ಶಿವಮೊಗ್ಗ | ಅಭಿವೃದ್ಧಿ ಮಂತ್ರಕ್ಕೆ ಜನರ ಭರ್ಜರಿ ಬೆಂಬಲ ; ಪ್ರಜಾಪ್ರಭುತ್ವದ ವಿಜಯ : ಸಂಸದ ಬಿ. ವೈ. ಆರ್

ಈ ಗೆಲುವು ಮುಂಬರುವ ದಿನಗಳಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ನಮಗೆ ಹೊಸ ಸ್ಫೂರ್ತಿಯನ್ನು ನೀಡಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಭಾರತಕ್ಕೆ ಈ ಫಲಿತಾಂಶವು ಹೊಸ ಚೈತನ್ಯ ತುಂಬಿದೆ ಎಂದರು. ಈ ಸಂಭ್ರಮದಲ್ಲಿ ಜಿಲ್ಲಾ ಅಧ್ಯಕ್ಷರು ಜಗದೀಶ್, ಶಿವಮೊಗ್ಗ ನಗರದ ಶಾಸಕರಾದ ಎಸ್. ಏನ್. ಚೆನ್ನಬಸಪ್ಪ ಸೇರಿದಂತ ಪ್ರಮುಖ ಜನಪ್ರತಿನಿಧಿಗಳು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕೈಬಿಡಿ : APCR ಆಗ್ರಹ

ಈ ಯೋಜನೆಯಡಿ ಸುಮಾರು ೧,೨೦೦ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು ಅದರಲ್ಲಿ ೪೮೫ ಎಕರೆ ಗೋಮಾಳ ಮತ್ತು ೯೦೦ ಎಕರೆಗೂ ಅಧಿಕ ದಟ್ಟ ಅರಣ್ಯ ಹಾಗೂ ಕಂದಾಯ ಭೂಮಿ ಒಳಗೊಂಡಿದೆ ಎಂದು ತಿಳಿದುಬಂದಿದೆ. ಈಗಾಗಲೇ ಸರ್ವೆ ನಂಬರ್ ೧೦೪, ೯೪, ೮೦, ೮೨ ಸೇರಿದಂತೆ ಹತ್ತಾರು ಜಮೀನುಗಳ ವಿವರಗಳನ್ನು ತಾಲೂಕು ಆಡಳಿತವು ಜಿಲ್ಲಾಧಿಕಾರಿಗಳ ಕಚೇರಿಗೆ ರವಾನಿಸಿರುವುದು ಯೋಜನೆ ಬಗೆಗೆ ಇನ್ನಷ್ಟು ಗುಮಾನಿಯನ್ನು ಎತ್ತಿ ತೋರಿಸುತ್ತಿದೆ. ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯ ಹಾಗೂ ಶರಾವತಿ ಹಿನ್ನೀರಿನ ವ್ಯಾಪ್ತಿಯಲ್ಲಿ ಅಣು […]

Continue Reading

ಶಿವಮೊಗ್ಗ | ನಾಪತ್ತೆಯಾಗಿದ್ದ ಅಡಿಕೆ ತುಂಬಿದ್ದ ಲಾರಿ ಮಾಲು ಸಹಿತ ಪತ್ತೆ

ಮುಹಿಬುಲ್ಲಾ ಮಾ. ೨೬ ರಂದು ರಾತ್ರಿ ೧೧ ಗಂಟೆಗೆ ಅಡಿಕೆ ತುಂಬಿದ ಲಾರಿಯನ್ನು ಬೆಂಗಳೂರು ಕಡೆಗೆ ಹೋಗಲು ಶಿವಮೊಗ್ಗದಿಂದ ಹೊರಟಿದ್ದನು. ನಂತರ ಈ ಲಾರಿ ಯಶವಂತಪುರಕ್ಕೆ ಹೋಗಿರಲಿಲ್ಲ. ಹುಡುಕಾಡಿದಾಗ ಚಾಲಕ ಮುಹಿಬುಲ್ಲಾ ಮಾರನೆಯ ದಿನ ಶಿವಮೊಗ್ಗದಲ್ಲಿ ಸಿಕ್ಕಿದ್ದು ವಿಚಾರಿಸಲಾಗಿ ಶಿವಮೊಗ್ಗ ವಾಸಿ ಮೊಹಮದ್ ಗೌಸ್ ಮತ್ತು ನೌಶದ್ ತನ್ನ ಜೊತೆ ಲಾರಿಯಲ್ಲಿ ಬಂದು ಹೊಳೆಹೊನ್ನೂರು ಕೈಮರ ಬಳಿ ಪೆಟ್ರೋಲ್ ಬಂಕ್ ಹತ್ತಿರ ರಾತ್ರಿ ೧೨.೨೦ ಗಂಟೆ ವೇಳೆ ಲಾರಿಯಲ್ಲಿದ್ದ ಅಡಿಕೆಯನ್ನು ಮೂವರೂ ಸೇರಿ ಮಾರಾಟ ಮಾಡೋಣ. ಇದರಿಂದ […]

Continue Reading

ಶಿವಮೊಗ್ಗ | ನಾಳೆ ನೀಟ್ ಪರೀಕ್ಷೆ ; ಜಿಲ್ಲಾಡಳಿತದಿಂದ ಬಿಗಿ ಕ್ರಮ : ಹೇಮಂತ್. ಎನ್

ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ […]

Continue Reading

ಶಿವಮೊಗ್ಗ | ಪ್ರಸಿದ್ಧ ಡಯಾನ ಬುಕ್ ಗ್ಯಾಲರಿಯ ಮಾಲೀಕರಾದ ಈಶ್ವರ್ ಮತ್ತು ಸುಮಂಗಲ ದಂಪತಿಗಳ ದ್ವಿತೀಯ ಪುತ್ರಿ ಅಮಿತಾ ಈಶ್ವರ್ ವಿವಾಹಕ್ಕೆ ಗಣ್ಯಾತಿ ಗಣ್ಯರಿಂದ ಶುಭಾಶಯ

ಪತ್ರಕರ್ತರಾದ ವೈದ್ಯರು, ಟೆಲಿಕ್ಸ್ ರವಿಕುಮಾರ್, ಕಾಂಗ್ರೆಸ್ ಮುಖಂಡರಾದ ವೈ. ಎಚ್. ನಾಗರಾಜ್ ಹಾಗೂ ಹಲವಾರು ಗಣ್ಯರು ನವ ಜೋಡಿಗಳಿಗೆ ಶುಭ ಕೋರಿದರು.

Continue Reading

ಮನೆಯವರೆಲ್ಲರೂ ಪ್ರಯಾಣಕ್ಕೆ ಹೊರಟಿದ್ದೀರಾ? ಮನೆಯ ಸುರಕ್ಷತೆಯ ಚಿಂತೆ ಬಿಡಿ! : ಎಸ್ಪಿ ನಿಖಿಲ್

ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು. ಮತ್ತು ಪೊಲೀಸರ ಎಲ್‍ಹೆಚ್‍ಬಿಎಸ್‍ಗೆ ಸಹಕಾರ ನೀಡಬೇಕು ಎಂದು ಎಸ್ಪಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದಕದ್ರವ್ಯ ಗಾಂಜಾ ವಿರುದ್ಧ 1-1-2026ರಿಂದ ಮಾದಕ ದ್ರವ್ಯ ಸೇವೆನೆ 266 ಪ್ರಕರಣ ದಾಖಲಿಸಲಾಗಿದೆ. 290 ಆರೋಪಿತರನ್ನು ಬಂಧಿಸಲಾಗಿದೆ. 18 ಪ್ರಕರಣಗಳಲ್ಲಿ 40 ಆರೋಪಿತರನ್ನು ಬಂಧಿಸಿ, ಅವರಿಂದ ಮಾದಕದ್ರವ್ಯ ಅಮಾನತುಪಡಿಸಲಾಗಿದೆ. ಒಟ್ಟು 280 ಪ್ರಕರಣಗಳಲ್ಲಿ 330 ಜನ ಆರೋಪಿತರನ್ನು ಬಂಧಿಸಿ, 30 ಕೆ.ಜಿ. ಗಾಂಜಾ ಅಮಾನತುಪಡಿಸಿ 125 ಗ್ರಾಂ ಎಂಡಿಎಂ ಸೇರಿದಂತೆ 27,37,000 ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ […]

Continue Reading

ಹೊಸನಗರ | ದುಶ್ಚಟಗಳಿಗೆ ಬಲಿಯಾಗಿ, ಬಂಗಾರದಂತಹ ಬದುಕನ್ನು ಹಾಳು ಮಾಡಿಕೊಳ್ಳಬೇಡಿ : ನಾಗೇಶ್ ಬಿದರಗೋಡು ವಿಷಾದ

ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಮಾತನಾಡಿ , “ಅತಿವೇಗದ ಬದುಕಿಗೆ ಕಡಿವಾಣ ಬೇಕು, ನೆಮ್ಮದಿಯುತವಾದ ಬದುಕು ನಮ್ಮದಾಗಬೇಕೇ ಹೊರತೂ ಹಣದ ಹಿಂದೆ ಓಡುವ ಬದುಕು ನಮ್ಮದಾಗರಬಾರದು” ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರ ಅಶ್ವಿನಿ ಕುಮಾರ್ ಮಾತನಾಡಿ , ಕಾಲೇಜಿನಲ್ಲಿ ಓದು ಬರೆಹ ಅಂಕದ ಜೊತೆಗೆ ಕೌಶಲವನ್ನು ಬೆಳೆಸಿಕೊಳ್ಳಬೇಕು, ಅಂಕಗಳಿಗೆ ಎಷ್ಟು ಮುಖ್ಯವೋ ಕೌಶಲವೂ ಅಷ್ಟೇ ಮುಖ್ಯ, […]

Continue Reading

ಶಿಕಾರಿಪುರ | ಅಡಿಕೆ ಕಳ್ಳತನ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಶಿಕಾರಿಪುರ ಇನ್ಸ್‌ಪೆಕ್ಟರ್‌ ಸಂತೋಷ್‌ ಎಂ.ಪಾಟೀಲ್‌, ಶಿರಾಳಕೊಪ್ಪ ಪಿಎಸ್ಐ ಪ್ರಶಾಂತ ಕುಮಾರ ಟಿ.ಬಿ. ನೇತೃತ್ವದ ತಂಡವು ತನಿಖೆ ನಡೆಸಿತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಕಳುವಾಗಿದ್ದ ಅಡಿಕೆ ಮತ್ತು ಕೃತ್ಯಕ್ಕೆ ಬಳಸಿದ್ದ ಗೂಡ್ಸ್‌ ವಾಹನವನ್ನು ವಶಕ್ಕೆ ಪಡೆದ ಶಿರಾಳಕೊಪ್ಪ ಠಾಣೆ ಪೊಲೀಸರು. ಆರೋಪಿ 1: ಮಹಮ್ಮದ್ ಮನ್ಸೂರ್ (30), ಕುಂಬಾರ್ ಗುಂಡಿ ಕೊಪ್ಪಲು, ಶಿಕಾರಿಪುರ ಟೌನ್.ಆರೋಪಿ 2: ಷಹಾದ ಉಲ್ಲಾ (35), ಗಬ್ಬೂರು, ಶಿಕಾರಿಪುರ […]

Continue Reading

ಸಾಗರ | ಬೀಗ ಹಾಕಿದ್ದ ಮನೆಯಿಂದ 50 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಕಳ್ಳತನ

ಇಂದು ಮನೆಗೆ ಮರಳಿದ ಕುಟುಂಬಸ್ಥರಿಗೆ ಬಾಗಿಲು ಮುರಿದಿರುವುದು ಮತ್ತು ಮನೆಯೊಳಗಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದು ಕಂಡುಬಂದಿದೆ. ಕೂಡಲೇ ನಂದನ ಕುಮಾರ್ ಅವರು ಸಾಗರ ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading