ಸಾಗರ | ಹಿರಿಯ ಪತ್ರಕರ್ತ ಓಂಕಾರ ಎಸ್.ವಿ ತಾಳಗುಪ್ಪ ವಿಧಿವಶ

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಸದ್ಗತಿಯನ್ನು ನೀಡಲಿ ಕುಟುಂಬ ವರ್ಗದವರಿಗೆ ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ನಮ್ಮ ಇ-ಕನ್ನಡ ಮಾಧ್ಯಮದಿಂದ ಹಿರಿಯ ಪತ್ರಕರ್ತ ಓಂಕಾರ್. ಎಸ್. ತಾಳಗುಪ್ಪ ಅವರ ನಿಧನಕ್ಕೆ ಸಂತಾಪ ಸುಚಿಸುತ್ತಿದ್ದೇವೆ.

Continue Reading

ಶಿವಮೊಗ್ಗ | ಹುಲಿ ಸಿಂಹಧಾಮದ ನೀರಾನೆ ‘ಹಂಸಿಣಿ’ ಸಾವು

ಈ ವೇಳೆ ಅದರ ಗರ್ಭಾಶಯದಲ್ಲಿ (Infection)ಇರುವುದು ಪತ್ತೆಯಾಗಿತ್ತು. ಗರ್ಭಾಶಯದ ಒಳಗಿನ ಭ್ರೂಣದ ಸಾವಿನಿಂದ ಈ ಸೋಂಕು ಉಂಟಾಗಿದ್ದು, ಇದು ಬಹು ಅಂಗಾಂಗಗಳ ವೈಫಲ್ಯಕ್ಕೆ ಕಾರಣವಾಗಿ ನೀರಾನೆ ಮೃತಪಟ್ಟಿದೆ ಎಂದು ಹುಲಿ ಸಿಂಹಧಾಮದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರಾಕ್ಷರ ತಿಳಿಸಿದ್ದಾರೆ.

Continue Reading

ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ : ​ಭಾರತದ ಭಾಗ್ಯವಿಧಾತನಿಗೆ ನಮನ

ಅಂಬೇಡ್ಕರ್ ಜಯಂತಿಯು ಕೇವಲ ಒಂದು ದಿನದ ಸಂಭ್ರಮವಲ್ಲ; ಅದು ಅವರು ಹಾಕಿಕೊಟ್ಟ ಸಮಾನತೆ ಮತ್ತು ಭ್ರಾತೃತ್ವದ ಹಾದಿಯಲ್ಲಿ ನಡೆಯುವ ಸಂಕಲ್ಪದ ದಿನವಾಗಿದೆ. ದೇಶದ ಆರ್ಥಿಕ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಅವರ ವಿಚಾರಧಾರೆಗಳು ಇಂದಿಗೂ ದಾರಿದೀಪವಾಗಿವೆ ಎಂದು ಸುರೇಶ್ ಅವರು ಕಾರ್ಯಕ್ರಮದಲ್ಲಿ ತಿಳಿಸಿದರು. ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ಮತ್ತು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿ ಅವರು ನೀಡಿದ ಕೊಡುಗೆ ಅನನ್ಯ. ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಪ್ರತಿಯೊಬ್ಬ ಭಾರತೀಯನಿಗೂ ಸಮಾನ ಹಕ್ಕುಗಳನ್ನು […]

Continue Reading

ಶಿವಮೊಗ್ಗ | ರೈಲಿನಲ್ಲಿ ಕಳ್ಳತನ ; ಆರೋಪಿ ಪೊಲೀಸ್ ವಶಕ್ಕೆ

ಬೆಂಗಳೂರಿನ ನಿವಾಸಿ ಅಂಬಿಕಾ ಎಂಬವರು 12.03.2026 ರಂದು ತಮ್ಮ ಮಕ್ಕಳೊಂದಿಗೆ ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಲ್ಲಿ (ರೈಲು ಸಂಖ್ಯೆ 20651) ಕೆಎಸ್‌ಆರ್ ಬೆಂಗಳೂರು ಸಿಟಿ ನಿಲ್ದಾಣದಿಂದ ಆನಂದಪುರಂಗೆ ಪ್ರಯಾಣಿಸುತ್ತಿದ್ದರು. ಸಂಜೆ 8:15 ರ ಸಮಯ, ತಾಳಗುಪ್ಪ ಟ್ರೈನ್​ ಕುಂಸಿ ನಿಲ್ದಾಣದಿಂದ ಮುಂದಕ್ಕೆ ಚಲಿಸಿದಾಗ, ಸುಮಾರು 35 ಗ್ರಾಂ ಚಿನ್ನಾಭರಣ ಹಾಗೂ 10,000 ರೂಪಾಯಿ ನಗದು ಇದ್ದ ಹ್ಯಾಂಡ್‌ಬ್ಯಾಗ್ ಕಳುವಾಗಿರುವುದು ಅವರ ಗಮನಕ್ಕೆ ಬಂದಿದೆ. ಈ ಕುರಿತು ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಸಂಬಂಧ ಆರ್‌ಪಿಎಫ್ […]

Continue Reading

ಶಿವಮೊಗ್ಗ | ಗಾಂಜಾ ಸೇವಿಸಿದ್ದ ಕಾಲೇಜು ವಿದ್ಯಾರ್ಥಿ ಬಂಧನ

ಆಸ್ಪತ್ರೆಯಿಂದ ಬಂದ ವೈದ್ಯಕೀಯ ವರದಿಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿನೋಬಾನಗರ ಪೊಲೀಸರು ಆತನ ವಿರುದ್ಧ ಮಾದಕ ವಸ್ತು ಸೇವನೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

ಶಿವಮೊಗ್ಗ | ಅನಾಮಧೇಯ ಗಂಡಸಿನ ಶವ ಪತ್ತೆ ; ರೈಲ್ವೆ ಪೊಲೀಸ್ ಪ್ರಕಟಣೆ

ಈ ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ದೂ.ಸಂ.: 08182-222974/ 9480802124 ಗಳನ್ನು ಸಂಪರ್ಕಿಸುವಂತೆ ರೈಲ್ವೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Continue Reading

ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆ ವಿರುದ್ಧ ಎ. 16ರಂದು ಸೈಕಲ್, ವಾಹನಗಳ ಜಾಥಾ‌

ಕೆ ಪಿ ಸಿ ಎಲ್ ನವರ ಲಿಖಿತ ಉತ್ತರದಲ್ಲಿ, ನಾವು ಕೇಳಿದ , ಈ ಯೋಜನೆಯಲ್ಲಿರುವ ತಾಂತ್ರಿಕ, ಕಾನೂನಾತ್ಮಕ ಲೋಪದೋಷಗಳ ಬಗ್ಗೆ ಚಕಾರವೆತ್ತಡೇ , ಹಾರಿಕೆಯ ಉತ್ತರ ನೀಡಿರುತ್ತಾರೆ ಎಂದರು. ರಾಷ್ಟ್ರೀಯ ಭದ್ರತೆಯ ಪೊಳ್ಳು ನೆಪವೊಡ್ಡಿ ಯೋಜನೆಯ ಡಿ.ಪಿ.ಆರ್ ನೀಡಲು ನಿರಾಕರಿಸಿದ್ದಾರೆ.. ಕೆ ಪಿ ಸಿ ಎಲ್ ನವರೇ ಒಪ್ಪಿಕೊಂಡಿರುವಂತೆ ಯೋಜನೆಯ ವಿರುದ್ಧ ಹೈ ಕೋರ್ಟ್‌ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಕಲಾಗಿದ್ದು, ಈ ಯೋಜನೆಯ ವಿರುದ್ಧ ಮಧ್ಯಂತರ ತಡೆಯಾಜ್ಞೆ ಜಾರಿಯಾಗಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ […]

Continue Reading

ಶಿವಮೊಗ್ಗ | ಅಲ್ಪಸಂಖ್ಯಾತರ ವಾರ್ಡ್‌ಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಪ್ರತಿಭಟನೆ

ಇದರ ಜೊತೆಗೆ, ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕುಲುಷಿತವಾಗಿ ಬರುತ್ತಿದ್ದು, ಶುದ್ಧವಾಗದೆ ಕೆಂಪು ಬಣ್ಣದ ನೀರು ಬರುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡುತ್ತಿದ್ದಾರೆ ಎಂದು ದೂರಿದರು. ಒಂದು ದಿನ ನೀರು ಬಂದರೆ ಮೂರು ನಾಲ್ಕು ದಿನ ಬರುವುದಿಲ್ಲ. ಈ ನೀರನ್ನು ಕುಡಿಯುವುದರಿಂದ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿರುವ ಪರಿಸ್ಥಿತಿಯೂ ಉಂಟಾಗಿದೆ. ಆದ್ದರಿಂದ ಈ ಸಮಸ್ಯೆಯ ಕುರಿತು ಕೂಡ ತಕ್ಷಣ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಪೂರೈಕೆಯನ್ನು ಖಚಿತಪಡಿಸಬೇಕಾಗಿ ವಿನಂತಿಸಿದರು. ಚರಂಡಿಗಳ ಸ್ವಚ್ಛತೆ ಸರಿಯಾಗಿ ನಡೆಯದ ಕಾರಣ ಸೊಳ್ಳೆ, ನೊಣ ಹಾಗೂ […]

Continue Reading

ಶಿವಮೊಗ್ಗ | ಕುವೆಂಪು ವಿವಿ ವಿರುದ್ಧ NSUI ಪ್ರತಿಭಟನೆ

ಅಲ್ಲದೇ 3 ವರ್ಷಗಳಿಂದ ಯಾವುದೇ ಪರೀಕ್ಷೆಗಳ ಅಂಕಪಟ್ಟಿಯನ್ನು ವಿತರಿಸದೇ ಅಂಕಪಟ್ಟಿಗಳನ್ನು ಮುದ್ರಿಸಲು ಟೆಂಡರ್ ಕರೆಯುವುದಾಗಿ ಹೇಳುತ್ತಲೇ ಬರಲಾಗುತ್ತಿದೆ. ಇದರಿಂದಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕೆ ಹೋಗಲು, ಉದ್ಯೋಗ ಕಂಡುಕೊಳ್ಳಲು ಆಗುತ್ತಿಲ್ಲ. ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪಾಸಿಂಗ್ ಸರ್ಟಿಫಿಕೇಟ್ ಅಥವಾ ಪದವಿ ಪ್ರಮಾಣ ಪತ್ರ ನೀಡುತ್ತಿಲ್ಲ. ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ನೀಡುವಂತೆ ಜಿನ್ಯುಯೆನ್ ಸರ್ಟಿಫಿಕೇಟ್ ಕೊಡದೇ ಇರುವುದರಿಂದಾಗಿ ಕುವೆಂಪು ವಿವಿಯಲ್ಲಿ ವ್ಯಾಸಂಗ ಮಾಡಿದವರಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಸಿಗುವುದು ಕಷ್ಟವಾಗುತ್ತಿದೆ ಎಂದು ಆರೋಪಿಸಿದೆ. ವಿಶ್ವವಿದ್ಯಾಲಯದ ಆಂತರಿಕ ಕಚ್ಚಾಟದಿಂದಾಗಿ […]

Continue Reading

ಶಿವಮೊಗ್ಗ | ರಸ್ತೆಯಲ್ಲಿ ಪಲ್ಟಿಯಾದ ಖಾಸಗಿ ಬಸ್, ಹಲವರಿಗೆ ಗಾಯ ; ಗಾಯಳುಗಳನ್ನ ಭೇಟಿಯಾಗಿ ಸಾಂತ್ವನ ಧೈರ್ಯ ತುಂಬಿದ ಸಂಸದ ಬಿ. ವೈ. ಆರ್

ಆದರೆ, ಅದೇ ಕ್ಷಣದಲ್ಲಿ ಬೈಕ್ ಸವಾರ ಮತ್ತೆ ಎಡಕ್ಕೆ ಬಂದ ಕಾರಣ, ಆತನನ್ನು ಉಳಿಸಲು ಚಾಲಕ ಅನಿವಾರ್ಯವಾಗಿ ಬಸ್ಸನ್ನು ಮತ್ತೆ ಬಲಕ್ಕೆ ಸರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಭರದಲ್ಲಿ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ. ಸ್ಥಳೀಯರು, ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನ ಸವಾರರು ತಕ್ಷಣ ಗಾಯಾಳುಗಳನ್ನು ರಕ್ಷಿಸಿದ್ದರೆ. ತಕ್ಷಣವೇ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಕೆಲವರನ್ನು ಶಿವಮೊಗ್ಗದ […]

Continue Reading