸಖಿ ಕೇಂದ್ರದ ಮುಂದೆ ಗದ್ದಲ ಸೃಷ್ಟಿಸಿದ ಮಹಿಳೆ ; ಅಕ್ಕ ಪಡೆಯಿಂದ ಮಾನವೀಯ ಕಾರ್ಯ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಕ್ಕ ಪಡೆಯ ಸಿಬ್ಬಂದಿ, ಪರಿಸ್ಥಿತಿಯನ್ನು ಅತ್ಯಂತ ಸಂಯಮದಿಂದ ನಿಭಾಯಿಸಿದರು. ಮಹಿಳೆಯ ಸ್ಥಿತಿಯನ್ನು ಕಂಡು ಆಕೆಗೆ ಸಾಂತ್ವನ ಹೇಳಿದ ಪೊಲೀಸರು, ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸು, ನಿನ್ನ ಜೀವನವನ್ನು ಸರಿಪಡಿಸಿಕೊ ಎಂದು ಹಿತವಚನ ನೀಡಿದರು. ಬಳಿಕ ಮಹಿಳೆಯ ವಿಳಾಸವನ್ನು ಪಡೆದು ಅವಳ ಮನೆಗೆ ತಲುಪಿಸಿದರು.

Continue Reading

ಶಿವಮೊಗ್ಗ | ಜೆಡಿಎಸ್ ರಜತ ಮಹೋತ್ಸವ ಹಾಗೂ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಜನತಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್

ಕಾಂತರಾಜ್.ಗೋಪಿ ಮುದಲಿಯಾರ್ ಲೋಹಿತ್ ಗಗನ್.ನಿಖಿಲ್.ಪ್ರಜ್ವಲ್. ಯಶವಂತ್ ಶೆಟ್ಟಿ. ರಮೇಶ್ ನಾಯ್ಕ್. ಆಯನೂರ್ ಶಿವ ನಾಯ್ಕ್ ಸೇರಿದಂತೆ ತಂಡದ ಆಟಗಾರರು ಮತ್ತು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು

Continue Reading

ಶಿವಮೊಗ್ಗ | ತಾಯಂದಿರ ದಿನಾಚರಣೆ – ಭಾವಪೂರ್ಣ ಸಂಭ್ರಮ

ಶ್ರೀಮತಿ ಜಯಶ್ರೀ ಗಣೇಶ್ ರವರು ತಾಯಿಯ ಮಹತ್ವವನ್ನು ಸಾರುವ ಭಾವಪೂರ್ಣ ಕವನವನ್ನು ವಾಚಿಸಿದರು. ಸೇವಾದಳದ ಶ್ರೀಮತಿ ಸಾವಿತ್ರಿ ಮೇಡಂ ರವರು ಸಹ ವೇದಿಕೆಯನ್ನು ಅಲಂಕರಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು. ಕಾರ್ಯಕ್ರಮದಲ್ಲಿ ಮಾತೆಯರಿಗಾಗಿ ಹಲವು ಮನರಂಜನಾ ಆಟಗಳನ್ನು ಆಯೋಜಿಸಿ, ಸಂತೋಷದ ಕ್ಷಣಗಳನ್ನು ಎಲ್ಲರೂ ನೆನಪಿನಂಗಳದಲ್ಲಿ ಕೂಡಿಟ್ಟರು.ಇದೇ ಸಂದರ್ಭದಲ್ಲಿ “ಅಜ್ಜಿ ಮನೆ ಬೇಸಿಗೆ ಶಿಬಿರ”ದ ಮಕ್ಕಳು ಕೇವಲ ಐದು ದಿನಗಳಲ್ಲಿ ಕಲಿತ ತಮ್ಮ ಪ್ರತಿಭೆಯನ್ನು ಅದ್ಭುತವಾಗಿ ಪ್ರದರ್ಶಿಸಿದರು. ನೃತ್ಯ, ಕಥೆ, ಮಂತ್ರಘೋಷ, ಆಧ್ಯಾತ್ಮಿಕತೆ ಹಾಗೂ ಸಂಸ್ಕೃತ ಭಾಷೆಯ ಪರಿಚಯವನ್ನು ಮಕ್ಕಳು […]

Continue Reading

ಶಿವಮೊಗ್ಗ | ರೌಡಿಶೀಟರ್ ರಯೀಸ್ ಬಂಧನ

ಘಟನೆ ವೇಳೆ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಹೇಳಲಾಗಿದೆ.ಪ್ರಕರಣ ದಾಖಲಾದ ತಕ್ಷಣವೇ ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ರೌಡಿಶೀಟರ್ ಆದಿಲ್ ಅಲಿಯಾಸ್ ರಯೀಸ್ ಮತ್ತು ಆತನ ಮತ್ತೊಬ್ಬ ಸಹಚರನನ್ನು ಬಂಧಿಸಿದ್ದಾರೆ. ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಈ ಕೃತ್ಯದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Continue Reading

ಶಿವಮೊಗ್ಗ | ಪ್ರಿಯಕರನಿಂದಲೇ ಯುವತಿಯ ಖಾಸಗಿ ಫೋಟೋಗಳು ಇನ್‌ಸ್ಟಾಗ್ರಾಮ್‌ನಲ್ಲಿ ಲೀಕ್

ಈ ಮೂಲಕ ಸಾರ್ವಜನಿಕವಾಗಿ ಆಕೆಯ ತೇಜೋವಧೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕೃತ್ಯದಿಂದ ನೊಂದ ಯುವತಿಯು ಇದೀಗ ಪೊಲೀಸರ ಮೊರೆ ಹೋಗಿದ್ದು, ಆರೋಪಿಯ ವಿರುದ್ಧ ಶಿವಮೊಗ್ಗ ಸೈಬರ್ ಕ್ರೈಂ ಠಾಣೆಯಲ್ಲಿ ಅಧಿಕೃತವಾಗಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Continue Reading

ಶಿವಮೊಗ್ಗ | ಖಾಸಗಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ ₹4 ಕೋಟಿ ಅವ್ಯವಹಾರ ಆರೋಪ?

ಆಡಿಟ್ ಪ್ರಕ್ರಿಯೆ ವೇಳೆ ಕೆಲವು ಹಣಕಾಸು ಎಂಟ್ರಿಗಳು, ಬ್ಯಾಂಕ್ ವ್ಯವಹಾರಗಳು ಹಾಗೂ ಬಿಲ್ಲಿಂಗ್ ದಾಖಲೆಗಳಲ್ಲಿ ಅಸಮಾನತೆ ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ಆಳವಾದ ಪರಿಶೀಲನೆ ಆರಂಭಿಸಿತು. ಈ ವೇಳೆ ಕೋಟ್ಯಂತರ ರೂಪಾಯಿ ವ್ಯತ್ಯಾಸ ಪತ್ತೆಯಾಗಿದ್ದು, ಆಡಳಿತ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.ಘಟನೆ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಆಡಳಿತ ಮಂಡಳಿ ತುರ್ತು ಸಭೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಜೊತೆಗೆ ಸೈಬರ್ ತಜ್ಞರ ಸಹಾಯದಿಂದ ಡಿಲೀಟ್ ಮಾಡಲಾದ ಡಾಟಾ ಮರುಪಡೆಯುವ […]

Continue Reading

ಶಿವಮೊಗ್ಗ | ಪೊಕ್ಸೊ ಪ್ರಕರಣ : ಯುವಕನಿಗೆ 20 ವರ್ಷ ಜೈಲು, ₹2.50 ಲಕ್ಷ ದಂಡ

ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ. ₹2,50,000 ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹2,25,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading