ಪೊಲೀಸ್ ಇಲಾಖೆ ಆಸ್ತಿ ಕಬಳಿಕೆ ಯತ್ನ ; ಶಿವಮೊಗ್ಗದ ಶ್ರೀನಾಥ್‌ ನಗರಗದ್ದೆ ಸೇರಿ ಮೂವರ ಬಂಧನ

ಎಂ.ಆರ್. ಮಹಾಲಕ್ಷ್ಮೀ ಮೊದಲನೇ ಆರೋಪಿ, ಆರ್.ಕೃಷ್ಣಮೂರ್ತಿ ಎರಡನೇ ಆರೋಪಿ ಮತ್ತು ಶ್ರೀನಾಥ್ ನಗರಗದ್ದೆ ಅವರು ಮೂರನೇ ಆರೋಪಿಯಾಗಿದ್ದಾರೆ. ಇದೇ ಪ್ರಕರಣದಲ್ಲಿ ಬೆಸ್ಕಾಂ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧವೂ ಎಫ್‌ಐಆ‌ರ್ ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೈರ್‌ ಎಂ.ಕುಮಾರ್ ನೀಡಿದ ದೂರಿನನ್ವಯ ಮಾ.11ರಂದು ಪ್ರಕರಣ ದಾಖಲಾಗಿತ್ತು. ವಸತಿ ಗೃಹದಲ್ಲಿ ವಾಸವಾಗಿದ್ದ ಇನ್ಸ್‌ಪೆಕ್ಟ‌ರ್ ಕುಮಾ‌ರ್ ಅವರ ಮನೆಗೆ ಬೆಸ್ಕಾಂ ಅಧಿಕಾರಿಗಳು ನೀಡಿದ್ದ ವಿದ್ಯುತ್ ಬಿಲ್‌ನಲ್ಲಿ ಮಹಾಲಕ್ಷ್ಮೀ ಹೆಸರು ನಮೂದಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತ್ತು.

Continue Reading

ಶಿವಮೊಗ್ಗ | ಚಂದ್ರಗಿರಿ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಲೈಸನ್ಸ್ ರದ್ದು ಮಾಡುವಂತೆ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ

ಎನ್ನುವ ಪ್ರಶ್ನೆಗಳು ಹಾಗೂ ಕಾಯಿದೆಗಳನ್ನು ನಗರದ ಸವಳಂಗರಸ್ತೆಯ ಅಕ್ಕಮಹಾದೇವಿ ವೃತ್ತದ ಬಳಿಯಿರುವ ರಾಜಕಾಲುವೆಯ ಭಪರ್ ಜೋನ್ ಜಾಗ ಅತಿಕ್ರಮಿಸುವಿಕೆ ಅಣುಕಿಸುವಂತೆ ಮಾಡಿದೆ. ಇದು ನೈಸರ್ಗಿಕವಾದ ಮಳೆನೀರಿನ ಒಳಹರಿವಿಗೆ ಅಡ್ಡಿಯೂ ಆಗಿದೆ ಅಲ್ಲದೆ, ಘನ ತ್ಯಾಜ್ಯ ಹಾಗೂ ಒಳಚರಂಡಿ ನೀರನ್ನು, ಸಂಪ್ ಪುಟ-೨ ಪೈಪ್‌ಗಳನ್ನು ಕನೆಕ್ಟ್ ಮಾಡಿರುವ ಸುಮಾರು ೨.೦೦ ಕಿ.ಮೀ ವ್ಯಾಪ್ತಿಯ ಈ ರಾಜಕಾಲುವೆಯ ಭಪರ್ ಜೋನ್ ಜಾಗದ ಅತಿಕ್ರಮಣವನ್ನು ತೆರವುಗೊಳಿಸಬೇಕು ಹಾಗೂ ಕೊಟ್ಟಿರುವ ಕಟ್ಟಡ ಪರವಾನಿಗೆಗಳನ್ನು, ಕಂದಾಯ ನಿಗದಿಗಳನ್ನು ರದ್ದುಪಡಿಸಬೇಕೆಂದು ಕರವೇ ಸ್ವಾಭಿಮಾನಿ ಬಣವು ಆಗ್ರಹಿಸುತ್ತದೆ […]

Continue Reading

ಶಿವಮೊಗ್ಗ | ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಕ್ಷೇತ್ರದಲ್ಲಿ ಪ್ರತ್ಯೇಕ ತಾಲೂಕು ಆಸ್ಪತ್ರೆ ಇಲ್ಲದಿರುವುದರಿಂದ ಜನರು ಸಣ್ಣಪುಟ್ಟ ಚಿಕಿತ್ಸೆಗೂ ಪರದಾಡುವಂತಾಗಿದೆ. ಗರ್ಭಿಣಿಯರು, ಮಕ್ಕಳು ಮತ್ತು ಹಿರಿಯ ನಾಗರಿಕರು ತಜ್ಞ ವೈದ್ಯರ ಅಭಾವದಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಟ್ರೈಯಾಡ್ ಯೋಜನೆ ಅಡಿ ಆಯನೂರು, ಹೊಳಲೂರು ಹಾಗೂ ಹೊಳೆಹೊನ್ನೂರು ಕೇಂದ್ರಗಳಲ್ಲಿದ್ದ ತಜ್ಞ ವೈದ್ಯರನ್ನು ವರ್ಗಾವಣೆ ಮಾಡಲಾಗಿದ್ದು, ಆ ಸ್ಥಾನಗಳಿಗೆ ಪರ್ಯಾಯ ವೈದ್ಯರನ್ನು ನೇಮಿಸಿಲ್ಲ. ಈ ಹಿಂದೆ ಸದನದಲ್ಲಿ ಆರೋಗ್ಯ ಸಚಿವರು, “ತಾಲೂಕು ಆಸ್ಪತ್ರೆ ಇಲ್ಲದ ಕಡೆ ತಜ್ಞ ವೈದ್ಯರನ್ನು ವರ್ಗಾವಣೆ ಮಾಡುವುದಿಲ್ಲ” ಎಂದು ಭರವಸೆ […]

Continue Reading

ಶಿವಮೊಗ್ಗ | ರಾಜಕಾಲುವೆಗಳ ಸ್ವಚ್ಛತೆ ಹಾಗೂ ಹೂಳು ತೆಗೆಯುಲು ಆಗ್ರಹಿಸಿ ; SDPI ಮನವಿ

ಆದಷ್ಟು ಬೇಗ ವಾರ್ಡ್ ನಂ. 32 ಟಿಪ್ಪು ನಗರ, ವಾರ್ಡ್ ನಂ.28 ಆರ್.ಎಮ್.ಎಲ್ ನಗರ ಸೇರಿದಂತೆ ಹಲವು ವಾರ್ಡ್ ಗಳಲ್ಲಿ ರಾಜಕಾಲುವೆ ಮತ್ತು ಚಿರಂಡಿಗಳ ಹೂಳು ತೆಗೆದು ಸ್ವಚ್ಛತೆ ಕಾರ್ಯ ನಡೆಸಬೇಕು. ಇಲ್ಲದಿದ್ದರೆ ಮಹಾನಗರ ಪಾಲಿಕೆಯ ಆವರಣದಲ್ಲಿ ಅಧಿಕಾರಿಗಳು ವಿರುದ್ಧ ಬೃಹತ್ ಹೋರಾಟ ನಡೆಸುತ್ತೇವೆ ಎಂದು ಈ ಮೂಲಕ ತಮಗೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು SDPI ತಿಳಿಸಿದ್ದಾರೆ. ಜನರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ವಿಶೇಷವಾಗಿ ಟಿಪ್ಪು ನಗರದ ಕೆರೆ ಅಂಗಳದಲ್ಲಿ ರಾಜಕಾಲುವೆ ಹರಿದು […]

Continue Reading

ಶಿವಮೊಗ್ಗ | ಎಲೆಕ್ಟ್ರಿಕ್ ವಾಹನಗಳ ಮೇಲೆ ರಾಜ್ಯ ಸರ್ಕಾರ ವಿಧಿಸಿರುವ ತೆರಿಗೆ ಕ್ರಮ ಖಂಡನೀಯ : ಜಗದೀಶ್ ಎನ್.ಕೆ

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ತಾಳಲಾಗದೆ ತೆರಿಗೆಗಳ ಮೂಲಕ ಜನರಿಂದ ಹಣ ಸಂಗ್ರಹಿಸಲು ಮುಂದಾಗಿದೆ ಎಂದು ಆರೋಪಿಸಿದ ಅವರು, “ಗ್ಯಾರಂಟಿಗಳ ಹೆಸರಿನಲ್ಲಿ ಭರವಸೆ ನೀಡಿದ ಸರ್ಕಾರವೇ ಈಗ ಜನರ ಮೇಲೆ ಹೆಚ್ಚುವರಿ ಬಾಧೆ ಹಾಕುತ್ತಿದೆ” ಎಂದು ಟೀಕಿಸಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಮೇಲೆ ಲೈಫ್‌ಟೈಮ್ ಟ್ಯಾಕ್ಸ್ ವಿಧಿಸುವುದು ಜನಸಾಮಾನ್ಯರಿಗೆ, ವಿಶೇಷವಾಗಿ ಮಧ್ಯಮ ವರ್ಗಕ್ಕೆ ಆರ್ಥಿಕ ಒತ್ತಡ ಉಂಟುಮಾಡಲಿದೆ. ಇದರಿಂದ ಹಸಿರು ತಂತ್ರಜ್ಞಾನಗಳ ಸ್ವೀಕಾರಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ. ಇದಲ್ಲದೆ, […]

Continue Reading

ಶಿವಮೊಗ್ಗ | ನೇಚರ್ ಕಾಲ್ ಗೆ ಶೌಚಾಲಯ ನಿರ್ಮಿಸದೆ ; ಚಿತ್ರ ಬಿಡಿಸಲು ಮುಂದಾದ ಮಹಾನಗರ ಪಾಲಿಕೆ

ಪ್ರತಿ ಮನೆಗೆ ಕಸ ಸಂಗ್ರಹಕ್ಕಾಗಿ ವಾಹನ ವ್ಯವಸ್ಥೆ ಕಲ್ಪಿಸಿದರೂ, ಜನರ ತಮ್ಮ ಏರಿಯಗಳಲ್ಲಿ ಅಲ್ಲಲ್ಲಿ ಕಸ ಡಂಪ್ ಮಾಡುವ ಮೂಲಕ ಡಾರ್ಕ್ ಸ್ಪಾಟ್ ಗಳನ್ನಾಗಿ ಮಾಡಿದ್ದಾರೆ. ಇಂತಹ ಜಾಗಗಳಲ್ಲಿ ಮಲಮೂತ್ರ ವಿಸರ್ಜನೆ ಮಾಡಿ, ಪರಿಸರವನ್ನು ಹಾಳುಗೆಡುವುತ್ತಿದ್ದಾರೆ. ಇಂತಹ ಡಾರ್ಕ್ ಸ್ಪಾಟ್ ಗಳಲ್ಲಿ ಬ್ಯೂಟಿಫಿಕೇಷನ್ ಹೆಸರಿನಲ್ಲಿ ಗೋಡೆಗಳಲ್ಲಿ ಜಾಗೃತಿ ಮೂಡಿಸುವ ಬರಹಗಳನ್ನು ಮಹಿಳೆಯರು ಬಿಡಿಸುತ್ತಿದ್ದಾರೆ. ಈ ಮೂಲಕ ಸ್ವಚ್ಚತೆಗೆ ಕರೆ ನೀಡಿದ್ದಾರೆ. 22 ಮಹಿಳೆಯರೇ ಒಟ್ಟು ಗೂಡಿ ವಿಶೇಷವಾಗಿ ಗಿಡ ಮರಗಳ ಪೋಟೋಚಿತ್ರ ಜಾಗೃತಿ ಮೂಡಿಸುವ ಗೋಡೆ ಬರಹಗಳನ್ನು […]

Continue Reading

ಶಿವಮೊಗ್ಗ | ಸೇಕ್ರೆಡ್ ಹಾರ್ಟ್ ಚರ್ಚ್ನಲ್ಲಿ ಪ್ರಾರ್ಥನೆ ವೇಳೆ ಜೇನ್ನೊಣಗಳ ದಾಳಿ

ಆದರೆ ಹಬ್ಬದ ಹಿನ್ನಲೆಯಲ್ಲಿ ಗೂಡುಗಳನ್ನು ತೆರವು ಮಾಡಲಾಗಿತ್ತು ಎನ್ನಲಾಗಿದೆ, ಹೆಜ್ಜೆನು ದಾಳಿಯ ಹಿನ್ನೆಲೆಯಲ್ಲಿ ಶಿಲುಬೆ ಹಾದಿ ಅರ್ಧಕ್ಕೆ ನಿಂತಿತು. ಹೆಜ್ಜೇನು ದಾಳಿಗೆ ಒಳಗಾದರೂ ಸಹ ಭಕ್ತರು ಪ್ರಾರ್ಥನೆಯನ್ನು ಪೂರ್ಣಗೊಳಿಸಿದರು.

Continue Reading

ಶಿವಮೊಗ್ಗ | ಭಾರಿ ಮಳೆಯಿಂದ ಹಾನಿಗೊಳಗಾಗಿದ್ದ ಆದರ್ಶ ಕಾಲೋನಿಗೆ ರಾಷ್ಟ್ರಭಕ್ತ ಬಳಗದ ಕಾಂತೇಶ್ ಭೇಟಿ ಪರಿಶೀಲನೆ

ಈ ಸಂದರ್ಭದಲ್ಲಿ ಆದರ್ಶ ಕಾಲೋನಿಯ ನಿವಾಸಿಗಳಾದಂತಹ ಶ್ರೀಮತಿ ಲತಾ, ಶ್ರೀಮತಿ ಮಂಜುಳ, ಶ್ರೀಮತಿ ರಶ್ಮಿ, ಶ್ರೀಮತಿ ಜಯ, ಕಲ್ಲೂರು ಮೇಘರಾಜ, ಕೆ. ನಾಗರಾಜ, ಅಶೋಕ ರಾಷ್ಟ್ರಭಕ್ತ ಬಳಗದ ಮುಖಂಡರಾದ ಬಿ. ಟಿ. ರಾಜು ಮುಂತಾದವರು ಉಪಸ್ಥಿತರಿದ್ದರು.

Continue Reading