ಶಿವಮೊಗ್ಗ | ಕಮಲಾಕರ ಭಟ್ಟನ ಪ್ರಕರಣ ; ಇನ್ನೂ ಹಲವು ವಿಷಯಗಳು ಬೆಳಕಿಗೆ

ಬಾಡಿಗೆ ಮನೆಯಲ್ಲಿ ದಂಪತಿಯಂತೆ ವಾಸಜ್ಯೋತಿಷಿ ಕಮಲಾಕರ್ ಭಟ್ ಶಿವಮೊಗ್ಗ ನಗರದ ಪಂಪನಗರದಲ್ಲಿ ಸುಚಿತ್ರಾ ಜೊತೆ ಬಾಡಿಗೆ ಮನೆಯನ್ನು ಮಾಡಿಕೊಂಡು ವಾಸವಾಗಿದ್ದನು. ಕಳೆದ ಹಲವು ತಿಂಗಳಿನಿಂದ ಈ ಮನೆ ಅವರಿಬ್ಬರ ಐಷಾರಾಮಿ ಜೀವನಕ್ಕೆ ಸಾಕ್ಷಿಯಾಗಿತ್ತು ಎನ್ನಲಾಗುತ್ತಿದೆ. ಪಂಪನಗರದ ಈ ಮನೆಯಲ್ಲಿ ಸುಚಿತ್ರಾ ಮತ್ತು ಕಮಲಾಕರ್ ಭಟ್ ಪತಿ–ಪತ್ನಿಯರಂತೆ ವಾಸವಾಗಿದ್ದರು. ಐಷಾರಾಮಿ ಗಿಫ್ಟ್ ಕೊಡಿಸಿದ್ದ ಗುರೂಜಿ ಸುಚಿತ್ರಾಳ ಮೇಲೆ ಅಪಾರ ಪ್ರೀತಿ ಹಾಗೂ ನಂಬಿಕೆ ಹೊಂದಿದ್ದ ಜ್ಯೋತಿಷಿ ಕಮಲಾಕರ್ ಭಟ್, ಆಕೆಗೆ ಹಲವು ದುಬಾರಿ ಉಡುಗೊರೆಗಳನ್ನು ನೀಡಿದ್ದಾನೆ. ಕಾರು, ಎನ್‌ಫೀಲ್ಡ್ […]

Continue Reading

ಶಿವಮೊಗ್ಗದ ಸೇಲ್ಸ್‌ಮನ್‌ಗೆ 53 ಲಕ್ಷ ರೂ. ಸೈಬರ್ ವಂಚನೆ

ತೆರಿಗೆ ಹಾಗೂ ಪೆನಾಲ್ಟಿ ಹೆಸರಿನಲ್ಲಿ ಮತ್ತೆ ಹಣ ಹಾಕಿಸಿಕೊಂಡ ಆರೋಪಿಗಳು ಈ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದರು. ಇತ್ತ ಸೇಲ್ಸ್‌ಮನ್ ಹಣ ವಾಪಸ್ ಬರಬಹುದು ಎಂದು ಕಾಯುತ್ತಿದ್ದರೂ ಬಾರದಿದ್ದಾಗ ತಾನು ವಂಚನೆಗೆ ಒಳಗಾಗಿರುವುದು ತಡವಾಗಿ ಅರಿವಿಗೆ ಬಂದಿದೆ. ಘಟನೆ ಸಂಬಂಧ ಸೆಲ್ಸ್‌ಮನ್ ಶಿವಮೊಗ್ಗದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.

Continue Reading

ಶಿವಮೊಗ್ಗ | ತೀರ್ಥಹಳ್ಳಿ ಎಪಿಎಂಸಿಯಲ್ಲಿ ನೂತನ ಡಿಸಿಸಿ ಬ್ಯಾಂಕ್ ಶಾಖೆ ಲೋಕಾರ್ಪಣೆ

ಡಿಸಿಸಿ ನಿರ್ದೇಶಕ ಬಸವಾನಿ ವಿಜಯದೇವ್,ಡಿ.ಸಿ.ಸಿ.ಬ್ಯಾಂಕ್ ನ ಜಿಲ್ಲಾ ಹಾಗೂ ತಾಲೂಕಿನ ನಿರ್ದೇಶಕರು,ಪ.ಪಂ.ಅಧ್ಯಕ್ಷ ರತ್ನಾಕರ್ ಶೆಟ್ಟಿ,ಸಂವೃದ್ಧಿ ಸಹಕಾರಿ ಸಂಸ್ಥೆ ಅಧ್ಯಕ್ಷೆ ರೇವತಿ ಅನಂತಮೂರ್ತಿ ಮುಂತಾದವರಿದ್ದರು.

Continue Reading

ಶಿವಮೊಗ್ಗ | ಕಾಂಗ್ರೆಸ್​ ಎಂದರೆ ಕಲೆಕ್ಷನ್,​ ಕರಪ್ಷನ್,​ ಕಮಿಷನ್​ ; ಡಾ. ಧನಂಜಯ್ ಸರ್ಜಿ ತೀವ್ರ ಆಕ್ರೋಶ..!

ಮಾತನಾಡಿದ ಶಾಸಕ ಎಸ್​ ಎನ್​ ಚೆನ್ನಬಸಪ್ಪ, ಕಾಂಗ್ರೆಸ್‌ನ ದಾಖಲಾತಿ ರಾಜಕಾರಣವನ್ನು ಪ್ರಶ್ನಿಸಿದರು. ಹಿಂದೆ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಪೇಸಿಎಂ ಎಂದು ಆರೋಪ ಮಾಡಿದಾಗ ಇವರು ಯಾವ ದಾಖಲೆ ನೀಡಿದ್ದರು? ಈಶ್ವರಪ್ಪನವರ ವಿರುದ್ಧ ಆರೋಪ ಮಾಡಿದಾಗ ಅವರು ರಾಜೀನಾಮೆ ನೀಡಿದರಲ್ಲಾ, ಆಗ ಇವರು ಸಾಕ್ಷಿ ಕೇಳಿದ್ದರಾ? ಈಗ ನಮ್ಮ ಸರದಿ ಬಂದಾಗ ಇವರಿಗೆ ದಾಖಲಾತಿ ನೆನಪಾಗುತ್ತಿದೆಯೇ? ಎಂದು ಪ್ರಶ್ನಿಸಿದರು. ಗಾಂಧೀಜಿಯವರ ತತ್ವಗಳನ್ನು ಕಾಂಗ್ರೆಸ್ ದಿನನಿತ್ಯ ಕಗ್ಗೊಲೆ ಮಾಡುತ್ತಿದೆ ಎಂದು ದೂರಿದರು. ಗಾಂಧೀಜಿಯವರು ಅಂದೇ ಕಾಂಗ್ರೆಸ್ ಅನ್ನು ವಿಸರ್ಜಿಸಿ […]

Continue Reading

ಶಿವಮೊಗ್ಗ | ಜೈಲಿನಲ್ಲಿ ರಂಗಾಯಣದಿಂದ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನ

ರಂಗಾಯಣದ ಆಡಳಿತಾಧಿಕಾರಿ ಶೈಲಜಾ ಎ ಸಿ ಮಾತನಾಡಿ, ರಂಗಾಯಣದ ವತಿಯಿಂದ ಪ್ರತಿ ವರ್ಷ ಆಯ್ದ ಮೂರು ನಾಟಕಗಳನ್ನು ರಾಜ್ಯದ ವಿವಿಧ ಭಾಗದಲ್ಲಿ ಪ್ರದರ್ಶಿಸಲಾಗುತ್ತದೆ. ಈ ವರ್ಷ ನನ್ನೊಳಗೊಬ್ಬ ಗಾಂಧಿ ನಾಟಕವನ್ನು ರಂಗಕರ್ಮಿ ಚಿದಂಬರರಾವ್ ಜಂಬೆ ನಿರ್ದೇಶನದಲ್ಲಿ ರೆಪರ್ಟರಿ ಕಲಾವಿದರು ಅಭಿನಯಿಸುತ್ತಿದ್ದು, 3೦ನೇ ಪ್ರದರ್ಶನವನ್ನು ಕೇಂದ್ರ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗಾಯಣ ವತಿಯಿಂದ ಜೈಲಿನ ಬಂಧಿವಾಸಿಗಳಿಗೆ ನಾಟಕ ತರಬೇತಿ ನೀಡಿ ಪ್ರದರ್ಶನ ಏರ್ಪಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ […]

Continue Reading

ಶಿವಮೊಗ್ಗ | ಕರವೇ ಜನಮನ ರಾಜ್ಯ ಸಂಘಟನೆಯ ಪದವಿ ಪ್ರಧಾನ ಪತ್ರ ವಿತರಣೆ

ಈ ಸಭೆಯಲ್ಲಿ ಇನ್ನಿತರ ಸದಸ್ಯರುಗಳಾದ ಮೈಕಲ್ ಮುರುಗನ್, ಪ್ರತಾಪ್,ರಂಜಿತ್ ಗಾಯಕ್ವಾಡ್, ರಾಮು ವಿ,ಲಕ್ಷ್ಮೀಶ ಡಿ ಆರ್, ಹರ್ಷಿತ್ ಭಾರದ್ವಾಜ್, ಶ್ರೀನಿವಾಸ್, ಮತ್ತಿತರರು ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಸಂಘಟನೆಯ ವಿಷಯದಲ್ಲಿ ಅವಿರತ ಪ್ರಯತ್ನಿಸಿದ ಶ್ರೀ ಮತಿ ವೀಣಾ ಹೆಚ್ ರವರನ್ನು ಸನ್ಮಾನಿಸಲಾಯಿತು. ಶಿವಮೊಗ್ಗ ತಾಲೂಕು ವಿವಿಧ ಜಿಲ್ಲೆಯ ರಾಜ್ಯ ಸಂಘಟನೆಯ ಸಂಘಟಿತರಾಗಲು ಸಂಪರ್ಕಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ,ಮಾಲತೇಶ್ ಶಿವಮೊಗ್ಗ 9901826004

Continue Reading

ಶಿವಮೊಗ್ಗ | ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ

ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕಿರಣ್‌ ಕುಮಾರ್‌ ಹೆಚ್‌.ಎಸ್‌ ಮಾತನಾಡಿ, ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕನ್ನಡಿಗರನ್ನು ಅಪಮಾನ ಮಾಡುವ ಪ್ರವೃತ್ತಿ ಬೆಳೆಸಿಕೊಂಡು ಹೋಗುತ್ತಿದೆ. ನಮ್ಮ ಮಾತೃಭಾಷೆಯಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯುವ ಹಕ್ಕನ್ನು ಕೇಂದ್ರ ಸರ್ಕಾರವೇ ಕಿತ್ತುಕೊಳ್ಳುತ್ತಿದೆ ಎಂದರು. ಇನ್ನು ರಾಜ್ಯದಿಂದ ಕೇಂದ್ರಕ್ಕೆ ಆಯ್ಕೆಯಾಗಿರುವ ಹೋಗಿರುವ ಕನ್ನಡಿಗರ ಸಂಸದರು ಈ ಬಗ್ಗೆ ಕೇಂದ್ರ ಸರ್ಕಾರದ ಬಳಿ ದ್ವನಿ ಎತ್ತುತ್ತಿಲ್ಲ. ಕಣ್ಣು ಮುಚ್ಚಿಕೊಂಡು ಕುಳಿತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ಕುರಿತು ತುಟಿ […]

Continue Reading

ಶಿವಮೊಗ್ಗ | ಕಾರ್ಮಿಕ, ರೈತ ಸಂಘಟನೆಗಳಿಂದ ಅಖಿಲ ಭಾರತ ಸಾರ್ವತ್ರಿಕ‌ ಮುಷ್ಕರ ಫೆ. 12 ಕ್ಕೆ

4 ಲೇಬರ್ ಕೋಡ್ ರದ್ದುಗೊಳಿಸಿ. ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಿ. • ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಎ.ಪಿ.ಎಂ.ಸಿ, ಜಾನುವಾರು ಸಂರ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.ವಿದ್ಯುತ್‌ಚ್ಛಕ್ತಿ ಖಾಸಗೀಕರಣ ಮಾಡಬಾರದು.ವಿಮಾ ತಿದ್ದುಪಡಿ ಕಾಯ್ದೆ, ಶಾಂತಿ ಕಾಯ್ದೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟೀಫಿಕೇಷನ್‌ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಸಬೇಕು. 2025 […]

Continue Reading

ಶಿವಮೊಗ್ಗ | ಲಿಫ್ಟ್ ಕೆಟ್ಟು ನಿಂತು ವರ್ಷವಾದರೂ ರಿಪೇರಿ ಇಲ್ಲ ; ಭದ್ರಾವತಿ ತಾಲೂಕು ಕಚೇರಿಯ ದುರವಸ್ಥೆ

ಲಿಫ್ಟ್ ಅಳವಡಿಸಿದ ಸ್ವಲ್ಪ ಸಮಯದಲ್ಲಿಯೇ ಕೆಟ್ಟು ನಿಂತು ವರ್ಷಾನುಗಟ್ಟಲೆ ಆದರೂ ಕ್ರಮ ಕೈಗೊಂಡಿರಲಿಲ್ಲ. ಲಿಫ್ಟ್ ಅಳವಡಿಸಿದ ಕಂಪನಿ ವಿರುದ್ದವಾಗಲೀ ಗುತ್ತಿಗೆದಾರನ ವಿರುದ್ಧವಾಗಲಿ ಯಾವುದೇ ಕಾನೂನು ಕ್ರಮ ಅನುಸರಿಸದೆ ನಿರ್ಲಕ್ಷ ತಾಳಿತ್ತು. ಅನೇಕ ಸಂಘ ಸಂಸ್ಥೆಗಳ ಮತ್ತು ಮಾಧ್ಯಮಗಳಲ್ಲಿ ಬಿತ್ತರಿಸಿದ ವರದಿಯಿಂದಾಗಿ ಮಂದಗತಿಯಲ್ಲಿ ದುರಸ್ತಿ ಮಾಡಿಸಲಾಗಿತ್ತು. ರಿಪೇರಿ ಮಾಡಿಸಿದ ಸ್ವಲ್ಪ ದಿನದಲ್ಲಿಯೇ ಮತ್ತೀಗ ರಿಪೇರಿಯಾಗಿ ವರ್ಷ ಕಳೆದಿದೆ. ಇದರಿಂದ ಆಡಳಿತ ಸೌಧದ 2 ಮತ್ತು 3 ನೇ ಅಂತಸ್ಥಿನ ಮಹಡಿಗೆ ಚುನಾವಣಾ ಶಾಖೆ, ಸರ್ವೇ ಇಲಾಖೆ ಮತ್ತು ಖಜಾನೆ […]

Continue Reading