ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ನೆರವಿಗೆ ಧಾವಿಸಿದ ಎಚ್ ಸಿ ಯೋಗೇಶ್

ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ಚಂದ್ರಶೇಖರ್ ರವರು, ಚಿನ್ನಪ್ಪ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾಧರ್ ರವರು ವಾರ್ಡ್ ಅಧ್ಯಕ್ಷರಾದ ಶಿವಾನಂದ್ ರವರು, ಪವನ್ ರವರು, ಶರತ್ ರವರು, ಮಹಾನಗರ ಪಾಲಿಕೆ ಅಭಿಯಂತಕರರಾದ ಜ್ಯೋತಿರವರು, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಪ್ರಭಾಕರ್ ರವರು, ಸಂಚಾರಿ ಪೊಲೀಸ್ ರುತನ ನಿರೀಕ್ಷಕರಾದ ದೇವರಾಜ್ ರವರು, ಸಂಚಾರಿ ಪೊಲೀಸ್ ಅಧಿಕಾರಿಯಾದ ಸ್ವಪ್ನ ರವರು, ವ್ಯಾಪಾರಸ್ಥರು ಸಾರ್ವಜನಿಕರು […]

Continue Reading

ಶಿವಮೊಗ್ಗ | ಎಸ್ ಎಸ್ ಎಲ್ ಸಿ ಯಲ್ಲಿ ಜಿಲ್ಲೆಗೆ ಶೇ.96.56 ಫಲಿತಾಂಶ

ತಾಲ್ಲೂಕುವಾರು ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲ್ಲೂಕು ಶೇ. 99.60 ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಸಾಗರ ಶೇ. 99.01 ಮತ್ತು ಹೊಸನಗರ ಶೇ. 98.90 ಫಲಿತಾಂಶದೊಂದಿಗೆ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿವೆ. ಉಳಿದಂತೆ ಸೊರಬ ಶೇ. 96.77, ಶಿವಮೊಗ್ಗ ಶೇ. 96.55, ಶಿಕಾರಿಪುರ ಶೇ. 94.79 ಹಾಗೂ ಭದ್ರಾವತಿ ಶೇ. 94.00 ಫಲಿತಾಂಶ ದಾಖಲಿಸಿವೆ. ಟಾಪರ್ಸ್ ಪಟ್ಟಿ (620ಕ್ಕೂ ಹೆಚ್ಚು ಅಂಕ ಪಡೆದವರು): ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರ ಪಟ್ಟಿಯಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಇಂಗ್ಲಿಷ್ ಮೀಡಿಯಂ […]

Continue Reading

ಶಿವಮೊಗ್ಗ | ಮಾಚೇನಹಳ್ಳಿಯ ಮದರ್ ತೆರೇಸಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಶೇ. 100 ರಷ್ಟು ಫಲಿತಾಂಶ

ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರಾದ ರೆವರೆಂಡ್ ಫಾದರ್ ರೋಬಿನ್, ಸಿಬ್ಬಂದಿ ವರ್ಗದವರು ಅಭಿನಂದಿಸದ್ದಾರೆ.

Continue Reading

ಶಿವಮೊಗ್ಗ | ಪಾಲಿಕೆ ಆಯುಕ್ತರ ಹೆಸರಲ್ಲಿ‌ ನಕಲಿ ವಾಟ್ಸಾಪ್

ವಿಷಯ ಗಮನಕ್ಕೆ ಬರುತ್ತಿದ್ದಂತೆ ಎಚ್ಚೆತ್ತ ಪಾಲಿಕೆ ಆಯುಕ್ತರು, ಕೂಡಲೇ ದೂರು ನೀಡಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಹಿರಿಯ ಮುಖಂಡರಾದ ಶ್ರೀ ಜ್ಯೋತಿಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ, ನಗರಾಧ್ಯಕ್ಷರಾದ ಶ್ರೀ ರಾಹುಲ್ ಬಿದರೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಕಾಂಗ್ರೆಸ್ ನಾಯಕರು ಹುಚ್ಚರಾಗಿದ್ದಾರೆ : ಸಯ್ಯದ್ ಮುಜಿಬುಲ್ಲ

ತಕ್ಷವೇ ಶಾಸಕ ಬಾಲಕೃಷ್ಣ ಉಲೇಮಗಳ ಕ್ಷಮೆಕೋರಬೇಕು ಎಂದು ವೇದಿಕೆಯು ಒತ್ತಾಯಿಸುತ್ತದೆ. ಹಾಗೂ ಇದೇ ರೀತಿಯ ಬೆಳವಣಿಗೆಗಳು ಕಾಂಗ್ರೆಸ್ಸಿನಿಂದ ಮುಂದುವರೆದಲ್ಲಿ ಕಾಂಗ್ರೇಸ್ ಪಕ್ಷದ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರಕ್ಷಣಾ ವೇದಿಕೆ ಎಚ್ಚರಿಸುತ್ತದೆ ಸಯ್ಯದ್ ಮುಜಿಬುಲ್ಲ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | SSLC ಪರೀಕ್ಷೆ ಫಲಿತಾಂಶ ; ರಾಜ್ಯಕ್ಕೆ 5ನೆ ರ್ಯಾಂಕ್ ಪಡೆದ ವಿಕಾಸ ಶಾಲೆಯ ಚಿತ್ಸುಖಿ.ಆರ್.ನಾಡಿಗ್

ಸಂಸ್ಕೃತ – 125, ಇಂಗ್ಲಿಷ್ -100 ಕನ್ನಡ -100, ಗಣಿತ -99 ವಿಜ್ಞಾನ -97, ಸೋಶಿಯಲ್ -100 Total-621 SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 5 ನೆ ರ್ಯಾಂಕ್ ಪಡೆದು ಕೀರ್ತಿ ತಂದಿರುವ ಚಿತ್ಸುಖಿ ಆರ್ ನಾಡಿಗ್ ಅವರಿಗೆ ಕುಟುಂಬಸ್ಥರು, ಶಾಲಾ ಆಡಳಿತ ಮಂಡಲಿ, ಬಂಧುಬಳಗ, ಆತ್ಮೀಯರು, ಪ್ರೀತಿ ಪಾತ್ರರು ಶುಭ ಹಾರೈಸಿ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭಕೊರಿದ್ದಾರೆ.ಮುಂದೆಯೂ ಸಹ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ. ನಮ್ಮ ಇ-ಕನ್ನಡ ಸುದ್ದಿ ಮಾಧ್ಯಮ ವತಿಯಿಂದ ಸಹ ಚಿತ್ಸುಖಿ. ಆರ್. ನಾಡಿಗ್ […]

Continue Reading

ಇ-ಕನ್ನಡ ಡಿಜಿಟಲ್ ಮಾಧ್ಯಮಕ್ಕೆ ಲೀಗಲ್ ನೋಟೀಸ್ ಹಾಗೂ ನಂತರದ ಬೆಳವಣಿಗೆಗಳು

ಇನ್ನು ನಮ್ಮ ನ್ಯೂಸ್ ಸಂಬಂಧ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಆ ರಸ್ತೆ ಬಡಾವಣೆಯಲ್ಲಿ ಆಗುತ್ತಿರುವ ಸಮಸ್ಯೆ ಬಗೆಹರಿಸಿ ಕೊಡುವುದಕ್ಕಿಂತ ಹೆಚ್ಚಾಗಿ ನಾವು ಸುದ್ದಿ ಬಿತ್ತರ ಮಾಡಿದ್ದೆ ತಪ್ಪು ಎಂದು ಯಾಕೆ ಅನಿಸಿತೋ ಅಧಿಕಾರಿಯೇ ತಿಳಿಸಬೇಕಾಗಿದೆ..! ಹಾಗಾಗಿ ನಾವು ಪ್ರಸಾರ ಮಾಡಿದ ಸುದ್ದಿ ಸಂಬಂಧ ನಮ್ಮ ಮಾಧ್ಯಮದ ಮೇಲೆ ಪೊಲೀಸ್ ಅಧಿಕಾರಿ ಮಾನಹಾನಿಕರ ಸುದ್ದಿ ಪ್ರಸಾರ ಮಾಡಿದ್ದೀರಾ ಅಂತ ಲೀಗಲ್ ನೋಟೀಸ್ ಕಳಿಸಿದ್ದಾರೆ . ಆದರೆ ವಾಸ್ತವದಲ್ಲಿ ನಾವು ಯಾವದೇ ಮಾನಹಾನಿಕರ ಸುದ್ದಿ ಪ್ರಕಟಿಸಿರುವುದಿಲ್ಲ. ಹಾಗೂ ಆ ಬಡಾವಣೆಯ […]

Continue Reading

ಶಿವಮೊಗ್ಗ | ಫೇಸ್ಬುಕ್ ಸ್ನೇಹಿತನ ನಂಬಿ ಲಕ್ಷಾಂತರ ರೂಪಾಯಿ ವಂಚನೆಗೊಳಗಾದ ಯುವತಿ

ಬಳಿಕ ಮಹಿಳೆಯೊಬ್ಬರು ಕರೆ ಮಾಡಿ ತಾನು ವಿಮಾನ ನಿಲ್ದಾಣದ ಸಿಬ್ಬಂದಿ, ಮೈಕಲ್‌ನನ್ನು ಬಿಡಿಸಿಕೊಳ್ಳಲು ದಂಡ ಪಾವತಿಸಬೇಕು ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಂಬಿದ ಯುವತಿ ಏಪ್ರಿಲ್ 6 ಮತ್ತು 7 ರಂದು ವಿವಿಧ ಬ್ಯಾಂಕ್ ಖಾತೆಗಳಿಗೆ ನೆಟ್ ಬ್ಯಾಂಕಿಂಗ್ ಮತ್ತು ಫೋನ್ ಪೇ ಮೂಲಕ ಹಣ ವರ್ಗಾಯಿಸಿದ್ದರು. ಒಟ್ಟು ₹2,15,000 ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಮತ್ತೆ ಹಣಕ್ಕಾಗಿ ಪೀಡಿಸಿದಾಗ ಅನುಮಾನಗೊಂಡ ಯುವತಿ, ಕೂಡಲೇ 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಘಟನೆ ಸಂಬಂಧ […]

Continue Reading