ಶಿವಮೊಗ್ಗ | ವೈನ್ ಶಾಪ್ ಗಳೊಂದಿಗೆ ತುಂಗಾ ನಗರ ಪೊಲೀಸರ ತಿಂಗಳ ಸಂಬಂಧ ; ಅಸಹಾಯಕತೆಯಲ್ಲಿ ನಾಗರಿಕರು

ನಿನ್ನೆ ದಿವಸ ಒಬ್ಬ ವ್ಯಕ್ತಿಯ ತಲೆಗೆ ಪೆಟ್ಟಾಗಿ ವೈನ್ ಶಾಪ್ ಪಕ್ಕದಲ್ಲಿ ಇರುವ ರಾಜಕಾಲುವೇ ಮಧ್ಯ ಇರುವ ಒಂದು ಸ್ಲಾಬ್ ಮೇಲೆ ಮಲಗಿದ್ದು ಹಾಗೂ ಮಾನ್ಯ ಉಸ್ತುವಾರಿ ಸಚಿವರು ಕೆಲವು ದಿನಗಳ ಹಿಂದೆ ಇದೆ ವೈನ್ ಶಾಪ್ ಮುಂಭಾಗದಲ್ಲಿ ಇರುವ ಖಾಲಿ ಜಾಗದಲ್ಲಿ ದೊಡ್ಡ ಕಾರ್ಯಕ್ರಮ ಮಾಡುವ ಮೂಲಕ ರಸ್ತೆಗೆ ಬಂಗಾರಪ್ಪ ಹೆಸರು ಅಂತ ಇಟ್ಟು ತಂದೆಯ ಗುಣಗಾನ ಮಾಡಿದ್ದರು. ನಿನ್ನೆ ದಿವಸ ಅದೇ ಜಾಗದಲ್ಲಿ ಹಾಗೂ ರಸ್ತೆ ಫುಟ್ ಪಾತ್ ಗಳಲ್ಲಿ ರಾಜರೋಷವಾಗಿ ಯಾವದೇ ನಿರ್ಭೀತಿ […]

Continue Reading

ಶಿವಮೊಗ್ಗ | ಆಪರೇಷನ್ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

ಇಂದು ಮಹಾನಗರ ಪಾಲಿಕೆ ಅಧಿಕಾರಿಗಳು, ಸಂಚಾರಿ ಪೊಲೀಸರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಈ ಒಂದು ಕಾರ್ಯಾಚರಣೆಯು ಭಗಷಹ ಆಗಿದೆ ಸಂಪೂರ್ಣವಾಗಿ ಮುಗಿದಿಲ್ಲ. ಈ ಒಂದು ಕಾರ್ಯಾಚರಣೆ ಸಂಬಂಧ ಸಂಚಾರ ವೃತ್ತ ನಿರೀಕ್ಷಕರಾದ ದೇವರಾಜ್ ಅವರು ನಮ್ಮ ಇ-ಕನ್ನಡ ಸುದ್ದಿ ಮಾಧ್ಯಮಕ್ಕೆ ಮಾತನಾಡಿ ಇಂದು ಒಂದು ಹಂತಕ್ಕೆ ಪಾದಚಾರಿ ಮಾರ್ಗಕ್ಕೆ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಮುಂದಿನ ದಿನಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ, ಪರಿಣಾಮಕಾರಿಯಾಗಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಹಾಗೆಯೇ ಬೀದಿ […]

Continue Reading

ಶಿವಮೊಗ್ಗ | ದ್ವಿತೀಯ ಪಿಯು ಫಲಿತಾಂಶ ; ಅತ್ಯುತ್ತಮ ಅಂಕ ಪಡೆದ ಸಾಯಿ PU ಕಾಲೇಜಿನ ಸೋನಿಯಾ. R. ಗೌಡರಿಗೆ ಶುಭ ಹಾರೈಕೆ

ಸೋನಿಯಾ ಅವರು ವಿದ್ಯಾಭ್ಯಾಸದ ಆರಂಭದ ದಿನದಿಂದಲೂ ಶ್ರದ್ದೆಯಿಂದ ಓದುತ್ತ ಬಂದಿದ್ದು ಹಾಗೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತಾನು ಓದಿದ ಕಾಲೇಜು ಮತ್ತು ಹೆತ್ತವರಿಗೂ ಕೀರ್ತಿ ತಂದಿದ್ದಾರೆ. ಮುಂದಿನ ಇವರ ಶೈಕ್ಷಣಿಕ ಜೀವನಕ್ಕೆ, ಗುರು ಹಿರಿಯರು,ಕುಟುಂಬಸ್ಥರು, ಪ್ರೀತಿ ಪಾತ್ರರು ಆತ್ಮೀಯರು, ಶುಭಾಶಯಗಳನ್ನು ಕೊರಿದ್ದಾರೆ. ನಮ್ಮ ಇ-ಕನ್ನಡ ಮಾಧ್ಯಮ ವತಿಯಿಂದ ಸಹ ವಿದ್ಯಾರ್ಥಿನಿ ಸೋನಿಯಾ ಅವರಿಗೆ ಆಲ್ ದಿ ಬೆಸ್ಟ್!

Continue Reading

ಶಿವಮೊಗ್ಗ | ಬಿಜೆಪಿಗೆ ಭ್ರಷ್ಟಾಚಾರ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ : ನಾರ್ತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್ ಪ್ರಶ್ನೆ?

ಬಿಜೆಪಿ ಎಂದರೆ ಭ್ರಷ್ಟಾಚಾರದ ಪಕ್ಷ ಅಂತ ಮತ್ತೊಮ್ಮೆ ಈ ಘಟನೆಯಿಂದ ಸಾಬೀತಾಗಿದೆ ಎಂದು ಕುಟುಕ್ಕಿದ್ದಾರೆ. ಬಿಜೆಪಿ, ಆರ್ ಎಸ್ ಎಸ್, ಭ್ರಷ್ಟಾಚಾರಕ್ಕೆ ಈಗ ಮತ್ತೊಂದು ಕೂಡಿ ಸೇರ್ಪಡೆಯಾಗಿದೆ ಎಂದು ವ್ಯಂಗ್ಯವಾಡಿದರು. ಬಿಜೆಪಿ ಅವರಿಗೆ ರಾಜ್ಯ ಕಾಂಗ್ರೆಸ್ ಸಾರ್ಕಾರದ ಮೇಲೆ ಯಾವ ನೈತಿಕತೆ ಇದೆ ಅಂತ ಭ್ರಷ್ಟಾಚಾರದ ಆರೋಪದ ಬಗ್ಗೆ ಮಾತಾಡುತ್ತಾರೆ. ಇಲ್ಲಿಯವರೆಗೆ ಬಿಜೆಪಿ ಆರೋಪಿಸಿರುವ ಯಾವದನ್ನ ಸಹ ನಿರೂಪಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ ಎಂದರು. ಮೊದಲು ನಿಮ್ಮ ಪಕ್ಷದ ಹುಳುಕು ಸರಿಪಡಿಸಿಕೊಳ್ಳಿ ಎಂದು ಬಿಜೆಪಿಗೆ ಕಿವಿ ಮಾತು ಹೇಳಿದ್ದಾರೆ.

Continue Reading

ಶಿವಮೊಗ್ಗ | ನಗರ ವಿಕಾಸ ಯೋಜನೆ ಕಾಮಗಾರಿ ಅನುಷ್ಟಾನದಲ್ಲಿ ಶಿಷ್ಟಾಚಾರ ಉಲ್ಲಂಘನೆ :ಎಚ್. ಸಿ. ಯೋಗೇಶ್ ಆರೋಪ

ಶಿಷ್ಟಾಚಾರದ ರೀತಿಯಲ್ಲಿ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ ಕೈಯಲ್ಲಿ ಉದ್ಘಾಟನೆ ನೆರವೇರಿಸಿ ಶಿವಮೊಗ್ಗ ನಗರ ಜನತೆಗೆ ಅನುಕೂಲವಾಗುವ ಈ ಯೋಜನೆಗಳಿಗೆ ಚಾಲನೆ ಕೊಡಿಸಬೇಕೆಂದು ಮನವಿ ಮಾಡಿದರು. ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಶಿವಕುಮಾರ್ ಹಾಗೂ ಮಾಜಿ ಮಹಾ ನಗರ ಪಾಲಿಕೆ ಸದಸ್ಯ ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ನಾಗರಾಜ್ ಕಂಕಾರಿ, ಪಾಲಾಕ್ಷಿ, ಮುನ್ನಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ಚರಣ್ ಶೆಟ್ಟಿ, ರಮೇಶ್, ರಾಜಣ್ಣ, ಗಂಗಾಧರ್, ನವೀನ್, ಮಧು, ಪವನ್, ಶರತ್ ಎಸ್.ಕೆ. ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಕೇಂದ್ರ BJP ಸರ್ಕಾರದ ವಿರುದ್ಧ NSUI ಪ್ರತಿಭಟನೆ

ಕೇಂದ್ರ ಸರ್ಕಾರದ ಸ್ವಾಮ್ಯದ ಹಲವಾರು ಕೈಗಾರಿಕೆಗಳನ್ನು ಮುಚ್ಚುವ ಮೂಲಕ ಲಕ್ಷಾಂತರ ಕುಟುಂಬಗಳು ಬೀದಿಗೆ ಬರುವಂತೆ ಮಾಡಲಾಗಿದೆ. ವಿವಿಧ ನಿಗಮಗಳಲ್ಲಿ ಹೊರಗುತ್ತಿಗೆ ಪದ್ಧತಿಯನ್ನು ಜಾರಿ ಮಾಡುವ ಮೂಲಕ ಹೊರಗುತ್ತಿಗೆ ನೌಕರರಿಗೆ ಜೀವನ ಭದ್ರತೆ ಇಲ್ಲದಂತೆ ಮಾಡಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ‘ಭಾರತ ಅಭಿವೃದ್ಧಿ ಹೊಂದುತ್ತಿದೆ’ ಎಂದು ಘೋಷಣೆ ಮಾಡಲಾಗುತ್ತಿದೆ. ಆದರೆ, ದೇಶದ […]

Continue Reading

ಶಿವಮೊಗ್ಗ | ದ್ವಿತೀಯ ಪಿಯುಸಿ-ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ : ಜಿ. ಪಂ. ಸಿಇಒ ಹೇಮಂತ್. ಎನ್

ಫಲಿತಾಂಶ ವಿವರ : ಜಿಲ್ಲೆಯಲ್ಲಿ ಉನ್ನತ ಶ್ರೇಣಿ 4622, ಪ್ರಥಮ ದರ್ಜೆ 8308, ದ್ವಿತೀಯ ದರ್ಜೆ 1841 ಮತ್ತು 639 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ತಾಲ್ಲೂಕುವಾರು ತೀರ್ಥಹಳ್ಳಿ ತಾಲ್ಲೂಕು ಉನ್ನತಶ್ರೇಣಿ 381, ಪ್ರಥಮ ದರ್ಜೆ 519, ದ್ವಿತೀಯ ದರ್ಜೆ 121, ಪಾಸು 26, ಶೇ.93.73 ಫಲಿತಾಂಶದೊAದಿಗೆ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಹೊಸನಗರ ಉನ್ನತ ಶ್ರೇಣಿ 177, ಪ್ರಥಮ ದರ್ಜೆ 469, ದ್ವಿತೀಯ ದರ್ಜೆ 103, ಪಾಸು 22 ಶೇ.93 ದ್ವಿತೀಯ ಸ್ಥಾನ. ಶಿವಮೊಗ್ಗ ಉನ್ನತ ಶ್ರೇಣಿ 2541, […]

Continue Reading

ಶಿವಮೊಗ್ಗ | ಶಾಲಾ- ಕಾಲೇಜು ಡೊನೇಷನ್ ಹಾವಳಿ ತಪ್ಪಿಸಲು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

ಇದಲ್ಲದೆ ಪರವಾನಿಗೆ ಪಡೆಯದೆ ನಡೆಸುತ್ತಿರುವ ಕೋಚಿಂಗ್ ಸೆಂಟರ್‌ಗಳ ಬಗ್ಗೆ ಕ್ರಮ ಕೈಗೊಳ್ಳಲು ಹಾಗೂ ಮೂಲಭೂತಸೌಲಭ್ಯ ಇಲ್ಲದೆ ಕೋಚಿಂಗ್ ಸೆಂಟರ್ ನಡೆಸುವವರಿಗೆ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ. ಡ್ರಾಪ್‌ಔಟ್: ಪಿಯುಸಿ ನಂತರ ಶಿಕ್ಷಣ ಮುಂದುವರೆಸದೆ ಮನೆಯಲ್ಲೇ ಉಳಿಯುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಶಿಕ್ಷಣದತ್ತ ಕರೆತರಲು ಪ್ರಯತ್ನಿಸಲಾಗುವುದು. ಹಾಸ್ಟೆಲ್ ಸೇರಿದಂತೆ ಕೆಲ ಸೌಲಭ್ಯಗಳಿಲ್ಲದೆ ಶಿಕ್ಷಣದಿಂದ ದೂರ ಉಳಿದವರಿಗೆ ಸರ್ಕಾರದಿಂದ ಆಗುವ ಅಗತ್ಯ ಅನುಕೂಲ ಮಾಡಿಕೊಟ್ಟು ಶಿಕ್ಷಣದಲ್ಲಿ ಮುಂದುವರೆಯುವಂತೆ ನೋಡಿಕೊಳ್ಳಲು ವಿಶೇಷ ಗಮನ ಹರಿಸುವುದಾಗಿ ಹೇಮಂತ್ ತಿಳಿಸಿದರು. ಫಲಿತಾಂಶ ಹೆಚ್ಚಳಕ್ಕೆ […]

Continue Reading

ಶಿವಮೊಗ್ಗ | ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಅಂಜಲಿಗೆ ಶುಭ ಹಾರೈಕೆ

ನಮ್ಮೊಂದಿಗೆ ಮಾತನಾಡಿದ ಅಂಜಲಿ “ನಾನು ದಿನನಿತ್ಯದ ಪಾಠಗಳನ್ನು ಅದೇ ದಿನ ಓದಿ ಮುಗಿಸುವ ಅಭ್ಯಾಸ ಮಾಡಿಕೊಂಡಿದ್ದೆ. ಶ್ರದ್ಧೆಯಿಂದ ಓದಿದ್ದೇನೆ ಹಾಗಾಗಿ ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು ಎಂದು ಅಂಜಲಿ ಹೇಳಿದ್ದಾರೆ. ಮಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ ತಂದೆ ಚಿದಂಬರ ಹಾಗೂ ತಾಯಿ ವಂದನಾ ಅವರು , “ತುಂಬಾ ಸಂತೋಷವಾಗಿದೆ. ಅವಳು ಬಹಳ ಶ್ರಮ ಪಟ್ಟಿದ್ದಾಳೆ. ಅವಳ ಮುಂದಿನ ಶೈಕ್ಷಣಿಕ ಜೀವನಕ್ಕೆ ನಾವು ಸಂಪೂರ್ಣ ಪ್ರೋತ್ಸಾಹ ನೀಡುತ್ತಿದ್ದೇವೆ.ಎಂದಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ತೇರ್ಗಡೆಯಾದ ಅಂಜಲಿಗೆ […]

Continue Reading