ಶಿರಸಿ | ವೈದ್ಯರ ಹತ್ಯೆ ಪ್ರಕರಣ ; ತೀರ್ಥಹಳ್ಳಿಯ ವ್ಯಕ್ತಿ ಬಂಧನ
ಡಿಎಸ್ಪಿ ಗೀತಾ ಪಾಟೀಲ ಹಾಗೂ ಸಿಪಿಐ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಪಿಎಸ್ಐ ಬಸವರಾಜ ಕನಶೆಟ್ಟಿ ಮತ್ತು ತಂಡವು ಕಾರ್ಯಾಚರಣೆ ನಡೆಸಿ ಶಿವಮೊಗ್ಗದಲ್ಲಿ ಆರೋಪಿಯನ್ನು ಬಂಧಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ನೆರವಿನೊಂದಿಗೆ ಕೇವಲ 6 ಗಂಟೆಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಚಿನ್ನಾಭರಣವನ್ನು ವಶಕ್ಕೆ ಪಡೆದ ತಂಡದ ಕಾರ್ಯವನ್ನು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ. ಬಂಧಿತನನ್ನು ಕೋಟ್ರ್ಗೆ ಹಾಜರುಪಡಿಸಿ ಜೈಲಿಗೆ ಕಳಿಸಲಾಗಿದೆ.
Continue Reading
