ಶಿವಮೊಗ್ಗ | ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಾಸಕ ಚನ್ಮಬಸಪ್ಪ

ಆದರೆ ಕೆಲ ಶಾಸಕರು ಅದನ್ನು ನಿರಾಕರಿಸಿದ್ದರು. ಇದೀಗ ಆ ಸಾಲಿಗೆ ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಸಹ ಸೇರ್ಪಡೆಯಾಗಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಕಳೆದ ವರ್ಷ ಇದೇ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಪ್ರಾಣ ಕಳೆದುಕೊಂಡ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ನಮ್ಮನ್ನು ಜನರ ದೃಷ್ಠಿಯಲ್ಲಿ ಇನ್ನಷ್ಟು ಕನಿಷ್ಠರನ್ನಾಗಿಸುತ್ತದೆ.ಈ ಎಲ್ಲಾ […]

Continue Reading

ಶಿವಮೊಗ್ಗ | ದ್ವೇಷ ಭಾಷಣದ ಖಾಯ್ದೆ ಅಡಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಎಫ್‌ಐಆರ್ ದಾಖಲಿಸಿ, ಕ್ರಮ ಕೈಗೊಳ್ಳಿ : ಎಸ್.ದತ್ತಾತ್ರಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕರ ಅಗ್ರಹ

ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದ್ದರೂ, ಅದು ವೈಯಕ್ತಿಕ ಘನತೆಗೆ ಧಕ್ಕೆ ತರುವಂತಿರಬಾರದು ಮತ್ತು ಹಿಂಸೆಗೆ ಪ್ರಚೋದನೆ ನೀಡುವಂತಿರಬಾರದು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಆರೋಗ್ಯಕರ ಚರ್ಚೆಗಳ ಮೂಲಕ ಪರಿಹಾರವಾಗಬೇಕೇ ಹೊರತು ದ್ವೇಷದ ಮೂಲಕವಲ್ಲ ಎಂಬುದನ್ನು ಖರ್ಗೆ ರವರು ಮರೆತಂತಿದೆ.ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ನಾಯಕರು, ಕೋಟ್ಯಂತರ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಕೊಲ್ಲುವಂತೆ ಸಾರ್ವಜನಿಕವಾಗಿ ಪ್ರಚೋದನೆ ನೀಡಿರುವುದು ಕಾನೂನುಬಾಹಿರ ಮತ್ತು ನೇರವಾದ ಪ್ರಾಣ ಬೆದರಿಕೆಯಾಗಿದೆ. ಧಾರ್ಮಿಕ ಉಲ್ಲೇಖಗಳನ್ನು ಬಳಸಿಕೊಂಡು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹಿಂಸೆಯ ಮೂಲಕ ಬಗೆಹರಿಸಿಕೊಳ್ಳಲು ಜನರನ್ನು ಎತ್ತಿಕಟ್ಟುವ ಕಾಂಗ್ರೆಸ್ […]

Continue Reading

ತೆರಿಗೆ ಕಟ್ಟದ ಕಾರು ಮಾರಾಟ ಮಾಡಿ ವಂಚನೆ ; ಪ್ರಕರಣ ದಾಖಲು

ಈ ಬಗ್ಗೆ ಮಾರಾಟಗಾರರನ್ನು ಕೇಳಿದಾಗ, ಅವರು ತೆರಿಗೆ ಹಣ ಕಟ್ಟುವುದಾಗಿ ನಂಬಿಸಿ ಕಾಲಹರಣ ಮಾಡುತ್ತಾ ಬಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತೆರಿಗೆ ಪಾವತಿಸದ ಕಾರಣ ವಾಹನದ ಎಫ್‌ಸಿ ಕೂಡ ಮುಗಿದು ಹೋಗಿದೆ. ಇದರಿಂದ ಸೈಯದ್ ಅಫ್ರೋಜ್ ಸಂಕಷ್ಟಕ್ಕೀಡಾಗಿದ್ದರು. ಕಾರು ಮಾರಾಟ ಮಾಡಿದವರು ಸಮಸ್ಯೆ ಬಗೆಹರಿಸುವುದಾಗಿ ಕಾಲಹರಣ ಮಾಡುತ್ತಿದ್ದರಿಂದ ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ನಾರಾಯಣ ಹೃದಯಾಲಯದ ನರ್ಸ್ ಆತ್ಮಹತ್ಯೆ

ಆತ್ಮಹತ್ಯೆಗೆ ಸಂಬಂಧಿಸಿದಂತೆ ನಿಖರವಾದ ಕಾರಣ ತಿಳಿದುಬಂದಿಲ್ಲ. 12 ವರ್ಷದ ಹಿಂದೆ ಮದುವೆಯಾಗಿದ್ದ ರನ್ಯಾಗೆ ಇಬ್ಬರು ಮಕ್ಕಳಿದ್ದು, ಪತಿ ಕಾಫಿ ಬೆಳೆಗಾರರಾಗಿದ್ದಾರೆ. ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರೆದಿದೆ.

Continue Reading

ಶಿವಮೊಗ್ಗ | ಹೆಚ್ಚಿನ ದರಕ್ಕೆ ಆಟೋ ಎಲ್‌ಪಿಜಿ/ಸಿಎನ್‌ಜಿ ಮಾರಾಟ ಮಾಡಿದರೆ ಕಠಿಣ ಕ್ರಮ : ಡಿಸಿ ಎಚ್ಚರಿಕೆ

ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ಪಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಕಾನೂನು ಕ್ರಮದ ಎಚ್ಚರಿಕೆ: ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧ ‘ಅಗತ್ಯ ವಸ್ತುಗಳ ಕಾಯ್ದೆ-1955’ ಮತ್ತು ‘ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯುಲೇಷನ್ ಆಫ್ ಯೂಸ್ ಇನ್ ಮೋಟರ್ ವೆಹಿಕಲ್ಸ್) ಆರ್ಡರ್-2001’ ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಗಟ್ಟಿತನವನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು: ಹೊನ್ನಾಳಿ ಚಂದ್ರಶೇಖರ್..!!

ಮುಖ್ಯ ಅತಿಥಿಯಾಗಿ ಮಾತನಾಡಿದ ಮತ್ತೊಂದು ಖಾಸಗಿ ವಾಹಿನಿ ಸಂಸ್ಥಾಪಕ ಸಂಪಾದಕರಾದ ಸುಬ್ರಹ್ಮಣ್ಯ ಎಸ್. ಹಂಡಿಗೆ, ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮದಲ್ಲಿ ನೈತಿಕತೆ ಕುಸಿಯುತ್ತಿದ್ದು, ಧರ್ಮ ಮತ್ತು ಜಾತಿ ಆಧಾರಿತ ವಿಭಜನೆಗಳನ್ನು ಉಂಟುಮಾಡುವ ಪ್ರವೃತ್ತಿ ಹೆಚ್ಚುತ್ತಿದೆ, ರಾಜಕೀಯ ನಾಯಕರನ್ನು ಪ್ರಶ್ನಿಸುವ ಧೈರ್ಯ ಕಡಿಮೆಯಾಗುತ್ತಿದೆ ಎಂದರು. ಒಳ ಮೀಸಲಾತಿಯ ಉದ್ದೇಶ ಸಾಮಾಜಿಕ ಸಮಾನತೆ ಸಾಧಿಸುವುದೇ ಹೊರತು ಶ್ರೀಮಂತಿಕೆ ಹೆಚ್ಚಿಸುವುದಲ್ಲ. ಈ ವಿಷಯವನ್ನು ಸರಿಯಾದ ಅರಿವಿಲ್ಲದೆ ತಪ್ಪಾಗಿ ಪತ್ರಕರ್ತರು ವಾಗ್ಮಿಗಳು ಬಿಂಬಿಸುತ್ತಿರುವುದು ವಿಷಾದನೀಯ ಸಂಗತಿ ಇದು ಬೇಸರ ವ್ಯಕ್ತಪಡಿಸಿದ್ದರು. ಪತ್ರಿಕೋದ್ಯಮದಲ್ಲಿ ಅನೇಕ ಅವಕಾಶಗಳಿದ್ದು, […]

Continue Reading

ಶಿವಮೊಗ್ಗದಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಭಾರಿಗಳಾದ ಆರ್.ಕೆ. ಸಿದ್ದರಾಮಣ್ಣ ಅವರು ಮಾತನಾಡಿ, ಬಿಜೆಪಿ ಪಕ್ಷದ ಇತಿಹಾಸ, ಹೋರಾಟ ಮತ್ತು ಸಾಧನೆಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು. ಭಾರತೀಯ ಜನತಾ ಪಕ್ಷವು ಸಾಮಾನ್ಯ ರಾಜಕೀಯ ಪಕ್ಷವಲ್ಲ, ಅದು ದೇಶಭಕ್ತಿ, ತ್ಯಾಗ ಮತ್ತು ಸಿದ್ಧಾಂತಗಳ ಆಧಾರದಲ್ಲಿ ನಿರ್ಮಿತವಾದ ಮಹಾನ್ ಸಂಘಟನೆ ಎಂದು ಅವರು ಹೇಳಿದರು. ಬಿಜೆಪಿ ಮೂಲವು ಜನಸಂಘದ ತತ್ವಗಳಲ್ಲಿ ನೆಲೆಸಿದ್ದು, ಅನೇಕ ದಶಕಗಳ ನಿರಂತರ ಹೋರಾಟದ ಫಲವಾಗಿ ಇಂದು […]

Continue Reading

ಶಿವಮೊಗ್ಗ | ಅಂಗಡಿಯಲಿದ್ದ ಸಿಲಿಂಡರ್ ಕಳ್ಳತನ

ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ದೂರುದಾರರಿಂದ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಘಟನೆಯ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ದೂರು ದಾಖಲಿಸಲು ಸೂಚಿಸಿದ್ದಾರೆ.

Continue Reading