ಶಿವಮೊಗ್ಗ | ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡು, ಮೇಗರವಳ್ಳಿಗೆ ಮೆರಗು ತಂದ, ಬಾಲಾಜಿ ಕ್ರಿಕೆಟ್ ಕಪ್ 2026

ನಂತರ, ಮಲೆನಾಡಿನ ಯುವಕರಿಗೆ ಸ್ಪೂರ್ತಿಯ ಕಿರಣ, ದೇಶದ ಅತ್ಯುನ್ನತ ನಾಗರಿಕ ಸೇವಾ ಪರೀಕ್ಷೆ, ಐ ಪಿ ಎಸ್ ಪಾಸು ಮಾಡಿ, ಪ್ರಸ್ತುತ ಮಂಗಳೂರಿನ ಪೋಲಿಸ್ ಇಲಾಖೆಯಲ್ಲಿ ಉನ್ನತ ಅಧಿಕಾರಿಯಾಗಿ, ಕಾನೂನು ಮತ್ತು ಸುವ್ಯವಸ್ಥೆಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ, ಮೂಲತಃ ಮೇಗರವಳ್ಳಿ ಗ್ರಾಮದವರಾದ ಮಿಥುನ್‌ ಹೆಚ್ ಎನ್ IPS ಅವರನ್ನು ಹಾಗೂ ಮಲೆನಾಡಿನ ಸರ್ಕಾರಿ ಶಾಲೆಗಳ ಅಭ್ಯುದಯಕ್ಕೆ ನಿರಂತರವಾಗಿ ದುಡಿದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕ್ಷೇತ್ರ […]

Continue Reading

ಶಿವಮೊಗ್ಗ | ಕೆಎಫ್ ಡಿ ಕಾಯಿಲೆಗೆ ವ್ಯಕ್ತಿ ಬಲಿ

ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. (ಕೆಎಫ್‌ಡಿ ಸೋಂಕಿತರ ಹೆಸರು ಬಹಿರಂಗಪಡಿಸುವಂತಿಲ್ಲ).

Continue Reading

ಶಿವಮೊಗ್ಗ | ಚಲನಚಿತ್ರ ನಟ ಸೂರಜ್ ರಿಂದ ಪತ್ರಿಕಾ ವಿತರಕರ ಒಕ್ಕೂಟದ ಕ್ಯಾಲೆಂಡರ್ ಬಿಡುಗಡೆ

ಹಿರಿಯ ಅರ್ಚಕರಾದ ಪಾಂಡುರಂಗ ಹಾಗೂ ಹಿಮಾಲಯ ರವರು ಇತರರು ಉಪಸ್ಥಿತರಿದ್ದು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಸಂಭ್ರಮಿಸಿದರು

Continue Reading

ಶಿವಮೊಗ್ಗ | ಇಂಚರ ಶಾಲೆಯ ಮೇಲೆ ಕ್ರಮ ಜರುಗಿಸಿ : ಡಿಡಿಪಿಐ ಗೆ ದೂರು

ದುಡ್ಡಿನ ಆಸೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನವನ್ನೇ ಹಾಳು ಮಾಡುತ್ತಿವೆ. ವಿದ್ಯಾರ್ಥಿಗಳಿಗೆ ದೈಹಿಕ ಚಟುವಟಿಕೆಗೆ ಅವಕಾಶವಿಲ್ಲ ಲ್ಯಾಬಿಲ್ಲ, ಲೈಬ್ರರಿ ವ್ಯವಸ್ಥೆಯಿಲ್ಲ ಯಾವದೇ ಒಂದು ಶಾಲೆಗೆ ಬೇಕಾದ ವ್ಯವಸ್ಥೆಗಳೇ ಇಲ್ಲದಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ವಿದ್ಯಾರ್ಥಿಗಳ ದೈಹಿಕ ಚಟುವಟಿಕೆಗೆ ಆಟದ ಮೈದಾನವಿಲ್ಲ.ಪೋಷಕರಿಂದ ಲಕ್ಷ ಲಕ್ಷ ಹಣ ಪೀಕುವ ಇಂತಃ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಅಗತ್ಯವಾದ ಸವಲತ್ತುಗಳನ್ನು ನೀಡುತ್ತಿಲ್ಲ.ಶಾಲೆಗಳೇನು ವಾಣಿಜ್ಯ ಚಟುವಟಿಕೆ ನಡೆಸುವ ಕೇಂದ್ರಗಳಲ್ಲ ಕಾಂಪ್ಲೆಕ್ಸ್ ಗಳಲ್ಲಿ ಮನೆಗಳಲ್ಲಿ ಗುಬ್ಬಚ್ಚಿ ಗುಡಿನಂತ ಸ್ಥಳಗಳಲ್ಲಿ ಶಾಲೆಗಳನ್ನು ತೆರೆಯುತ್ತಾರೆ […]

Continue Reading

ಶಿವಮೊಗ್ಗ | ತೀವ್ರ ಕೆಮ್ಮಿನಿಂದ ಬಳಲುತ್ತಿದ್ದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು : ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಭೇಟಿ ಪರಿಶೀಲನೆ

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್‌, “ಕೆಲವು ಮಕ್ಕಳಲ್ಲಿ ಕೆಮ್ಮಿನ ಲಕ್ಷಣ ಕಂಡು ಬಂದಿದೆ. ಈ ಹಿನ್ನೆಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆ ತಂದಿದ್ದೇವೆ. ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ರಕ್ತದ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಚಿಕಿತ್ಸೆ ನಡೆಯಲಿದೆ. ಸದ್ಯ 17 ವಿದ್ಯಾರ್ಥಿನಿಯರು ಆರೋಗ್ಯವಾಗಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

Continue Reading

ಶಿವಮೊಗ್ಗ | ಖಾಸಗಿ ಬಸ್ ನಲ್ಲಿ ಬೆಂಕಿ ; ತಪ್ಪಿದ ಭಾರಿ ದುರಂತ

ಪ್ರಯಾಣದ ವೇಳೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ತಕ್ಷಣವೇ ಗಮನಿಸಿದ ಚಾಲಕ, ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಬಸ್ಸನ್ನು ಡಿಕ್ಕಿ ಹೊಡೆಸಿದ್ದಾರೆ.ಬಸ್ ಡಿಕ್ಕಿಯಾದ ಬೆನ್ನಲ್ಲೆ ಪ್ರಯಾಣಿಕರು ಎಕ್ಸಿಟ್ ಡೋರ್ ಹಾಗೂ ಕಿಟಕಿಗಳ ಮೂಲಕ ಹೊರಜಿಗಿದು ಬಂದಿದ್ದಾರೆ. ಬಳಿಕ ಬಸ್ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋಗಿದೆ. ಇನ್ನೂ ಘಟನೆ ಬಗ್ಗೆ ಬಸ್ ನಲ್ಲಿದ್ದವರು, ಬಸ್ ಚಲಿಸುತ್ತಿದ್ದಾಗಲೇ ಸುಟ್ಟ ವಾಸನೆ ಬರುತ್ತಿತ್ತು, ಇದನ್ನು ಗಮನಿಸುವಷ್ಟರಲ್ಲಿಯೇ ಕೆಲವರು ಚೀರಾಡುವ ಶಬ್ದ ಕೇಳಿಸಿತು, ಕೂಡಲೇ ನಾವೆಲ್ಲರೂ ತುರ್ತು ನಿರ್ಗಮನ ದ್ವಾರದ ಮೂಲಕ ಹೊರಬಂದೆವು ಎಂದು ತಿಳಿಸಿದ್ದಾರೆ. ಘಟನೆಯಲ್ಲಿ […]

Continue Reading

ಶಿವಮೊಗ್ಗ | ಇಂಚರ ಶಾಲೆಗೆ ಬಿಇಒ ರಮೇಶ್ ನಾಯ್ಕ್ ಭೇಟಿ ಪರಿಶೀಲನೆ

ನಮ್ಮ ಸುದ್ದಿ ಸಂಬಂಧ ಪೋಷಕರು ಸಾರ್ವಜನಿಕರು ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಮಕ್ಕಳಿಗೆ ಆಟ ಪಾಠ ಎಲ್ಲವು ಬೆಳವಣಿಗೆ ಸಮಯದಲ್ಲಿ ಅತ್ಯಾವಶ್ಯಕ ಎಂದು ತಿಳಿಸಿದ್ದಾರೆ. ಇನ್ನು ನಮ್ಮ ಸುದ್ದಿ ಬಿತ್ತರವಾದ್ದರಿಂದ ಶಾಲಾ ಆಡಳಿತ ಮಂಡಳಿ ಅವರು ಪೋಷಕರು ಎಂಬಂತೆ ನಮ್ಮ ಮಾಧ್ಯಮ ಪ್ರತಿನಿಧಿಗೆ ಕರೆ ಮಾಡಿ ಸುದ್ದಿಯನ್ನ ಶಾಲೆಯ ಪರವಾಗಿ ಬರೆಯಿರಿ, ಪ್ರಕಟಿಸಿರುವ ಸುದ್ದಿಯನ್ನು ಅಳಿಸಿ ಎಂಬಇತ್ಯಾದಿ ತಾಕಿತು ಮಾಡಿರುತ್ತಾರೆ. ಇದಕ್ಕೆ ಸುದ್ದಿ ಯಥಾವತ್ತಾಗಿ ಮಾಡುವುದು ನಮ್ಮ ಮಾಧ್ಯಮ ಕರ್ತವ್ಯ ಎಂದು ತಿಳಿಸಿದಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಳಿಯೇ ಮಾತಾಡಿಕೊಳ್ಳುತ್ತೇವೆ […]

Continue Reading