ಶಿವಮೊಗ್ಗ | ಸಾಂಸ್ಕೃತಿಕ ಹಿರಿಮೆಯೊಂದಿಗೆ ಸುವ್ಯವಸ್ಥಿತವಾಗಿ ದಸರಾ ನೆರವೇರಲಿ : ಶಾಸಕ ಎಸ್.ಎನ್. ಚನ್ನಬಸಪ್ಪ ಸೂಚನೆ

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಹುತಾತ್ಮರಾದ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ತ್ಯಾಗ ಮರೆಯಲಾಗದು : ನ್ಯಾ.ಮಂಜುನಾಥ ಜಿ.ಎ.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ.ಹನುಮಂತಪ್ಪ ಅವರು ಮಾತನಾಡಿ, ಅರಣ್ಯ ಹುತಾತ್ಮರ ತ್ಯಾಗವು ಕೇವಲ ಇಲಾಖೆಯ ಕರ್ತವ್ಯನಿಷ್ಠೆಯ ಸಂಕೇತವಲ್ಲ; ಅದು ಪರಿಸರ ಸಂರಕ್ಷಣೆ, ಜೀವವೈವಿಧ್ಯ ರಕ್ಷಣೆ ಮತ್ತು ಭವಿಷ್ಯದ ಪೀಳಿಗೆಯ ಹಿತಕ್ಕಾಗಿ ಮಾಡಿದ ಸೇವೆಯ ಪ್ರತೀಕವಾಗಿದೆ ಎಂದರು. ಅರಣ್ಯ ಸಂರಕ್ಷಣೆಯಲ್ಲಿ ಎದುರಾಗುವ ಅಪಾಯಗಳು, ಕಾಡುಗಳ ಮಹತ್ವ ಹಾಗೂ ವನ್ಯಜೀವಿಗಳ ರಕ್ಷಣೆಯ ಅಗತ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದುದು ಇಂದಿನ ತುರ್ತು ಅಗತ್ಯ. ಅರಣ್ಯ ಸಂಪತ್ತು ಮಾನವನಿಗೆ ಶುದ್ಧ ಗಾಳಿ, ನೀರು, ಮಳೆ, […]

Continue Reading

ಶಿವಮೊಗ್ಗ | ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ನೂತನ HLA ಪ್ರಯೋಗಾಲಯ ಉದ್ಘಾಟನೆ

ಈ ನೂತನ HLA ಪ್ರಯೋಗಾಲಯದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಶ್ರೀಮತಿ ಅರ್ಪಿತಾ ಅವರು ಹಾಗೂ ದುಃಖದ ಆಪ್ತಸಮಾಲೋಚಕರಾಗಿ (Grief counceller) ಶ್ರೀ ಅಭಿಷೇಕ್ ಡಿ.ಸಿ. ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಅಂಗಾಂಗ ದಾನ ಹಾಗೂ ಕಸಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ರೋಗಿಗಳ ಕುಟುಂಬಸ್ಥರಿಗೆ ಅಗತ್ಯ ಮಾಹಿತಿ, ಮಾರ್ಗದರ್ಶನ ಮತ್ತು ಆಪ್ತಸಮಾಲೋಚನೆ ನೀಡುವಲ್ಲಿ ಇವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

Continue Reading

ಶಿವಮೊಗ್ಗ | ಅಖಿಲ ಭಾರತ ಬ್ಯಾಂಕ್ ಮುಷ್ಕರ ಯಶಸ್ವಿ

ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಬಹುಕಾಲದ ನ್ಯಾಯಸಮ್ಮತ ಬೇಡಿಕೆಯಾಗಿರುವ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕೂಡಲೇ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಐದು ದಿನಗಳ ಬ್ಯಾಂಕಿಂಗ್ ಕುರಿತು IBA ಮತ್ತು UFBU ನಡುವೆ ಒಪ್ಪಂದವಾಗಿದ್ದು, 2024ರ ವೇತನ ಪರಿಷ್ಕರಣೆ ಒಪ್ಪಂದದಲ್ಲಿಯೂ ಈ ವಿಚಾರಕ್ಕೆ ಬದ್ಧತೆ ವ್ಯಕ್ತವಾಗಿದೆ. ಆದಾಗ್ಯೂ, ಅಂತಿಮ ಅನುಮೋದನೆ ಹಾಗೂ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬವನ್ನು UFBU ಖಂಡಿಸಿದೆ.ಇತರೆ ಪ್ರಮುಖ ಬೇಡಿಕೆಗಳುಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ UFBU ಶಿವಮೊಗ್ಗ ಸಂಚಾಲಕ ನೆಲ್ಸನ್ ಅವರು,“ಬ್ಯಾಂಕಿನ […]

Continue Reading

ಶಿವಮೊಗ್ಗ | ಪೊಲೀಸರ ದಿಢೀರ್ ದಾಳಿ, ಅಕ್ರಮ ಕಸಾಯಿಖಾನೆಯಲ್ಲಿದ್ದ ಗೋಮಾಂಸ ವಶ

ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೆಜಿಗಟ್ಟಲೆ ಗೋಮಾಂಸವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೋಟೋ) ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Continue Reading

ಭದ್ರಾವತಿ | ಜಂಟಿ ಕಾರ್ಯಾಚರಣೆ – 03 ಬಾಲಕಾರ್ಮಿಕರು ಹಾಗೂ 02 ಕಿಶೋರ ಕಾರ್ಮಿಕರ ರಕ್ಷಣೆ

ಶಿಕ್ಷಣದ ಹಕ್ಕು: ಉಚಿತ ಮತ್ತು ಕಡ್ಡಾಯ ಶಿಕ್ಷಣವು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಇದನ್ನು ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ದೂರು ಸಲ್ಲಿಸಬಹುದಾದ ಇಲಾಖೆಗಳು: ಪೋಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ದೂರು ನೀಡಬಹುದು. ಸಹಾಯವಾಣಿ ಸಂಖ್ಯೆಗಳು:ಮಕ್ಕಳ ಸಹಾಯವಾಣಿ: 1098ಕಾರ್ಮಿಕರ ಸಹಾಯವಾಣಿ: 155214ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ (ಬೆಂಗಳೂರು): 080-22115291/92 ನ್ನು‌ ಸಂಪರ್ಕಿಸಬಹುದು. ದಾಳಿ ವೇಳೆ […]

Continue Reading

ಭದ್ರಾವತಿ | ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ ವಂಚನೆ

ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.155/2026, ಬಿಎನ್‌ಎಸ್ ಕಲಂ 316(2), 318(4) ಸಹಿತ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಾಗಿದ ಕೆಲವೇ ಗಂಟೆಗಳಲ್ಲಿ ಮುರುಳಿ ಅಲಿಯಾಸ್ ಕರಿಯಾ, 31 ವರ್ಷ, ತಿಪ್ಲಾಪುರ ಕ್ಯಾಂಪ್, ಭದ್ರಾವತಿ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Continue Reading