ಶಿವಮೊಗ್ಗ | ಚಾಕು ತೋರಿಸಿ ದರೋಡೆ ಪ್ರಕಾರಣದ ಆರೋಪಿಗೆ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ

ಪ್ರಕರಣದ ತನಿಖೆಯನ್ನು ಆಗಿನ ಪೊಲೀಸ್ ನಿರೀಕ್ಷಕರಾದ ಸಂಜೀವ್ ಕುಮಾರ್ ಅವರು ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ಶಿವಮೊಗ್ಗದ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಮಮತಾ ಬಿ.ಎಸ್. ಅವರು ವಾದ ಮಂಡಿಸಿದರು.ವಿಚಾರಣೆ ವೇಳೆ ಆರೋಪಿ ಮೊಹಮ್ಮದ್ ನೂರುಲ್ಲಾ @ ಇಂಗ್ಲಿಷ್ ವಿರುದ್ಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲ ಅವರು ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ […]

Continue Reading

ಶಿವಮೊಗ್ಗ | ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ಸ್ನಾತಕೋತ್ತರ (M.Sc ಮತ್ತು M.A) ಪದವಿ ಪ್ರವೇಶಾತಿಯನ್ನು ಮುಂದುವರಿಸುವಂತೆ ABVP ಅಗ್ರಹ

ಪ್ರಮುಖ ಆಗ್ರಹಗಳು:• ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ M.Sc ಮತ್ತು M.A ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು.• ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೀಟುಗಳ ಸಂಖ್ಯೆಯನ್ನು ಕಡಿತಗೊಳಿಸದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು.• BCA ಶುಲ್ಕ ಪರಿಷ್ಕರಿಸಬೇಕು• UUCMS ತಂತ್ರಾಂಶ ಸರಿಪಡಿಸಬೇಕು. ಎಚ್ಚರಿಕೆ:ಒಂದು ವೇಳೆ ವಿಶ್ವವಿದ್ಯಾಲಯವು ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ತಳೆದು, ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಯನ್ನು ನೀಡದೆ ನಿರ್ಲಕ್ಷ್ಯ ವಹಿಸಿದರೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಇದನ್ನು […]

Continue Reading

ಶಿವಮೊಗ್ಗ | ಅಜ್ಜಿ ಕೊಲೆಗೈದ ಮೊಮ್ಮಗ ; ಆರೋಪಿ ಕಾಲಿಗೆ ಪೊಲೀಸರ ಗುಂಡು

ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜಪೇಯಿ ಲೇಔಟ್‌ನಲ್ಲಿ ಆರೋಪಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಸಿಪಿಐ ನೇತೃತ್ವದ ತಂಡ ಮುಂಜಾನೆ ದಾಳಿ ನಡೆಸಿತ್ತು. ಪೊಲೀಸರ ಮೇಲೆ ಹಲ್ಲೆ : ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಸಿಬ್ಬಂದಿ ಗಣೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಸ್ಥಿತಿ ಕೈಮೀರಿದ ಹಿನ್ನಲೆ ಇನ್ಸ್‌ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಶರಣಾಗದಿದ್ದಾಗ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) […]

Continue Reading

ಶಿವಮೊಗ್ಗ | ನಗರ ಹೋಬಳಿ ರೈತರಿಗೆ ಸಮರ್ಪಕ ಬೆಳೆ ವಿಮೆ ದೊರೆಯುವಂತೆ ಮನವಿ ಸಲ್ಲಿಕೆ

ಈ ಸಂದರ್ಭದಲ್ಲಿ ನಗರ ಶ್ರೀ ನೀಲಕಂಠೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ಅಧ್ಯಕ್ಷರಾದ ಸಾಧಗಲ್ ಅಂಬರೀಷ್ ಉಪಾಧ್ಯಕ್ಷರಾದ ಗೋಪಾಲ್ ಶೆಟ್ಟಿ.ನಿರ್ದೇಶಕರುಗಳಾದ ಗುರುರಾಜ್ ಭಟ್, ಗಗನ್ ಗೌಡ ಬೇಳೂರು, ಆದರ್ಶ್ ಹೆರಟೆ, ಸುವರ್ಣ ಮಧು ಭಟ್, ಮಂಜೇದ್ರಿಗೌಡ್ರು, ವಿಠಲ್ ಚಿಕ್ಕಪೇಟೆ, ವಿಶ್ವನಾಥ್ ನುಲಿಗೇರಿ, ದೇವರಾಜ್ ಚಿಕ್ಕಪೇಟೆ, ಸರೋಜ ಸತೀಶ್, ಬಸವಣ್ಣ ಅವರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಟ್ರಾಫಿಕ್ ಪೊಲೀಸರ ವಿಶೇಷ ಕಾರ್ಯಾಚರಣೆ : ನಂಬರ್ ಪ್ಲೇಟ್ ಇಲ್ಲದೆ ಸಂಚಾರ ; ಇದು ಕೊನೆಯ ಎಚ್ಚರಿಕೆ : ಎಸ್ಪಿ ನಿಖಿಲ್. ಬಿ

ಮುಂದಿನ ದಿನಗಳಲ್ಲಿಯೂ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಲಾಯಿಸುವ ಸವಾರರ ವಿರುದ್ಧ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಪೊಲೀಸ್ ಇಲಾಖೆ ತಿಳಿಸಿದೆ. ಸಾರ್ವಜನಿಕರು ಕಡ್ಡಾಯವಾಗಿ ನಿಯಮಾನುಸಾರ ನಂಬರ್ ಪ್ಲೇಟ್ ಅಳವಡಿಸಿಕೊಂಡು ಸಂಚಾರ ನಿಯಮಗಳನ್ನು ಪಾಲಿಸುವಂತೆ ಕೋರಲಾಗಿದೆ. ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, “ಇದು ಕೊನೆಯ ಎಚ್ಚರಿಕೆ. ಸದ್ಯಕ್ಕೆ ವಾಹನ ಮಾಲೀಕರಿಗೆ ದಂಡ ವಿಧಿಸಿ, ನೋಟಿಸ್ ನೀಡಿ ವಾಹನಗಳನ್ನು ಹಿಂತಿರುಗಿಸಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಇದೇ ರೀತಿಯ ಉಲ್ಲಂಘನೆ ಕಂಡುಬಂದರೆ ನೇರವಾಗಿ […]

Continue Reading

ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಕಾಯಕಲ್ಪ ಒದಗಿಸಲಿ ; ಸಂಸದ ಬಿ.ವೈ.ರಾಘವೇಂದ್ರ ಮನವಿ

ಬೆಂಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷಿಗೆ ಉತ್ತೇಜನ ಮತ್ತು ರೈತರಿಗೆ ಸಮರ್ಪಕ ನೀರಾವರಿ ಲಭ್ಯವಾಗುವ ನಿಟ್ಟಿನಲ್ಲಿ ಹಾಗೂ ಮಳೆಗಾಲಕ್ಕೂ ಮುನ್ನ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಅಗತ್ಯ ಕಾಯಕಲ್ಪ ಒದಗಿಸುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಆಧುನೀಕರಣ ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ಷೇತ್ರದ ರೈತರ ಜೀವನಾಡಿಯಂತಿರುವ ಪ್ರಮುಖ ಹಾಯ್‌ಹೊಳೆ, ಬಾರೆಹಳ್ಳ (ಪುರದಾಳ್) ಮತ್ತು […]

Continue Reading

ಹೊಸನಗರ | ಒಕ್ಕಲಿಗರ ಯುವ ವೇದಿಕೆಯ ಪೋಸ್ಟರ್ ಬಿಡುಗಡೆ

ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ನಿರ್ದೇಶಕರಾದ ಬೇಳೂರು ಗಗನ್ ಗೌಡ ಸೇರಿದಂತೆ ವಿಟ್ಟು ಹೊಸನಗರ, ಪ್ರಿಯದ್ ಮಾಸ್ತಿಕಟ್ಟೆ, ಅನುದೀಪ್ ಹೊಸನಗರ, ಆದರ್ಶ್ ಉಳಕೊಪ್ಪ, ಪೃಥ್ವಿರಾಜ್ ದೋದುರ್, ದೇವು ನಿಲ್ಸಿಕಲ್, ಸಂಕೇತ್ ಹೆಗ್ಗೆಬೈಲ್, ಧೀಮಂತ ಉಳೆಗದ್ದೆ. ದೀಕ್ಷಿತ್ ಹೆಂಡೇಗದ್ದೆ, ಪುನೀತ್ ಬೇಳೂರು, ಸಚಿನ್ ಮಾಸ್ತಿಕಟ್ಟೆ, ಸಂದೇಶ್ ನಿಲ್ಸಿಕಲ್, ನಿತಿನ್ ಕೋಟೆಕೊಪ್ಪ, ಅಭಿ ಹೆಂಡೇಗದ್ದೆ. ಪ್ರದೀಪ ಬೇಳೂರು, ಮಹೇಶ್ ಕಾರಣಗೇರಿ ಸೇರಿದಂತೆ ಅನೇಕ ಯುವಕರು ಭಾಗವಹಿಸಿದ್ದರು.

Continue Reading

ಹೊಸನಗರ | ಕೊಡಚಾದ್ರಿ ಟ್ರೆಕ್ಕಿಂಗ್‌ ; ಹೃದಯಾಘಾತದಿಂದ ಸಿನಿಮಾ ನಿರ್ಮಾಪಕ ಬಾ.ಮಾ.ಹರೀಶ್ ಪುತ್ರ ದುರ್ಮರಣ

ಅಲ್ಲಿ ಕುಸಿದು ಬಿದ್ದ ಅವರನ್ನು ಬೆಟ್ಟದಿಂದ ಕೆಳಕ್ಕೆ ತಂದು ನಗರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಂದ ಹೊಸನಗರ ತಾಲೂಕು ಆಸ್ಪತ್ರೆಗೆ ಕರೆತರುವಾಗ ಉಲ್ಲಾಸ್‌ ಸಾವನ್ನಪ್ಪಿದ್ಧಾರೆ.

Continue Reading