ಶಿವಮೊಗ್ಗ | ಸ್ಬುಡದಲ್ಲಿ ಕೋಟಿಗಟ್ಟಲೆ ಭ್ರಷ್ಟಾಚಾರ ; ತನಿಖೆಗೆ ಆಗ್ರಹಿಸಿದ ಮಾಜಿ ಶಾಸಕ ಪ್ರಸನ್ನಕುಮಾರ್

ವಿಶೇಷವೆಂದರೆ, ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿವೆ ಹಾಗೂ ಲಂಚದ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ಇವ್ಯಾವುದಕ್ಕೂ ಬಗ್ಗದ ಗುತ್ತಿಗೆದಾರರು ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ ಎಂದು ಪ್ರಸನ್ನ ಕುಮಾರ್ ವಿವರಿಸಿದರು. ಅಕ್ರಮಕ್ಕೆ ಸಾಕ್ಷಿಯಾಗಿ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ಕಾಮಗಾರಿಯನ್ನು ಉದಾಹರಿಸಿದ ಅವರು, ಅಲ್ಲಿ ನಿಯಮದ ಪ್ರಕಾರ 1441 ಮೀಟರ್ ಕಬ್ ಸ್ಟೋನ್ ಅಳವಡಿಸಬೇಕಿತ್ತು. ಆದರೆ ವಾಸ್ತವದಲ್ಲಿ ಕೇವಲ 518 ಮೀಟರ್ ಕಬ್ ಸ್ಟೋನ್ ಮಾತ್ರ ಅಳವಡಿಸಿ, ಬಾಕಿ ಮೊತ್ತವನ್ನು ಅಧಿಕಾರಿಗಳು ಮತ್ತು ಸಂಬಂಧಪಟ್ಟವರು ಲೂಟಿ […]

Continue Reading

ಕೇಂದ್ರದ ಬಜೆಟ್, ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ : ಬಿ. ವೈ. ವಿಜಯೇಂದ್ರ

ಕೈಗಾರಿಕೆ, ಸೆಮಿಕಂಡಕ್ಟರ್, ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ವಲಯಗಳಿಗೂ ಸಮಾನ ಆದ್ಯತೆ ನೀಡಲಾಗಿದ್ದು, ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿದೆ ಎಂದು ಹೇಳಿದರು. ಹಿಂದಿನ ಆರ್ಥಿಕ ವರ್ಷದಲ್ಲಿ ಹಣಕಾಸು ಕೊರತೆಯನ್ನು 4.4 ಶೇಕಡಕ್ಕೆ ಇಳಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮೂಲಭೂತ ಸೌಕರ್ಯಗಳಿಗೆ ಅಲ್ಪ ಅನುದಾನ ನೀಡಲಾಗುತ್ತಿದ್ದರೆ, ಎನ್‌ಡಿಎ ಸರ್ಕಾರದ ಕಾಲದಲ್ಲಿ ರಸ್ತೆ, ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಇತಿಹಾಸದಲ್ಲೇ ಅತ್ಯಧಿಕ ವೆಚ್ಚ ಮಾಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ದಿಕ್ಕಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆಹಾರ ಮತ್ತು […]

Continue Reading

ಶಿವಮೊಗ್ಗ | ಪುಟಾಣಿಗಳಿಂದ ಬ್ಲೂಮಿಂಗ್ ಕಿಡ್ಸ್ ಶಾಲೆಯಲ್ಲಿ ಮಕ್ಕಳ ಜಾತ್ರೆ ; ಗಣ್ಯರಿಂದ ಶುಭಾಶಯ

ಜಾತ್ರೆಯಲ್ಲಿ ಪುಟಾಣಿ ಮಕ್ಕಳ ಸಂಭ್ರಮಕ್ಕೆ ಪಾರವೇ ಇಲ್ಲದಾಗಿತ್ತು. ಪೋಷಕರುಗಳಿಗೆ ಮಕ್ಕಳೊಂದಿಗೆ ಈ ಸುಂದರ ಕ್ಷಣಗಳು ಸವಿಯುವತ್ತ ವ್ಯಾಪಾರ ಮಾಡುವ ಸೌಭಾಗ್ಯ, ಪ್ರತಿಯೊಂದು ಮಗುವು ವಿಭಿನ್ನವಾಗಿ ವ್ಯಾಪಾರ ಮಾಡುತ್ತಿದ್ದನ್ನು ಕಂಡು ಗಣ್ಯರು, ಸಾರ್ವಜನಿಕರು ಬೆಕ್ಕಸ ಬೆರಗಾಗಿದ್ದರು. ಮೊದಲಿಗೆ ಆಂಜನೇಯ ಪ್ರತಿಮೆ ಸ್ಥಾಪಿಸಲಾಗಿತ್ತು. ಮುಖ್ಯಪ್ರಾಣ ಆಂಜನೇಯನ ದರ್ಶನ ಪಡೆದುಕೊಂಡು ಆಂಜನೇಯನಿಗೆ ಹೂವು ಅರ್ಪಿಸಿ, ತೀರ್ಥ ಪ್ರಸಾದ ಪಡೆದುಕೊಂಡು ನಂತರ ತಮ್ಮ ತಮ್ಮ ವ್ಯಾಪಾರ ವಹಿವಾಟುಗಳನ್ನು ಪುಟಾಣಿ ಮಕ್ಕಳು ಪ್ರಾರಂಭ ಮಾಡಿದರು, ಹಾಗೆಯೇ ಜಾತ್ರೆಗೆ ಬಂದಂತಹ ಗಣ್ಯರು ಸಾರ್ವಜನಿಕರು ಎಲ್ಲರೂ ಸಹ […]

Continue Reading

ಶಿವಮೊಗ್ಗ | ವೃತ್ತಿ ಕೌಶಲ್ಯ ತರಬೇತಿ ಮಹಿಳೆಯ ಸ್ವಾವಲಂಬಿ ಬದುಕಿಗೆ ದಾರಿ: ಬಿಎಸ್ ವೈ

ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಎಸ್.ವೈ.ಅರುಣಾದೇವಿ, ಗುರುಮೂರ್ತಿ, ರಾಮಣ್ಣ ಹಾಗೂ ಪ್ರರ್ತಕರ್ತ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ಮೊದಲಾದವರು ಉಪಸ್ಥಿತರಿದ್ದರು

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿಬಿಜಿ ರಾಮ್ ಜಿ ಯೋಜನೆ, ಬಡವರಿಗೆ ನ್ಯಾಯ ಒದಗಿಸುವ ಯೋಜನೆ ; ಕಾಂಗ್ರೆಸ್ ದು ಸುಳ್ಳಿನ ಪ್ರಚಾರ, ವಾಗ್ದಾಳಿ ನಡೆಸಿದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ಕರ್ನಾಟಕದಲ್ಲಿ 669 ಕೋಟಿ ಹಣ ನರೇಗಾದಲ್ಲಿ ದುರುಪಯೋಗವಾಗಿದೆ ಎಂದು ಆಡಿಟ್ ಹೇಳಿದೆ. ಇದನ್ನ ರಾಜ್ಯಕ್ಕೆ ಹೇಳಿದರೆ ಯಾರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ನರೇಂದ್ರ ಮೊದಿ ಅಧಿಕಾರಕ್ಕೆ ಬಂದಾಗಿನಿಂದ ಅವರನ್ನ ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ಸುಳ್ಳನ್ನೇ ಹೇಳಿಕೊಂಡು ಬರುತ್ತಿದೆ. ವಿಶ್ವಕಾರ್ಮ‌ಯೋಜನೆಯಲ್ಲಿ ರಾಜ್ಯದ ಸಿಎಂ ಡಿಸಿಗಳು ಭಾಗಿಯಾಗದಂತೆ ಸೂಚನೆ ನೀಡಿದ್ದರು. ನಾವು ಪ್ರತಿಭಟಿಸಿದ ನಂತರ ಅದರ ಬಗ್ಗೆ ಡಿಸಿ ಈಗ ಸಭೆ ನಡೆಸುತ್ತಿದ್ದಾರೆ. ನರೇಗಾದಲ್ಲಿ100 ದಿನಕ್ಕೆ ಕೂಲಿ ಇತ್ತು. ಒಂದು ದಿನಕ್ಕೆ 174 ರೂ. ನಿಗದಿಯಾಗಿತ್ತು. ವರ್ಷಕ್ಕೆ ಒಬ್ಬನಿಗೆ 17 […]

Continue Reading

ಶಿವಮೊಗ್ಗ | ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪುನ‌ರ್ ಸ್ಥಾಪಿಸಿ ; ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಕ್ರಿಯಾಯೋಜನೆ ರೂಪಿಸುವ ಅಧಿಕಾರ ಗ್ರಾಮಸಭೆ ಮತ್ತು ಗ್ರಾಮ ಪಂಚಾಯತಿ ಬಳಿ ಇದೆ. ಸ್ಥಳೀಯ ಬೇಡಿಕೆ ಹಾಗೂ ಆದ್ಯತೆಗೆ ತಕ್ಕಂತೆ ಯೋಜನೆ ರೂಪಿಸಿ ನಂತರ ಮೇಲಿನ ಮಟ್ಟದಲ್ಲಿ ಕ್ರೋಡೀಕರಿಸಲಾಗುತ್ತದೆ.ವರ್ಷದ 365 ದಿನ ಯಾವ ಸಮಯದಲ್ಲಾದರೂ ಕೆಲಸ ಕೇಳಬಹುದು. ಯಾರ ಮುಲಾಜಿಗೂ ಬೀಳದಂತೆ ಬಡಜನರು ವರ್ಷಪೂರ್ತಿ ಬೇಡಿಕೆಯ ಆಧಾರದ ಮೇಲೆ ಉದ್ಯೋಗ ಬೇಡಿಕೆ ಇಟ್ಟು ಅದನ್ನು ಪಡೆಯುವ ‘ಖಾತ್ರಿ’ ವ್ಯವಸ್ಥೆ.ಕಾಯ್ದೆಯ ಅನುಷ್ಠಾನದಲ್ಲಿ ಗುತ್ತಿಗೆದಾರರನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಕನ್ವರ್ಜೆನ್ಸ್ ಕಾಮಗಾರಿಗಳಲ್ಲೂ ಗುತ್ತಿಗೆದಾರರಿಗೆ ಅವಕಾಶ ಇರಲಿಲ್ಲ.ತಾಂತ್ರಿಕ ಮೇಲ್ವಿಚಾರಣೆ, ಸ್ಥಳೀಯ ಕಣ್ಣಾವಲು ಜನಸಮುದಾಯದ ನೇತೃತ್ವದಲ್ಲಿ […]

Continue Reading

ಮರಗಳ ಹತ್ಯೆಗೆ ಮೊದಲು ನನಗೆ ದಯಾಮರಣ ನೀಡಿ : ವಿಶುಕುಮಾರ್ ; ರೈತರ ಮೇಲೆ ಮಾನವೀಯತೆ ತೋರಬಹುದಿತ್ತಲ್ಲವೇ ಡಿಎಫ್ಒ ರವೀಂದ್ರ?

ಇದೇ ಜಾಗ 22 ಖಾತೆದಾರರ ಶ್ರೀಗಂಧದ ಮರಗಳಿಗೆ 1,51,49,00,520/- ಕೋಟಿ ರೂಗಳು ರೈತರಿಗೆ ಕೊಡಬೇಕಾಗುತ್ತದೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ನಾಗಸಂದ್ರ, ಬೆಂಗಳೂರುರವರು ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ : 25-01-20210 : NHAI/RO-BNG/24023/03/2020-21/4276 ರ (ಪ್ರತಿ ಲಗತ್ತಿಸಿದೆ) ಪತ್ರ ಬರೆದಿದ್ದು, ಅದರಂತೆ ಮಾನ್ಯ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠದಲ್ಲಿ ಡಬ್ಲ್ಯೂಪಿ 8691(ಎಲ್‌ಎಆರ್‌ಇಎಸ್)ಗೆ ಸಂಬಂಧಿಸಿದಂತೆ ಆದೇಶಿಸಿದ್ದು ಹಾಗೂ ಇದರ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದು, ಡಬ್ಲೂಪಿ 5781/2020-21 […]

Continue Reading